• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುದ್ರೋಳಿ 60 ಲಕ್ಷ ರು. ವಿದ್ಯಾರ್ಥಿ ವೇತನ ವಿತರಣೆ

Nov 04 2025, 04:00 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಕೊರಗಪ್ಪ ಮೆಮೋರಿಯಲ್ ಸಭಾಂಗಣದಲ್ಲಿ ಭಾನುವಾರ ಸುಮಾರು 60 ವಿದ್ಯಾರ್ಥಿಗಳಿಗೆ 60 ಲಕ್ಷ ರು. ವಿದ್ಯಾರ್ಥಿ ವೇತನ ವಿತರಿಸಲಾಯಿತು.

ವಿದ್ಯಾರ್ಥಿ ವೇತನ: ಬಿಲ್ಲವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Nov 01 2025, 03:15 AM IST
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಂಗಳೂರಿನ ಉಜ್ಜೋಡಿ ಮಹಾಕಾಳಿ ದೇವಸ್ಥಾನದ ಎದುರಿನ ದಾಮೋದರ ಸುವರ್ಣ ಎಜ್ಯುಕೇಶನ್‌ ಟ್ರಸ್ಟ್‌ ಕಚೇರಿ (ಪೆಟ್ರೋಲ್‌ ಬಂಕ್‌ ಹತ್ತಿರ) ಸಂಪರ್ಕಿಸಬಹುದು. ನ.15 ಗಡುವು.

ಪ್ರಾಣ ಪಣಕ್ಕಿಟ್ಟು 12 ಜನರನ್ನು ರಕ್ಷಿಸಿದ ದೊಡ್ಡಬಳ್ಳಾಪುರದ ವಿದ್ಯಾರ್ಥಿ

Oct 31 2025, 01:30 AM IST
ದೊಡ್ಡಬಳ್ಳಾಪುರ: ಬೆಂಕಿ ಹೊತ್ತಿಕೊಂಡಿದ್ದ ಬಸ್‌ನಲ್ಲಿ ಬೆಂಕಿಯ ಕೆನ್ನಾಲಗೆಗೆ ಸಿಕ್ಕು ನರಳಾಡುತ್ತಿದ್ದವರಿಗೆ ಆಪದ್ಬಾಂಧನವಾಗಿ ಬಂದ ಆ ವ್ಯಕ್ತಿ ತನ್ನ ಸ್ನೇಹಿತನ ಜೊತೆಗೂಡಿ ಬರೋಬ್ಬರಿ 12 ಜನರ ಪ್ರಾಣ ಉಳಿಸಿದ ಎಂದರೆ ನಂಬಲೇ ಬೇಕು. ಕಳೆದ ಶುಕ್ರವಾರ ಮಧ್ಯರಾತ್ರಿ ಆಂಧ್ರಪ್ರದೇಶದ ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಂಕಿ ಅನಾಹುತಕ್ಕೀಡಾದ ಘಟನೆಯಲ್ಲಿ ಈತ ಮೆರೆದ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಆಂಧ್ರಪ್ರದೇಶ ಸರ್ಕಾರ ಅಭಿನಂದಿಸಿದೆ.

ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಯಾಸೀರಅಹ್ಮದಖಾನ್ ಪಠಾಣ

Oct 30 2025, 02:30 AM IST
ಸವಣೂರು ಪಟ್ಟಣದ ಶ್ರೀಮತಿ ಲಲಿತಾದೇವಿ ಗುರುಸಿದ್ಧಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಇತ್ತೀಚೆಗೆ 2025-26ನೇ ಸಾಲಿನ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಘಟಕಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.

ಕ್ರೀಡಾಕೂಟ: ಪ್ರಥಮ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Oct 30 2025, 01:15 AM IST
ಜಿ.ವಿ.ಭುವನ್ ಈ ಬಾರಿಯ ದಸರಾ ಕ್ರೀಡಾಕೂಟದಲ್ಲಿ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಸಹ ಪಾಲ್ಗೊಂಡಿದ್ದರು. 17 ವರ್ಷ ಒಳಗಿನ ಬಾಲಕರ ವಿಭಾಗದಲ್ಲಿ ಉತ್ತಮ ಅಥ್ಲೆಟಿಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ನ.16ರಂದು ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಮಹಾಸಭೆ

Oct 25 2025, 01:00 AM IST
ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ನ.16ರಂದು ನಡೆಯಲಿದೆ. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧಗೊಳಿಸಿ: ಡಾ.ಜೆ.ಎನ್.ರಾಮಕೃಷ್ಣೇಗೌಡ

Oct 25 2025, 01:00 AM IST
ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಶೈಕ್ಷಣಿಕ ಪರಿಸರವನ್ನು ನಿರ್ಮಿಸಬೇಕು. ವೈಜ್ಞಾನಿಕ ಚಿಂತನೆಗಳ ತಳಹದಿ ಮೇಲೆ ಸುಸಂಸ್ಕೃತ ಮನಸ್ಸುಗಳ ಸೃಷ್ಟಿಯಾಗಬೇಕು. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ಬೆಳೆಸಿಕೊಳ್ಳಬೇಕು.

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ, ಪ್ರಿನ್ಸಿಪಾಲ್‌ಗೆ ನೋಟಿಸ್‌

Oct 24 2025, 02:00 AM IST
ಶಾಲೆಗೆ ಚಕ್ಕರ್‌ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.

ಎಸ್‌ಟಿಜಿ ಕಾಲೇಜಿನ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಪ್ರತಿಜ್ಞಾ ವಿಧಿ ಬೋಧನೆ

Oct 21 2025, 01:00 AM IST
ನಾಯಕರಾಗಿ ಆಯ್ಕೆಯಾಗಿರುವ ಚುನಾಯಿತ ಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಪಕ್ಷಪಾತದಿಂದ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ತಮ್ಮ ಹೊಣೆಯನ್ನು ಹೊರಬೇಕು. ಅಷ್ಟೇ ಅಲ್ಲದೆ ನಾಯಕನಾದವನು ಮತ್ತಷ್ಟು ನಾಯಕರನ್ನು ಹುಟ್ಟುಹಾಕುವ ಗುಣವನ್ನು ಹೊಂದಿರಬೇಕು.

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಗೋಪೂಜೆ

Oct 19 2025, 01:02 AM IST
ಚಿತ್ತರಂಜನ್ ಸರ್ಕಲ್‌ನ ಸಂತೋಷ ನಿಲಯದ ಗೋಶಾಲೆಗೆ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತೆರಳಿ ಗೋಪೂಜೆ ನೆರವೇರಿಸಿದರು. ಎಬಿವಿಪಿಯ ಉಡುಪಿ ಜಿಲ್ಲಾ ಪ್ರಮುಖರಾದ ರಾಜಶಂಕರ್, ಭಾರತೀಯ ಜೀವನದಲ್ಲಿ ಗೋವಿನ ಪ್ರಾಮುಖ್ಯತೆಯನ್ನು ತಿಳಿಸಿದರು ಹಾಗೂ ಕಾರ್ಯಕರ್ತರು ಗೋವಿಗೆ ಹೂವು, ಹಣ್ಣನ್ನು ನೀಡಿ ಪೂಜಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 39
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved