ದ.ಕ. ದಲ್ಲಿ ಶೀಘ್ರವೇ ಶಾಂತಿ ಸಮಿತಿ ಸಭೆ: ಸಚಿವ ದಿನೇಶ್ ಗುಂಡೂರಾವ್
Jun 01 2025, 02:48 AM ISTಪರಸ್ಪರರೊಳಗಿನ ಮನಸ್ತಾಪ ದೂರಗೊಳಿಸಿ ಬಂಧುತ್ವ ಗಟ್ಟಿಗೊಳಿಸಲು ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕರಾವಳಿಯ ಶೇ.98 ಮಂದಿಗೆ ಶಾಂತಿ ಬೇಕು, ಶೇ. 2 ರಷ್ಟು ಮಂದಿ ಸ್ವಾರ್ಥ, ರಾಜಕೀಯ ಲಾಭ, ಸಂಘಟನೆ ದುರುಪಯೋಗಪಡಿಸಲು ಅಶಾಂತಿಯನ್ನು ಉಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಕಾನೂನು, ಸುವ್ಯವಸ್ಥೆ ಸ್ಥಾಪಿಸುವ ಬಗ್ಗೆ ಎಲ್ಲ ಸಮಾಜದ ಮುಖಂಡರನ್ನು ಆಹ್ವಾನಿಸಿ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.