• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಜ್ಜಯನಿಗೆ ಪ್ರತ್ಯೇಕ ಪೀಡರ್ ವಿದ್ಯುತ್ ಸಂಪರ್ಕಕ್ಕೆ ಚಾಲನೆ

Sep 11 2025, 12:03 AM IST
ರೈತರು ಮತ್ತು ಸಾರ್ವಜನಿಕರಿಗೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗದಂತೆ ನಿರಂತರ ವಿದ್ಯುತ್ ಸೌಲಭ್ಯ ಕಲ್ಪಿಸುವ ಕಾರಣಕ್ಕಾಗಿ ಸುಕ್ಷೇತ್ರ ಉಜ್ಜಯನಿಗೆ ಪ್ರತ್ಯೇಕ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ವಿದ್ಯುತ್ ತಂತಿ ತಗುಲಿ ಸಾವಿಗೆ ಕಾರಣರಾದವರ ಬಂಧಿಸಲು ಆಗ್ರಹ

Sep 10 2025, 01:03 AM IST
ಹಾನಗಲ್ಲ ತಾಲೂಕಿನ ಇನಾಂನೀರಲಗಿ ಗ್ರಾಮದ ಅಣ್ಣಪ್ಪ ಪಡವೇಶಪ್ಪ ಕ್ಯಾಸನೂರ ಎಂಬ ವ್ಯಕ್ತಿ ಗಣೇಶ ಹಬ್ಬದ ಸಲುವಾಗಿ ತಳಿರುತೋರಣ ತರಲು ಹೊಲಕ್ಕೆ ಹೋದಾಗ ಹೊಲದ ಮಾಲೀಕರು ಅವೈಜ್ಞಾನಿಕವಾಗಿ ಬೇಲಿಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು.

ಮಡಿಕೇರಿ: ವಿದ್ಯುತ್ ಇಲಾಖೆಯ ನೌಕರರಿಗೆ ಸನ್ಮಾನ

Sep 06 2025, 01:01 AM IST
ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜು ಅರಸು ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ವಿದ್ಯುತ್‌ ಇಲಾಖೆಯ ನೌಕರರನ್ನು ಸನ್ಮಾನಿಸಲಾಯಿತು.

ಗಣೇಶೋತ್ಸವದ ಸಂಭ್ರಮಕ್ಕೆ ವಿದ್ಯುತ್ ಅವಘಡ ವಿಘ್ನ!

Sep 05 2025, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಗಣೇಶ ಮೂರ್ತಿಗಳ ಮೆರವಣಿಗೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು. ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡ ಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕ ವಿಸರ್ಜನೆಗೆ ಮಾತ್ರ ಸೀಮಿತವಾಯಿತು.

ಸುಂಟಿಕೊಪ್ಪ: ಪ್ರವಾದಿ ಜನ್ಮದಿನಾಚರಣೆ, ವಿದ್ಯುತ್ ದೀಪ ಅಲಂಕಾರ

Aug 31 2025, 02:00 AM IST
ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಸೀದಿಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕಾರಗೊಳಿಸಲಾಗಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕ

Aug 30 2025, 01:00 AM IST
ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದ್ದು ಕರ್ನಾಟಕದಲ್ಲಿ ಅದರಲ್ಲೂ ಪಾವಗಡದಲ್ಲಿ ಸೋಲಾರ್‌ ಪಾರ್ಕ್‌ ನಿಮಿಸಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದ್ದು ಇದರಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ಹೊಸ ಬೆಳಕು ಮೂಡಿದೆ ಎಂದು ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಸುರಕ್ಷತಾ ಸಾಧನೆ ಬಳಸಿ ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆವಹಿಸಿ

Aug 27 2025, 01:00 AM IST
ಸುರಕ್ಷತಾ ಸಾಧನೆಗಳನ್ನು ಬಳಸುವ ಮೂಲಕ ವಿದ್ಯುತ್ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಶಿಥಿಲಗೊಂಡ ವಿದ್ಯುತ್ ಕಂಬ ತೆರವುಗೊಳಿಸಿ

Aug 25 2025, 01:00 AM IST
ವಿದ್ಯುತ್ ಕಂಬವೊಂದು ಶಿಥಿಲಗೊಂಡು ಅಪಾಯದ ಸ್ಥಿತಿಯಲ್ಲಿ ನಿಂತಿದೆ. ಜೋರು ಗಾಳಿ ಮಳೆ ಬೀಸಿದರೆ ಕಂಬಗಳು ಅಲುಗಾಡುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಶಿಥಿಲಗೊಂಡಿದ್ದರೂ ಇದರ ದುರಸ್ತಿಗೆ ಮೆಸ್ಕಾಂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ. ಈ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಹೊಸ ಕಂಬವನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸದನದಲ್ಲಿ ಯಲ್ಲಾಪುರದ ವಿದ್ಯುತ್ ಸಂಪರ್ಕ ಸಮಸ್ಯೆ ಬಗ್ಗೆ ಪ್ರಸ್ತಾಪ

Aug 19 2025, 01:00 AM IST
ಕಾಳಮ್ಮನಗರದಲ್ಲಿ ಪರಿಶಿಷ್ಟ ಪಂಗಡ, ಜಾತಿ ಹಾಗೂ ಇತರೆ ವರ್ಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದ ವಿಷಯವು ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು.

ಇಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Aug 19 2025, 01:00 AM IST
ಬೆಸ್ಕಾಂನಿಂದ ವಿವಿಧ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.19ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 43
  • next >

More Trending News

Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved