• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತ ಜೋಸೆಫರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಚಾಲನೆ: ಪ್ರಮಾಣ ವಚನ

Aug 04 2025, 12:30 AM IST
ಸಂತ ಜೋಸೆಫರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ವಿದ್ಯಾರ್ಥಿ ಜೀವನದಿಂದಲೇ ದುಶ್ಚಟಗಳಿಂದ ದೂರವಿರುವ ಧೃಡ ನಿರ್ಧಾರ ಮಾಡಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

Aug 02 2025, 12:00 AM IST
ಯುವ ಜನತೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು, ವಿದ್ಯಾರ್ಥಿ ಜೀವನದಿಂದಲೇ ದುಶ್ಚಟಗಳಿಂದ ದೂರವಿರುತ್ತೇವೆ

ವಿದ್ಯಾರ್ಥಿ ಸಮೂಹದ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಶಾಸಕ ಪಾಟೀಲ

Jul 27 2025, 12:03 AM IST
ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿಯಾಗಿದ್ದು, ನೀವು ಪಡೆಯುವ ಶಿಕ್ಷಣ ದೇಶದ ಪಥವನ್ನು ಬದಲಿಸಲಿದೆ.

ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ 32 ವಿದ್ಯಾರ್ಥಿಗಳು ಅಸ್ವಸ್ಥ

Jul 26 2025, 12:30 AM IST
ತಕ್ಷಣ ಅವರನ್ನು ಚಿಕಿತ್ಸೆ ಗೆ ಒಳಪಡಿಸಿದಾಗ ಊಟ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಗೊತ್ತಾಗಿದೆ. ಅಸ್ವಸ್ಥಗೊಂಡ 32 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, 11 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದಾರೆ.

ವಿದ್ಯಾರ್ಥಿನಿಲಯಗಳ ದುರವಸ್ಥೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

Jul 25 2025, 12:31 AM IST
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್‌ಗಳು ತಲುಪುತ್ತಿಲ್ಲ.

ಕನಕಪುರ: ವಿದ್ಯಾರ್ಥಿ ಮೇಲೆ ದರ್ಪ ತೋರಿದ ವಾರ್ಡನ್

Jul 25 2025, 12:30 AM IST
ವಿದ್ಯಾರ್ಥಿಯ ತಾಯಿಯನ್ನು ನಿಂದಿಸಿದ ನಂತರ ಅದನ್ನು ಪ್ರಶ್ನಿಸಿದಾಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಅದನ್ನು ತಡೆಯಲು ಮುಂದಾದ ವಿದ್ಯಾರ್ಥಿಯನ್ನು ನಿನ್ನ ಮೇಲೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವಕ ಹಾಸ್ಟೆಲ್ ತೊರೆದು ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿಗೆ ದೂರು ನೀಡಿದ್ದಾನೆ.

ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Jul 24 2025, 12:52 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಹಟ್ಟಿ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಹಸೀಲ್ದಾರ್‌ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಭಾಷಾ ಕಾಣಿಕೆ ಸಮರ್ಪಿಸಿ ಆದರ್ಶ ಮೆರೆದ ವಿದ್ಯಾರ್ಥಿ

Jul 24 2025, 12:45 AM IST
ಸಮಾಜದವರು ಕನ್ನಡ ಮಾತನಾಡುವ ವೇಳೆ ಬಳಸಿದ ಪ್ರತಿ ಇಂಗ್ಲಿಷ್ ಶಬ್ದಕ್ಕೆ ತಪ್ಪು ಕಾಣಿಕೆ ತೆಗೆದಿಟ್ಟು ಭಾಷಾ ಕಾಣಿಕೆ ರೂಪದಲ್ಲಿ ಸಮರ್ಪಿಸಿರುವುದು ಇದೇ ಮೊದಲು.

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

Jul 24 2025, 12:45 AM IST
ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆನ್ನುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

ಕೊಲೆ ಪ್ರಕರಣ : ಬಿಕಾಂ ವಿದ್ಯಾರ್ಥಿ ಸೇರಿ 4 ಸುಪಾರಿ ಹಂತಕರ ಸೆರೆ

Jul 23 2025, 01:45 AM IST
ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಸರ್ಕಾರಿ ಕಾಲೇಜಿನ ಬಿಕಾಂ ವಿದ್ಯಾರ್ಥಿ ಸೇರಿದಂತೆ ನಾಲ್ವರು ಸುಪಾರಿ ಹಂತಕರನ್ನು ಪೂರ್ವ ವಿಭಾಗದ ಪೊಲೀಸರು ಸೆರೆ ಹಿಡಿದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved