• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಳಿ ಮಳೆಗೆ ಜಿಲ್ಲೆಯ 4303 ವಿದ್ಯುತ್‌ ಕಂಬಗಳಿಗೆ ಹಾನಿ

Aug 01 2025, 12:00 AM IST
ಚಿಕ್ಕಮಗಳೂರುಸತತ ಮಳೆ, ಭಾರೀ ಗಾಳಿಯನ್ನು ಕೆಲವು ದಿನಗಳ ಹಿಂದೆ ಕಂಡ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 4303 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮೆಸ್ಕಾಂಗೆ ಈವರೆಗೆ ₹7.38 ಕೋಟಿ ರು. ನಷ್ಟವಾಗಿದೆ.

ಇಂದು ವಿವಿಧೆಡೆ ವಿದ್ಯುತ್‌ ನಿಲುಗಡೆ

Jul 30 2025, 01:23 AM IST
ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.30ರಂದು ಮಂಗಳೂರು ತಾಲೂಕಿನ ವಿವಿಧೆಡೆ ವಿದ್ಯುತ್‌ ನಿಲುಗಡೆಯಾಗಲಿದೆ.

ಮಲೆನಾಡಿನಲ್ಲಿ ಮಳೆಯ ಆರ್ಭಟ: ಭಾರೀ ಗಾಳಿಗೆ ವಿದ್ಯುತ್‌ ಸಂಪರ್ಕ ಕಡಿತ

Jul 28 2025, 12:30 AM IST
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರು ವುದರಿಂದ ಮನೆಯಿಂದ ಹೊರ ಹೋಗಲು ಜನರು ಆತಂಕಪಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಪ್ರಕರಣ - ಜಾರ್ಜ್‌ ವಿರುದ್ಧ ಕೇಸ್‌ ದಾಖಲಿಗೆ ಗೌರ್ನರ್‌ ಅನುಮತಿ ಬೇಕು!

Jul 25 2025, 05:18 AM IST

ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕೇಳಿ ಬಂದಿರುವ ಸ್ಮಾರ್ಟ್‌ ಮೀಟರ್ ಗುತ್ತಿಗೆಯ ಬಹುಕೋಟಿ ಹಗರಣದ ತನಿಖೆಯು ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ಮೇಲೆ ಅ‍ವಲಂಬಿತವಾಗಿದೆ ಎಂದು ತಿಳಿದು ಬಂದಿದೆ.

ಬೋರ್‌ವೆಲ್‌ ವಿದ್ಯುತ್‌ ಸಂಪರ್ಕಕ್ಕೆ ವಿಳಂಬ ಸಲ್ಲ

Jul 25 2025, 12:30 AM IST
ಕುಡಿಯುವ ನೀರಿನ ಉದ್ದೇಶಕ್ಕಾಗಿ ಬೋರ್ ವೆಲ್ ಕೊರೆದು ನೀರು ಇದ್ದರೂ ಸಹ ಮೋಟರ್ ಪಂಪ್, ಕೇಬಲ್ ಅಳವಡಿಸಿ ವಿದ್ಯುತ್ ಸಂಪರ್ಕ ನೀಡದೆ, ನೀರು ಪೂರೈಕೆಯಾಗದಿರುವ ಪ್ರಕರಣಗಳಿವೆ. ಅಂತಹ ಪರಿಸ್ಥಿತಿ ನಮ್ಮ ಜಿಲ್ಲೆಯಲ್ಲಿ ಜರುಗಬಾರದು. ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೊಳವೆ ಬಾವಿ ಕೊರೆದಾಗ ಸೌಲಭ್ಯ ಕಲ್ಪಿಸಿ

ವಿದ್ಯುತ್‌ ಕೊರತೆ ಆಗದಂತೆ ಕ್ರಮ : ಸಿಎಂ

Jul 24 2025, 12:45 AM IST
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಯಾವ ಸಂದರ್ಭದಲ್ಲೂ ವಿದ್ಯುತ್ ಕೊರತೆ ಆಗಬಾರದು. ಆ ನಿಟ್ಟಿನಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

130 ಗಿಗಾವ್ಯಾಟ ವಿದ್ಯುತ್‌ ಉತ್ಪಾದನೆ ಗುರಿ: ಝಾ

Jul 20 2025, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎನ್‌ಟಿಪಿಸಿ ಭಾರತದ ಅತಿದೊಡ್ಡ ವಿದ್ಯುತ್ ಉತ್ಪಾದನಾ ಘಟಕವಾಗಿದ್ದು, 2032ರ ವೇಳೆಗೆ 130 GW (ಗಿಗಾವ್ಯಾಟ್) ಉತ್ಪಾದನೆ ನಮ್ಮ ಗುರಿಯಾಗಿದೆ ಎಂದು ಕೂಡಗಿ ಎನ್‌ಟಿಪಿಸಿ ಕಾರ್ಯನಿರ್ವಾಹಕ ನಿರ್ದೇಶಕ ಬಿದ್ಯಾನಂದ.ಝಾ ಹೇಳಿದರು.

ಮೋದಿ ಸಲಹೆ ಅನ್ವಯ 125 ಯುನಿಟ್ ಉಚಿತ ವಿದ್ಯುತ್‌: ನಿತೀಶ್‌

Jul 19 2025, 01:00 AM IST
‘ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯಂತೆಯೇ ಬಿಹಾರದಲ್ಲಿ 125 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರದಲ್ಲೂ ಉಚಿತ ವಿದ್ಯುತ್‌

Jul 18 2025, 12:51 AM IST
ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ರಾಜ್ಯದ ಜನತೆಗೆ ಸಿಎಂ ನಿತೀಶ್‌ ಕುಮಾರ್‌ ಮತ್ತೊಂದು ಬಂಪರ್ ಕೊಡುಗೆ ಘೋಷಿಸಿದ್ದಾರೆ. ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ, ಬಿಹಾರದ ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 125 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡುವುದಾಗಿ ಪ್ರಕಟಿಸಿದ್ದಾರೆ.

ರೈತರ ಪಂಪ್‌ ಸೆಟ್‌ಗೆ ವಿದ್ಯುತ್‌ ಸಂಪರ್ಕ ನೀಡಿ

Jul 15 2025, 01:00 AM IST
ವಿದ್ಯುತ್ ಸಮಸ್ಯೆ ಪರಿಹರಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಧನಂಜಯರಾಧ್ಯ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved