• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಿತ ಶಾಲೆ, ಕಲಿಸಿದ ಗುರು ಎಂದಿಗೂ ಮರೆಯಬೇಡಿ

Aug 04 2025, 12:30 AM IST
ಶ್ರೀ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸವಲತ್ತುಗಳನ್ನು ನೀಡುತ್ತೇನೆ. ಹಳೆಯ ವಿದ್ಯಾರ್ಥಿಗಳು ಸಹ ಕಲಿತ ಶಾಲೆಯ ಪ್ರಗತಿಗೆ ಚಿಂತನೆ ಮಾಡಬೇಕು.

ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ಆಕ್ರೋಶ

Aug 04 2025, 12:30 AM IST
ಶೈಕ್ಷಣಿಕ ವಾತಾವರಣಕ್ಕೆ ಅನುಕೂಲಕರವಾಗುವ ದೂರದೃಷ್ಟಿಯಿಂದ ವೈಜ್ಞಾನಿಕವಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಕಟ್ಟಡ ನಿರ್ಮಾಣ ಮಾಡಲು ಒತ್ತಾಯ

ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಶಾಲೆ ಕುಡಿವ ನೀರಿನ ಟ್ಯಾಂಕಿಗೆ ವಿಷ!

Aug 03 2025, 05:34 AM IST

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿರಾತಕರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಬೇರೆ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ

Aug 02 2025, 11:57 AM IST

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವುದು ಭಯೋತ್ಪಾದಕ ಕೃತ್ಯಕ್ಕೆ ಕಡಿಮೆಯಿಲ್ಲ  - ಮುಖ್ಯಮಂತ್ರಿ ಸಿದ್ದರಾಮಯ್ಯ 

ಶಾಲೆ ನೀರಿನ ಟ್ಯಾಂಕ್‌ಗೆ ಕಳೆನಾಶಕ ಹಾಕಿದ ಕಿಡಿಗೇಡಿಗಳು

Aug 01 2025, 12:00 AM IST
ಶಾಲೆಯ ಆವರಣದಲ್ಲಿ ಮದ್ಯಪಾನ ನಡೆಸಿ ನೀರಿನ ಟ್ಯಾಂಕ್‌ಗೆ ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಸರ್ಕಾರಿ ಶಾಲೆ ಕೊಠಡಿ ನೋಡಿ ಬೆಚ್ಚಿದ ಗ್ರಾಮಸ್ಥರು..!

Aug 01 2025, 12:00 AM IST
ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮಂಡ್ಯ ತಾಲೂಕಿನ ಗಾಣದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷ ಇದ್ದ ಮಕ್ಕಳ ಸಂಖ್ಯೆ ೮೦. ಈಗ ದಾಖಲಾಗಿರುವ ಮಕ್ಕಳ ಸಂಖ್ಯೆ ೨೫. ಶಾಲೆಯ ಕೊಠಡಿಗಳ ಸ್ಥಿತಿ ನೋಡಿ ಬೆಚ್ಚಿದ ಊರಿನ ಜನರು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟೀಸಿ ಪಡೆದುಕೊಂಡು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ.

ರಮೇಶ್ ಉಳಯ, ಪ್ರಶಾಂತ್ ಅನಂತಾಡಿ ಕಥೆಗಳು ಸರ್ಕಾರಿ ಶಾಲೆ ಮಕ್ಕಳಿಗೆ ವಾಚಕ ಪಠ್ಯ

Jul 31 2025, 01:06 AM IST
ರಮೇಶ್ ಉಳಯ ಮತ್ತು ಪ್ರಶಾಂತ್ ಅನಂತಾಡಿ ರಚಿಸಿದ ತಲಾ ಮೂರು ಕಥೆಗಳು ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಒಂದರಿಂದ ಮೂರನೇ ತರಗತಿ ವರೆಗಿನ ಮಕ್ಕಳಿಗೆ ವಾಚಕ ಪಠ್ಯವಾಗಿ ಆಯ್ಕೆಯಾಗಿವೆ.

ಶಿಥಿಲಗೊಂಡ ಸರ್ಕಾರಿ ಶಾಲೆ ಖಾಸಗಿ ಕಟ್ಟಡಕ್ಕೆ ಸ್ಥಳಾಂತರ

Jul 29 2025, 01:04 AM IST
ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಒಂದೇ ದಿನದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಗ್ರಾಮಸ್ತರು ಸಿಹಿಹಂಚಿ ಧನ್ಯವಾದ ತಿಳಿಸಿದರು.

ಸರ್ಕಾರಿ ಶಾಲೆ ಶಿಕ್ಷಕರೂ ಬಡಮಕ್ಕಳಿಗೆ ಕಾಳಜಿ ತೋರಲಿ

Jul 29 2025, 01:01 AM IST
ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಆದಾಯ ಸ್ವಲ್ಪ ಭಾಗ ಸಾಮಾಜಿಕ ಸೇವೆಗೆ ಮೀಸಲಿಟ್ಟ ಹಣದಲ್ಲಿ ಕಳೆದ ೫ ವರ್ಷಗಳಲ್ಲಿ ಹರಿಹರ ತಾಲೂಕಿನ ೧೫೩ ಶಾಲೆಗಳ ಮಕ್ಕಳಿಗೆ ನೋಟ್ ಬುಕ್, ಶೌಚಾಲಯ, ವಿಜ್ಞಾನ ಉಪಕರಣ, ಕ್ರೀಡಾ ಸಾಮಗ್ರಿ, ನಲಿ-ಕಲಿ ಪೀಠೋಪಕರಣ, ಬ್ಯಾಗುಗಳು, ವಿಶ್ರಾಂತಿ ಕೊಠಡಿಗಳಿಗೆ ಅನುದಾನ ನೀಡಿದ್ದಾರೆ. ಇದು ಬಡಮಕ್ಕಳ ಸಂತಸದ ಕಲಿಕೆಗೆ ಕಾರಣವಾಗಿದೆ ಎಂದು ಧೂಳೆಹೊಳೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶರಣ್‌ಕುಮಾರ್ ಹೆಗಡೆ ಹೇಳಿದ್ದಾರೆ.

35.75 ಕೋಟಿ ರು. ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು: ಸಚಿವ ಚಲುವರಾಯಸ್ವಾಮಿ

Jul 29 2025, 01:01 AM IST
ಶ್ರಮಿಕ ವಸತಿ ಶಾಲೆಗಾಗಿ 35.75 ಕೋಟಿ ರು. ಮಂಜೂರಾಗಿದೆ. ಇದರಲ್ಲಿ 31 ಕೋಟಿ ರು. ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರು. ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 63
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved