• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ

Oct 22 2025, 01:03 AM IST
ರಾಷ್ಟ್ರೀಯ ಶಿಶಿಕ್ಷು ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ನೋಡಲ್ ಅಧಿಕಾರಿ ಎಚ್.ಪಿ. ಶ್ರೀಕಂಠಾರಾಧ್ಯ ಹೇಳಿದರು.

ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಚಿಂತನಾತ್ಮಕ ವ್ಯಕ್ತಿತ್ವದ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ

Oct 19 2025, 01:00 AM IST
18 ಶಾಲೆಗಳ 70ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿ

ವಿದ್ಯಾರ್ಥಿಗಳು ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಎಚ್.ಟಿ.ಮಂಜು

Oct 16 2025, 02:00 AM IST
ನಮ್ಮೊಳಗಿನ ಅಹಂಕಾರವನ್ನು ನಾಶಮಾಡುವುದೇ ನಿಜವಾದ ಶಿಕ್ಷಣ. ನಮ್ಮ ಅಹಂಕಾರವನ್ನು ನಾಶಮಾಡಿ ಸರಿದಾರಿಯಲ್ಲಿ ಮುನ್ನೆಡೆಸುವ ಶಕ್ತಿ ಸಾಂಸ್ಕೃತಿಕ ಶಿಕ್ಷಣಕ್ಕೆ ಮಾತ್ರ ಇದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜೆ.ಜೆ.ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಆಯ್ಕೆ

Oct 14 2025, 01:00 AM IST
ಶಾಲಾ ಶಿಕ್ಷಣ ಇಲಾಖೆಯಿಂದ ಮಳವಳ್ಳಿ ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ 16 ವರ್ಷ ವಯೋಮಾನದ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನರ್ಸಿಂಗ್‌ ವಿದ್ಯಾರ್ಥಿಗಳು, ಕರ್ತವ್ಯಪ್ರಜ್ಞೆ, ಮಾನವೀಯ ಮೌಲ್ಯ ಅಳವಡಿಸಿಕೊಳ್ಳಲಿ: ಜೆ.ಬಿ. ಗುಡಿಮನಿ

Oct 13 2025, 02:02 AM IST
ನರ್ಸಿಂಗ್ ಸೇರಿ ವೈದ್ಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಮೂಹವು ಹಿರಿಯ ವೈದ್ಯರ ಕರ್ತವ್ಯಪ್ರಜ್ಞೆ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.

ಮೆಚ್ಚುಗೆಗೆ ಪಾತ್ರರಾದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು

Oct 13 2025, 02:00 AM IST
ಭಕ್ತರ ಸುಗಮ ದರ್ಶನಕ್ಕಾಗಿ ಮಕ್ಕಳ ಸೇವೆ ಅತ್ಯಂತ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ನಿಷ್ಠೆ ಮತ್ತು ಶ್ರದ್ಧೆ ಎಲ್ಲರ ಮನ ಗೆದ್ದಿದೆ. ಜಾತ್ರೆಗೆ ಆಗಮಿಸಿರುವ ಭಕ್ತರು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಶ್ಲಾಘಿಸಿ “ಮಕ್ಕಳ ಈ ರೀತಿಯ ಸೇವೆ ಹಾಸನಾಂಬೆಯ ಆಶೀರ್ವಾದ ಪಡೆದಂತಿದೆ” ಎಂದು ಪ್ರಶಂಸಿಸಿದ್ದಾರೆ. ಭಕ್ತರ ಅಗತ್ಯ ಕ್ಷಣದಲ್ಲೇ ನೆರವಿಗೆ ಧಾವಿಸುವ ಈ ವಿದ್ಯಾರ್ಥಿಗಳ ಸೇವಾ ಮನೋಭಾವ ಜಾತ್ರೆಯ ಶ್ರೇಯಸ್ಸಿಗೆ ಕಾರಣವಾಗಿದ್ದು, ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದಿಂದಲೂ ಅವರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಶಿವಮೊಗ್ಗ ಪ್ರಾಣಿ ಸಂಗ್ರಹಾಲಯಕ್ಕೆ ಜೈನ್‌ ಹೆರಿಟೇಜ್ ಶಾಲಾ ವಿದ್ಯಾರ್ಥಿಗಳು ಭೇಟಿ

Oct 12 2025, 01:02 AM IST
ಇಲ್ಲಿನ ಜೈನ ಹೆರಿಟೇಜ್ ಶಾಲೆಯ ಸ್ಕೌಟ್ ಆ್ಯಂಡ್‌ ಗೈಡ್ಸ್ ಮಕ್ಕಳು ಶುಕ್ರವಾರ ವನ್ಯಜೀವಿ ಸಪ್ತಾಹದ ಅಂಗವಾಗಿ ಶಿವಮೊಗ್ಗ ಪ್ರಾಣಿ ಸಂಗ್ರಹಾಲಯ ಭೇಟಿ ನೀಡಿದರು.

ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ

Oct 08 2025, 01:00 AM IST
ನಗರದ ಹೊರವಲಯದ ಯಡಬೆಟ್ಟದ ಬಳಿ ೮೦ ಎಕರೆ ಪ್ರದೇಶದಲ್ಲಿ ೩೦ ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಕೃಷಿ ಮಹಾವಿದ್ಯಾಲಯದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ ಮತ್ತು ಗ್ರಂಥಾಲಯ ಕಟ್ಟಡಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಉದ್ಘಾಟನೆ ಮಾಡಿದರು.

ಶಿಕ್ಷಕರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

Oct 06 2025, 01:01 AM IST
ಹಾವೇರಿ ತಾಲೂಕಿನ ಹೊಸರಿತ್ತಿಯ ಜಿ.ವಿ. ಹಳ್ಳಿಕೇರಿ ಸಂಯುಕ್ತ ಪ್ರೌಢಶಾಲೆ 1993-94ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ಗುರು ವಂದನೆ ಶಾಲೆಯ ಆವರಣದಲ್ಲಿ ಭಾನುವಾರ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು.

ವಿದ್ಯಾರ್ಥಿಗಳು ಓದಿನಲ್ಲಿ ಶ್ರಮಜೀವಿಗಳಾಗಲಿ: ಎಂ.ವಿ. ಪಾಟೀಲ

Oct 01 2025, 01:01 AM IST
ಪ್ರತಿಯೊಂದು ಮನೆಯಲ್ಲಿ ನಿಮ್ಮ ತಂದೆ ತಾಯಿಗಳು ಬಹಳ ಕಷ್ಟಪಟ್ಟು ನಿಮ್ಮನ್ನು ಶಿಕ್ಷಣ ಕಲಿಸುವರು. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ನಿಮ್ಮ ಜೀವನದಲ್ಲಿ ಕಷ್ಟಪಟ್ಟು ಕಲಿತರೆ ಮುಂದಿನ ದಿನಗಳಲ್ಲಿ ಕಲಿತ ಕಾಲೇಜಿಗೆ ಮತ್ತು ನಿಮ್ಮ ತಂದೆ- ತಾಯಿಗೆ ಮತ್ತು ದೇಶಕ್ಕೆ ಉತ್ತಮ ನಾಗರಿಕರಾಗಲು ಸಾಧ್ಯವಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 76
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved