• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೈಗಂಬರರ ತತ್ವ ಅಳವಡಿಸಿಕೊಂಡರೆ ಶಾಂತಿ-ನೆಮ್ಮದಿ

Sep 06 2025, 01:00 AM IST
ರಾಮನಗರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ನಡೆಯುವ ಶಾಂತಿ , ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಶುಕ್ರವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಶಾಂತಿ ಸೌರ್ಹಾದತೆಗೆ ಹೆಸರಾದ ಪೆಂಡಾಲ್ ಗಣಪತಿ

Aug 31 2025, 01:09 AM IST
ಕಡೂರು ಪಟ್ಟಣದ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯಿಂದ ಗಣಪತಿ ಪೆಂಡಾಲ್‌ನ ಆಸ್ಥಾನದ ಮಂಟಪದಲ್ಲಿ 38 ನೇ ವರ್ಷದ ಗಣೇಶೋತ್ಸವ ಅಂಗವಾಗಿ ಶ್ರೀ ಗಣಪತಿಯನ್ನು ಬುಧವಾರ ಪ್ರತಿಷ್ಠಾಪಿಸಲಾಯಿತು.

ಮೋದಿ - ಟ್ರಂಪ್‌ ನಂಟು ಹಳಸಲು ನೊಬೆಲ್‌ ಶಾಂತಿ ಪ್ರಶಸ್ತಿ ಕಾರಣ?

Aug 31 2025, 01:08 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧ ಹಳಸಲು ಟ್ರಂಪ್ ಅವರ ನೊಬೆಲ್‌ ಶಾಂತಿ ಪ್ರಶಸ್ತಿಯ ಆಸೆಯೇ ಕಾರಣ ಎಂಬ ಅಂಶ ಬಹಿರಂಗವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆ ವರದಿ ಮಾಡಿದೆ.

ಶಾಂತಿ, ಸೌಹಾರ್ದತೆಯಿಂದ ಗಣಪತಿ ವಿಸರ್ಜನೆ ಮಾಡಿ

Aug 31 2025, 01:08 AM IST
ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಪಟ್ಟಣ ಠಾಣೆಯಿಂದ ಆರಂಭಗೊಂಡ ಪೊಲೀಸ್ ಪಥ ಸಂಚಲನ ಲೊಕ್ಕನಹಳ್ಳಿ ರಸ್ತೆ ಬಳಿಕ ಸಾಗಿ ಮಠದ ಬೀದಿ, ಬಂಡಳ್ಳಿ ರಸ್ತೆ, ಮಲೆ ಮಹದೇಶ್ವರ ಬೆಟ್ಟ ರಸ್ತೆ ಸೇರಿದಂತೆ ಬಸ್ ನಿಲ್ದಾಣ ಪ್ರಮುಖ ರಸ್ತೆಗಳಲ್ಲಿ ನೋಡುಗರ ಕಣ್ಮನ ಸೆಳೆಯಿತು.

ಹೊಸ ತಲೆಮಾರಿನವರು ಶಾಂತಿ, ಸೌಹಾರ್ದಕ್ಕೆ ಗಮನ ಹರಿಸಲಿ

Aug 29 2025, 01:00 AM IST
ಇದೇ ಆರ್ಥಿಕ ಶಕ್ತಿಯು ಭಟ್ಕಳದ ಸಮೃದ್ಧಿ ಮತ್ತು ಪ್ರಗತಿಯ ಮೂಲಾಧಾರವಾಗಿದೆ.

ಗೌರಿ ಗಣೇಶ, ಈದ್ ಮಿಲಾದ್: ಶಾಸಕರಿಂದ ಅಧಿಕಾರಿಗಳೊಂದಿಗೆ ಶಾಂತಿ ಸಭೆ

Aug 27 2025, 01:00 AM IST
ಕಳೆದ ವರ್ಷ ನಾಗಮಂಗಲದ ಬದ್ರಿಕೊಪ್ಪಲಿನಲ್ಲಿ ಗಣೇಶ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಅಶಾಂತಿ ಉಂಟು ಮಾಡಿ ಗಲಭೆ ಸೃಷ್ಟಿಸಿದ್ದ ನಿದರ್ಶನಗಳು ನಿಮ್ಮ ಕಣ್ಣ ಮುಂದೆ ಇದೆ. ನಮ್ಮ ತಾಲೂಕಿನಲ್ಲಿ ಇಂತಹ ಯಾವುದೇ ರೀತಿಯ ಅಶಾಂತಿ ಉಂಟು ಮಾಡು ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

ಚೌತಿ, ಈದ್‌ಮಿಲಾದ್‌: ಬೆಳ್ತಂಗಡಿ ತಾಲೂಕು ಮಟ್ಟದ ಶಾಂತಿ ಸಭೆ

Aug 25 2025, 01:00 AM IST
ಯಾವುದೇ ಧರ್ಮದ ಹಬ್ಬಗಳಲ್ಲಿ ಯಾವುದೇ ಕಾರಣಕ್ಕೂ ಡಿಜೆ ಅಳವಡಿಸಲು ಮತ್ತು ರಾತ್ರಿ 10 ಘಂಟೆಯ ಬಳಿಕ ಧ್ವನಿವರ್ಧಕ ಬಳಸಲು ಅವಕಾಶವಿಲ್ಲ. ಕಾನೂನು ಬಾಹಿರವಾಗಿ ಡಿಜೆ ಮತ್ತು ಧ್ವನಿವರ್ಧಕ ಅಳವಡಿಸಿದರೆ ಮುಲಾಜಿಲ್ಲದೆ ಸಂಘಟಕರು ಮತ್ತು ಧ್ವನಿವರ್ಧಕ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಳ್ತಂಗಡಿ ಪೋಲಿಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರ್ ಮಠ್ ತಿಳಿಸಿದ್ದಾರೆ.

ಹಬ್ಬದಲ್ಲಿ ಶಾಂತಿ ಕದಡುವ ಕಾರ್ಯ ಮಾಡದಿರಿ: ಎಸ್ಪಿ ಡಾ. ಶೋಭಾರಾಣಿ

Aug 24 2025, 02:00 AM IST
ಗುಂಪು ಘರ್ಷಣೆ, ಗಲಭೆಗಳ ಮೂಲಕ ಶಾಂತಿ ಕದಡುವ ಕೆಲಸಗಳನ್ನು ಮಾಡದೇ ಶಾಂತಿ ಹಾಗೂ ಸೌಹಾರ್ದಯುತವಾಗಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸಬೇಕು.

ಸ್ವರ್ಣಗೌರಿ ಹಬ್ಬ: ಶಾಂತಿ ಸುವ್ಯವಸ್ಥೆ ಕಾಪಾಡಿ

Aug 24 2025, 02:00 AM IST
ಕುದೇರು ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುದೇರು ಹಾಗೂ ದೇಮಹಳ್ಳಿಯಲ್ಲಿ ಸ್ವರ್ಣಗೌರಿ ಮಹೋತ್ಸವ ಹಾಗೂ ಗಣೋತ್ಸವವು ಸಂಬಂಧ ಗ್ರಾಮದ ಎಲ್ಲಾ ಕೋಮುವಾರು ಯಜಮಾನರು ಮತ್ತು ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು.

ಶಾಂತಿ ಸೌಹಾರ್ದತೆಯ ಗಣೇಶ ಹಬ್ಬಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

Aug 23 2025, 02:00 AM IST
ಜಿಲ್ಲೆಯಲ್ಲಿ ಈ ಬಾರಿಯ ಗೌರಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved