• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿ ದೆಸೆಯಲ್ಲೇ ಉನ್ನತ ಗುರಿಯಿರಲಿ

Jun 18 2025, 03:17 AM IST
ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯ. ಈ ಸಮಯ ಸರಿಯಾಗಿ ಬಳಸಿಕೊಂಡು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು

ಮೂರು ಶಾಲೆಗಳಲ್ಲಿ ಕನ್ನಡಪ್ರಭ ಪತ್ರಿಕೆಯ ವಿದ್ಯಾರ್ಥಿ ಮಿತ್ರ ಬಿಡುಗಡೆ

Jun 14 2025, 03:16 AM IST

ಕನ್ನಡಪ್ರಭ ಪತ್ರಿಕೆಯು ವಿದ್ಯಾರ್ಥಿಗಳಿಗಾಗಿ ಹೊರತಂದಿರುವ ಕನ್ನಡಪ್ರಭ ವಿದ್ಯಾರ್ಥಿ ಮಿತ್ರ ಪತ್ರಿಕೆಯನ್ನು ಮೈಸೂರಿನ ನಾರಿಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಸಿ.ಎಸ್. ಮುರಳೀಧರ್ತಾಲೂಕಿನ ತಡಿಮಾಲಂಗಿ, ತಲಕಾಡು ಮತ್ತು ಮೇದಿನಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಡುಗಡೆ ಮಾಡಿದರು.

ಪದವಿ ಪರೀಕ್ಷೆ ನಡುವೆಯೇ ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ: ವಿದ್ಯಾರ್ಥಿ ಸಮೂಹ ಗೊಂದಲ

Jun 14 2025, 12:20 AM IST
ರಾಜ್ಯದಲ್ಲಿ ವರ್ಷಂಪ್ರತಿ ಸುಮಾರು 50 ಸಾವಿರದಷ್ಟು ವಿದ್ಯಾರ್ಥಿಗಳು ಎಂಬಿಎ ಪ್ರವೇಶ ಪಡೆದರೆ, ಸುಮಾರು 40 ಸಾವಿರದಷ್ಟು ಎಂಸಿಎ ಕೋರ್ಸ್‌ ಸೇರುತ್ತಾರೆ. ಈ ಬಾರಿ ಇಷ್ಟೊಂದು ಬೃಹತ್‌ ಸಂಖ್ಯೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ಮುಚ್ಚುವ ಹಂತದಿಂದ ಸರ್ಕಾರಿ ಶಾಲೆಯನ್ನು ಮೇಲೆತ್ತಿದ ಹಳೆ ವಿದ್ಯಾರ್ಥಿ ಸಂಘ

Jun 10 2025, 01:18 AM IST
1929ರಲ್ಲಿ ಕುಂದಾಪುರ ತಾಲೂಕಿನ, ಬೈಂದೂರು ಶಿಕ್ಷಣ ವಲಯದ ಕುಂದಬಾರಂದಾಡಿಯಲ್ಲಿ ಸ್ಥಾಪಿತವಾಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2029ರಲ್ಲಿ ಶತಮಾನದ ಸಂಭ್ರಮಾಚರಣೆ ನಡೆಯಬೇಕಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಕಾರಣಕ್ಕಾಗಿ ಗಮನ ಸೆಳೆದಿತ್ತು. ಶತಮಾನೋತ್ಸವದ ಹೊಸ್ತಿಲಲ್ಲಿ ನಿಂತಿರುವ ನಮ್ಮೂರ ಶಾಲೆ ಯಾವುದೇ ಕಾರಣಕ್ಕೂ ಕಳೆ ಕುಂದಬಾರದು ಎಂದು ನಿಶ್ಚಯ ಮಾಡಿದ ಊರಿನವರು ಹಾಗೂ ಹಳೆ ವಿದ್ಯಾರ್ಥಿಗಳು, ಈ ಶಾಲೆಯ ಉಳಿಯುವಿಕೆಗಾಗಿ ಕಾರ್ಯಯೋಜನೆ ರೂಪಿಸಿದ್ದರು.

ವಿದ್ಯಾರ್ಥಿ ಜೀವನದಲ್ಲೇ ಗಿಡ ಬೆಳೆಸುವ ಆಸಕ್ತಿ ಬೆಳಸಿ: ಎಂ.ಟಿ.ಕೃಷ್ಣಪ್ಪ

Jun 07 2025, 12:53 AM IST
ಕೈಗಾರಿಕೆಗಳಿಂದ ಹೊರ ಬರುವ ತ್ಯಾಜ್ಯ ಕೆರೆ, ನದಿ ಸೇರುತ್ತಿದೆ. ಮತ್ತೊಂದೆಡೆ ಕಾಡು ಅಳಿದು ಹವಾಮಾನದಲ್ಲಿ ವೈಪರೀತ್ಯಗಳಾಗುತ್ತಿವೆ. ಉತ್ತಮ ಗಾಳಿ, ಆಹಾರ ಸಿಗದೆ ಮನುಷ್ಯ ಹಲವು ಮಾರಕ ರೋಗಗಳಿಗೆ ಬಲಿಯಾಗುತ್ತಿದ್ದಾನೆ.

ಕುಶಾಲನಗರ: ವಿದ್ಯಾರ್ಥಿ ಕೌಶಿಕ್‌ಗೆ ಸನ್ಮಾನ

May 30 2025, 12:01 AM IST
ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿ ಕೌಶಿಕ್‌ ಅವರಿಗೆ ವಿದ್ಯಾಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ಬಿ-ಆರ್ಕಿಟೆಕ್ಚರ್ ಮತ್ತು ಬಿ- ಪ್ಲ್ಯಾನಿಂಗ್ ಫಲಿತಾಂಶ: ಎಕ್ಸ್‌ಪರ್ಟ್ ವಿದ್ಯಾರ್ಥಿ ರೆಹಾನ್ ಮೊಹಮ್ಮದ್‌ಗೆ ೭ನೇ ರ್‍ಯಾಂಕ್

May 29 2025, 01:12 AM IST
ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ. ರೆಹಾನ್ ಮೊಹಮ್ಮದ್ ಜೆಇಇ ಮೈನ್‌ನ ಬಿ- ಪ್ಲ್ಯಾನಿಂಗ್‌ನಲ್ಲಿ ಅಖಿಲ ಭಾರತ ಮಟ್ಟದಲ್ಲಿ ೭ನೇ ರ್‍ಯಾಂಕ್ ಹಾಗೂ ಬಿ - ಆರ್ಕಿಟೆಕ್ಚರ್‌ನಲ್ಲಿ ೧೬೫ನೇ ರ್‍ಯಾಂಕ್ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

May 29 2025, 12:40 AM IST
ಶಿವನಸಮುದ್ರ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದು, ಈ ಘಟನೆ ಇದೀಗ ಗಂಭೀರ ತಿರುವು ಪಡೆದಿದೆ.

ಮುಕ್ಕ ಮಿತ್ರಪಟ್ಣ ಯುವಕ ಮಂಡಲ ವಿದ್ಯಾರ್ಥಿ ವೇತನ ವಿತರಣೆ

May 28 2025, 12:01 AM IST
ಮುಕ್ಕದ ಮಿತ್ರಪಟ್ಣ ಯುವಕ ಮಂಡಲದ ವತಿಯಿಂದ ಮಿತ್ರಪಟ್ಣ ಜ್ಞಾನ ದೇಗುಲದ ಸಭಾಂಗಣದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಗೌರವಾರ್ಪಣಾ ಕಾರ್ಯಕ್ರಮ ನೆರವೇರಿತು.

ಸಿಇಟಿ: ಕೃಷಿ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

May 25 2025, 11:56 PM IST
ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್‌ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ‍್ಯಾಂಕ್‌ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved