• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದೇಶಿ ವಸ್ತು ಬಳಸಿದರೆ ಸ್ಥಳೀಯ ಉತ್ಪಾದಕರಿಗೆ ಹಾನಿ: ಸಂಸದ ಕಾಗೇರಿ

Sep 17 2025, 01:07 AM IST
ವಿದೇಶಿ ಉತ್ಪಾದನೆಗಿಂತ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿಯೇ ಸಿದ್ಧವಾಗುತ್ತಿದ್ದು, ಅವನ್ನೇ ಬಳಸುವ ಮೂಲಕ ಆರ್ಥಿಕತೆ ಇನ್ನಷ್ಟು ಬಲಪಡಿಸಿಕೊಳ್ಳಬೇಕಿದೆ

ವಿದೇಶಿ ಪೌರತ್ವ ವಿವಾದ ಬಳಿಕ ಈಗ ರಾಗಾಗೆ ಇ.ಡಿ. ಬಿಸಿ

Sep 10 2025, 01:03 AM IST

 ರಾಹುಲ್‌ ಗಾಂಧಿ ಅವರೊಬ್ಬ ಬ್ರಿಟಿಷ್‌ ಪ್ರಜೆ’ ಎಂದು ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್‌.ವಿಘ್ನೇಶ್‌ ಶಿಶಿರ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ವಿಚಾರಣೆ ನಡೆಸಿದೆ. ಈ ವೇಳೆ ರಾಹುಲ್‌ರ ವಿದೇಶಿ ವಹಿವಾಟಿನ ಬಗ್ಗೆ ಮಾಹಿತಿ ಪಡೆದಿದೆ.

ಮಾದಕವಸ್ತು ಮಾರಾಟ ದಂಧೆಯಲ್ಲಿ ತೋಡಗಿದ್ದ ವಿದೇಶಿ ಮಹಿಳೆಯರಿಬ್ಬರ ಬಂಧನ

Sep 08 2025, 02:03 AM IST
ಅಕ್ರಮವಾಗಿ ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಯೂಟ್ಯೂಬರ್‌ಗಳಿಗೆ ವಿದೇಶಿ ಹಣ ತನಿಖೆಗೆ ಕೋಟ ಪತ್ರ

Aug 20 2025, 02:00 AM IST
ವಿದೇಶಿ ಹಣ ಸಂಗ್ರಹಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಕಳಂಕ ತರಲು ಯತ್ನಿಸಿದ ವ್ಯಕ್ತಿಗಳ ಬಗ್ಗೆ ಇ.ಡಿ ಮೂಲಕ ತನಿಖೆ ನಡೆಸಿ, ಕ್ರಮ ಜರುಗಿಸಬೇಕೆಂದು ಸಂಸದ ಕೋಟ, ಕೇಂದ್ರ ಗ್ರಹ ಮಂತ್ರಿ ಅಮಿತ್‌ ಷಾ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ವಿದೇಶಿ ಮದ್ಯ ಸೇವನೆ: ತೆಲಂಗಾಣ ಗ್ರಾಮಸ್ಥರು ನಂ.1!

Aug 20 2025, 01:30 AM IST
ವಿದೇಶಿ ಮದ್ಯ ಮತ್ತು ಬಿಯರ್‌ಗಾಗಿ ವಾರ್ಷಿಕವಾಗಿ ಸರಾಸರಿ ತಲಾ 3,061 ರು.ಗಳನ್ನು ಖರ್ಚು ಮಾಡುವ ಮೂಲಕ ತೆಲಂಗಾಣದ ಗ್ರಾಮೀಣ ಪ್ರದೇಶದ ಜನರು ಅತಿ ಹೆಚ್ಚು ವೆಚ್ದದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ.

ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?

Aug 16 2025, 12:00 AM IST
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಅನಧಿಕೃತವಾಗಿ ಹೂತಿಟ್ಟಿರುವ ಆರೋಪದ ಮೇರೆಗೆ ನಡೆಸಿದ ಗುಂಡಿ ಅಗೆಯುವ ಕಾರ್ಯಾಚರಣೆ ವೇಳೆ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೂಳೆಗಳ ‘ರಹಸ್ಯ’ ಭೇದಿಸಲು ವಿದೇಶಿ ಮಾದರಿಯ ಮೂರು ಮಹತ್ವದ ವೈಜ್ಞಾನಿಕ ಪರೀಕ್ಷೆಗೊಳಪಡಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ಚಿಂತನೆ ನಡೆಸಿದೆ.

ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ

Aug 14 2025, 01:00 AM IST
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗ ಭಾರೀ ಮತಕಳವು ನಡೆಸಿವೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ವಿರುದ್ಧವೇ ಈಗ ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪ ಕೇಳಿಬಂದಿದೆ.

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ ಆರೋಪ: ಎನ್‌ಐಎ ತನಿಖೆಗೆ ಆಗ್ರಹ

Aug 09 2025, 12:05 AM IST
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆಗಳು ನಡೆದಿವೆ ಎಂದು ಅಪಪ್ರಚಾರ ನಡೆಸುತ್ತಿರುವ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ವಸಂತ ಗಿಳಿಯಾರ್‌ ಆಗ್ರಹಿಸಿದ್ದಾರೆ.

ವಿದೇಶಿ ಕರೆನ್ಸಿ ನೆಪದಲ್ಲಿ 2 ಕೋಟಿ ದರೋಡೆ ಗ್ಯಾಂಗ್‌ ಸೆರೆ

Jul 23 2025, 01:48 AM IST
ವಿದೇಶಿ ಕರೆನ್ಸಿ ಬದಲಾಯಿಸಿ ಹಣ ದ್ವಿಗುಣಗೊಳಿಸಿಕೊಡುವ ಆಸೆ ತೋರಿಸಿ ಶ್ರೀಮಂತರಿಂದ ಹಣ ಸುಲಿಗೆ ಮಾಡುತ್ತಿದ್ದ 15 ಮಂದಿ ಕಿಡಿಗೇಡಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿದೇಶಿ ಉದ್ಯೋಗವಕಾಶದ ನಕಲಿ ಜಾಲದ ಬಗ್ಗೆ ಎಚ್ಚರವಿರಲಿ: ಯಾಸಿರ್‌ ಅರಾಫತ್ ಮಕಾನದಾರ

Jul 23 2025, 01:48 AM IST
ಪರರಾಷ್ಟ್ರಗಳಲ್ಲಿ ಉದ್ಯೋಗ ಕೊಡುಸುವುದಾಗಿ ನಂಬಿಸಿ, ಅವರಿಗೆ ಬೇಕಾದ ವೀಸಾ ಕೂಡ ವ್ಯವಸ್ಥೆ ಮಾಡಿ, ಸುರಕ್ಷಿತವಾಗಿ ಪರರಾಷ್ಟ್ರಗಳಿಗೆ ಉದ್ಯೋಗಕ್ಕಾಗಿ ಕರೆದೊಯ್ಯುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved