• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ತಂತಿ ತುಳಿದು 2 ಕಾಡಾನೆ ಸಾವು

Nov 03 2025, 03:15 AM IST
ಭಾನುವಾರ ಸಂಭವಿಸಿದ ಕಾಡಾನೆಗಳ ಸಾವಿಗೆ ಹೆಸ್ಕಾಂ ಹಾಗೂ ರೈತರು ಇಬ್ಬರನ್ನೂ ಹೊಣೆಗಾರನ್ನಾಗಿಸಿದೆ ಎಂದು ಶಿವಾನಂದ ಮಗದುಮ್ ತಿಳಿಸಿದ್ದಾರೆ.

21 ದಿನಗಳ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ತೆರೆ

Oct 13 2025, 02:00 AM IST
ಈ ಬಾರಿ ದಸರಾ ಆರಂಭಗೊಂಡ ಸೆ.22 ರಿಂದ ಅ.12 ರವರೆಗೆ ಒಟ್ಟು 21 ದಿನಗಳವರೆಗೂ ಮೈಸೂರು ಮಾತ್ರವಲ್ಲದೇ ದೇಶ- ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ದೀಪಾಲಂಕಾರ ಆಕರ್ಷಿಸಿತ್ತು.

ಉಡುಪಿ-ಕಾಸರಗೋಡು ವಿದ್ಯುತ್‌ ಸಂಪರ್ಕ ಯೋಜನೆ ವಿರುದ್ಧ ಬೃಹತ್‌ ಪ್ರತಿಭಟನೆ

Oct 10 2025, 01:01 AM IST
ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೆಳಗ್ಗೆ ಹಿಂದು ಸಮಾಜದ ಮತ್ತು ರೈತರ ಬೃಹತ್ ಶಕ್ತಿ ಪ್ರದರ್ಶನ ಮಂಗಳಪದವಿನಲ್ಲಿ ಗುರುವಾರ ನಡೆಯಿತು.

ವಿದ್ಯುತ್‌ ಕಡಿತ, ಸೋರಿಕೆ ತಪ್ಪಿಸಲು ಆದ್ಯತೆ: ಹರೀಶ್‌ ಕುಮಾರ್‌

Oct 05 2025, 01:01 AM IST
ಮೆಸ್ಕಾಂಗೆ ಸರ್ಕಾರದ ಯಾವುದೇ ಅನುದಾನ ಇಲ್ಲ. ಖರ್ಚು ಮತ್ತು ಅಭಿವೃದ್ಧಿ ಎಲ್ಲವೂ ಮೆಸ್ಕಾಂನ ಆದಾಯದಲ್ಲೇ ನಡೆಯೋದು. ಇದರೊಂದಿಗೆ ವಿದ್ಯುತ್‌ ಕಡಿತ ಆಗದಂತೆ ಹೆಚ್ಚು ಗಮನ ಹರಿಸಬೇಕಿದೆ. ಅದಕ್ಕಾಗಿ ನಿರ್ವಹಣೆಯ ಕೆಲಸ ತ್ವರಿತಗೊಳಿಸಲು ಅಧಿಕಾರಿಗಳಿಗೆ ತಿಳಿಸಿರುವುದಾಗಿ ಹರೀಶ್‌ ಕುಮಾರ್‌ ಹೇಳಿದರು.

ಎಚ್ಚೆತ್ತ ಜೆಸ್ಕಾಂ: ವಿದ್ಯುತ್‌ ಆವಾಂತರ ದುರಸ್ತಿಗೆ ದಾಪುಗಾಲು

Oct 04 2025, 12:00 AM IST
ಜೆಸ್ಕಾಂನ ಔರಾದ್‌ ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವಾಂತರಗಳ ಕುರಿತು ''ಕನ್ನಡಪ್ರಭ'' ಸರಣಿ ವರದಿಗಳ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿದಂತಾಗಿದ್ದು ಕಮಲನಗರ ಹಾಗೂ ಔರಾದ್‌ ತಾಲೂಕಿನಾದ್ಯಂತ ವಿದ್ಯುತ್‌ ಕೆಲಸಗಳ ಜೋರು ಹಿಡಿದಿದ್ದಲ್ಲದೆ ಅಧಿಕಾರಿಗಳು, ಸಿಬ್ಬಂದಿ ಅವರವರ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕೆಂಬ ಆದೇಶ ಹೊರಡಿಸಿದ್ದು, ಜೆಸ್ಕಾಂ ಹೈ ಅಲರ್ಟ್‌ ಆದಂತಾಗಿದೆ.

ರೈತರ ಭೂಮಿಗೆ ಸಮರ್ಪಕ ವಿದ್ಯುತ್‌, ನೀರು ಒದಗಿಸಿದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಶಿವಲಿಂಗೇಗೌಡ

Sep 30 2025, 12:00 AM IST
ಅಂದುಕೊಂಡಂತೆ ಎಲ್ಲವೂ ನಡೆದರೆ ಕೇವಲ ಮೂರ‍್ನಾಲ್ಕು ತಿಂಗಳಲ್ಲೇ ಸೌರ ವಿದ್ಯುತ್ ರೈತರ ಕೃಷಿ ಭೂಮಿಗೆ ತಲುಪಲಿದೆ. ಇದನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ತರಕಾರಿ, ಹೂ, ಹಣ್ಣು- ಹಂಪಲುಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರುವಂತೆ ಕರೆ ನೀಡಿದರು.

ನಿರ್ವಹಣೆ ಇಲ್ಲದೆ ಮರಣಕೂಪವಾದ ವಿದ್ಯುತ್‌ ನಿಯಂತ್ರಕಗಳು

Sep 29 2025, 01:03 AM IST
ಸುತ್ತಲೂ ಗಿಡ, ಕಂಟಿಗಳು, ಹುಲ್ಲು ಆವರಿಸಿಕೊಂಡು ರಸ್ತೆ ಪಕ್ಕದಲ್ಲಿ ಅಪಾಯದ ಮುನ್ಸೂಚನೆ ನೀಡುತ್ತ ವರ್ಷಗಳಿಂದ ನಿರ್ವಹಣೆ ಇಲ್ಲದೆ ನರಳುತ್ತಿರುವ ವಿದ್ಯುತ್‌ ನಿಯಂತ್ರಕಗಳು. ಅಧಿಕಾರಿಗಳು ನಿತ್ಯ ಸಂಚರಿಸುವ ರಸ್ತೆಯಲ್ಲಿಯೇ ಜೀವ ಬಲಿಗಾಗಿ ಬಾಯ್ತೆರೆದು ಕಾದಿರುವ ಟ್ರಾನ್ಸಫಾರಂ ದುರಾವಸ್ಥೆ ಕಣ್ಣಿಗೆ ಕಂಡರೂ ಕ್ರಮ ಕೈಗೊಳ್ಳದ ಜೆಸ್ಕಾಂ ಕಾರ್ಯವೈಖರಿಗೆ ಜೀವಂತ ಸಾಕ್ಷಿಯಾಗಿದೆ.

₹7.5 ಕೋಟಿ ವೆಚ್ಚದಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ: ಶಾಸಕ ನೇಮರಾಜ್‌ ನಾಯ್ಕ

Sep 19 2025, 01:01 AM IST
ಸುಮಾರು ₹7​.5 ಕೋಟಿ ವೆಚ್ಚದಲ್ಲಿ ಮರಿಯಮ್ಮನಹಳ್ಳಿ ಸೇರಿದಂತೆ ಹಗರಿಬೊಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಸೇರಿದಂತೆ ಇತರೆ ಹೋಬಳಿ ಪಟ್ಟಣಗಳಲ್ಲಿ ವಿದ್ಯುತ್‌ ತಂತಿ ತೆಗೆದು ವಿದ್ಯುತ್‌ ಕೇಬಲ್‌ ಅಳ‍ಡಿಕೆ ಕಾರ್ಯ ನಡೆಸಲಾಗುತ್ತಿದೆ.

ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌

Sep 11 2025, 12:03 AM IST
ವಿದ್ಯುತ್ ಮಾರ್ಗ ಜಾಲದಿಂದ 500 ಮೀ ವ್ಯಾಪ್ತಿಯ ಹೊರಗಿರುವ ಪಂಪ್‍ಸೆಟ್‌ಗಳಿಗೆ ಕುಸುಮ್‌- ಬಿ ಯೋಜನೆಯಡಿ ಸೋಲಾರ್‌ ವಿದ್ಯುತ್‌ ಕಲ್ಪಿಸಲಾಗುವುದು

ಸಿಸಿ ಇಲ್ಲದ ಮನೆಗಳಿಗೆ ವಿದ್ಯುತ್‌: ಸಚಿವ ಸಂಪುಟದಲ್ಲಿ ತೀರ್ಮಾನ

Sep 10 2025, 01:03 AM IST
ರಾಜ್ಯದಲ್ಲಿ ವಿದ್ಯುತ್‌ಗೆ ಕೊರತೆ ಇಲ್ಲ. ಹೀಗಾಗಿ ನಿರ್ವಹಣೆ ಸಂದರ್ಭ ವಿದ್ಯುತ್ ಕಡಿತ ಬಿಟ್ಟರೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಶೇ. 65ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ವಿದ್ಯುತ್ ಸಿಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved