• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಂಗಪಟ್ಟಣ ದಸರಾ: ಶಾಸಕರು, ಅಧಿಕಾರಿಗಳ ದಸರಾವಾಗಿ ಆಚರಣೆ: ಆರೋಪ

Sep 16 2025, 12:03 AM IST
ಸ್ಥಳೀಯವಾಗಿ ಸಾಧನೆಗೈದವರಿಗೆ ಮೊದಲ ಆದ್ಯತೆ ನೀಡಿ ದಸರಾ ಉದ್ಘಾಟನೆಗೆ ಕರೆ ತರಬೇಕು. ಅದು ಬಿಟ್ಟು ಈಗಾಗಲೆ ಒಂದು ಬಾರಿ ದಸರಾ ಉದ್ಘಾಟನೆ ಮಾಡಿದ್ದ ಟಿ.ಎಸ್.ನಾಗಾಭರಣ ಅವರನ್ನೇ ಮತ್ತೊಮ್ಮೆ ಆಹ್ವಾನಿಸಿದ್ದೀರಿ. ಸ್ಥಳೀಯರ ಸಲಹೆ ಸೂಚನೆ ಪಡೆಯದ ಕಾರಣದಿಂದ ಇಂತಹ ತಪ್ಪು ನಿರ್ಧಾರವಾಗಿದೆ.

ದೊಡ್ಡ ಮಟ್ಟದ ಘರ್ಷಣೆಯಾಗಿದ್ದರೂ ಕ್ಷೇತ್ರದ ಶಾಸಕರು ಎಲ್ಲಿ: ಯದುವೀರ್ ಒಡೆಯರ್

Sep 14 2025, 01:04 AM IST
ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟವಾಗಿ ದೊಡ್ಡ ಮಟ್ಟದ ಘರ್ಷಣೆಯಾಗಿದ್ದರೂ ಕ್ಷೇತ್ರದ ಶಾಸಕರೂ ಮಾತ್ರ ಎಲ್ಲಿದ್ದಾರೆಂಬುದೇ ತಿಳಿಯದಾಗಿದೆ. ಗೃಹ ಸಚಿವರು ಇಲ್ಲಿ ಬಂದು ಪರಿಶೀಲನೆ ನಡೆಸಬೇಕಿತ್ತು. ಸ್ಥಳೀಯ ಶಾಸಕರೂ ಸಹ ಜನರ ಸಮಸ್ಯೆ ಆಲಿಸಬೇಕಿತ್ತು. ಈಗ ಶಾಸಕರು ಎಲ್ಲಿ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ.

ದಸರಾ ಮಹೋತ್ಸವ ಪೂರ್ವಭಾವಿ ಸಭೆಗೆ ಶಾಸಕರು, ಡೀಸಿ ಗೈರು: ಸಾರ್ವಜನಿಕರ ಒತ್ತಾಯದಿಂದ ಸಭೆ ಮುಂದೂಡಿಕೆ

Sep 07 2025, 01:00 AM IST
ಪ್ರತಿ ಬಾರಿ ದೊಡ್ಡ ಮನರಂಜನೆ ಹೆಸರಿನಲ್ಲಿ ದೊಡ್ಡ ದೊಡ್ಡ ಚಿತ್ರ ನಟರನ್ನು ಸಂಗೀತ, ನೃತ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವರಿಗೆ ಹೆಚ್ಚಿನ ಹಣವನ್ನು ಸ್ಥಳದಲ್ಲೇ ವಿತರಿಸುತ್ತೀರಿ. ಆದರೆ ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ.

ಶಾಸಕರು ಮತ್ತು ತಹಸೀಲ್ದಾರ್ ನಡುವೆ ಮಾತಿನ ಚಕಮಕಿ

Sep 04 2025, 01:00 AM IST
ಬುಧವಾರ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ರಮಣ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಗೆ ಆಗಮಿಸಿದ ಶಾಸಕರನ್ನು ಕಂಡ ಸಾರ್ವಜನಿಕರು ಸಭೆ ಆಯೋಜನೆಯಾಗಿದ್ದ ಸಭಾಂಗಣ ಪ್ರವೇಶಿಸಿದರು. ಇದರಿಂದ ಸಿಡಿಮಿಡಿಗೊಂಡ ತಹಸೀಲ್ದಾರ್ ಏರುಧ್ವನಿಯಲ್ಲಿ ಕೊಠಡಿಯಿಂದ ಹೊರಗಿರುವಂತೆ ಸಾರ್ವಜನಿಕರಿಗೆ ಸೂಚಿಸಿದರು. ತಹಸೀಲ್ದಾರ್ ವರ್ತನೆಯಿಂದ ಕಸಿವಿಸಿಗೊಂಡ ಶಾಸಕರು, ಯಾಕ್ರೀ ಸಾರ್ವಜನಿಕರೊಂದಿಗೆ ಕೂಗಾಡುತ್ತೀರಾ, ಮೆದುವಾಗಿ ಮಾತನಾಡಿ, ನಾವಿರುವುದೇ ಸಾರ್ವಜನಿಕರ ಕೆಲಸ ಮಾಡಲು, ಅವರು ಕಟ್ಟುವ ತೆರಿಗೆಯಿಂದ ನಾವು ನೀವು ಸಂಬಳ ತೆಗೆದುಕೊಳ್ಳುತ್ತಿರುವುದು ಎಂದು ತಹಸೀಲ್ದಾರ್‌ಗೆ ಸೂಚಿಸಿದರು.

ಖಾಸಗಿ ಕಂಪನಿ ಒತ್ತುವರಿ ಮಾಡಿಕೊಂಡಿದ್ದ ಜಾಗ ಗ್ರಾಪಂ ವಶಕ್ಕೆ ನೀಡಿದ ಶಾಸಕರು

Aug 27 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯ್ತಿಗೆ ಸೇರಿದ ಬಸ್ ನಿಲ್ದಾಣ ಕಟ್ಟಡ ಜಾಗ ಖಾಸಗಿ ಕಂಪನಿ ಒತ್ತುವರಿ ಮಾಡಿಕೊಂಡಿದ್ದು, ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮತ್ತೆ ಗ್ರಾಮದ ಹೆಸರಿಗೆ ತಿದ್ದುಪಡಿ ದಾಖಲಿಸಿ ಜಾಗವನ್ನು ಪಂಚಾಯ್ತಿಗೆ ವಹಿಸಿಕೊಟ್ಟರು.

ಆಶ್ರಯ ನಿವೇಶನ ಬಡಾವಣೆಗಳ ಜಮೀನು ವೀಕ್ಷಿಸಿದ ಶಾಸಕರು

Aug 16 2025, 12:00 AM IST
ರಾಮನಗರ: ಕ್ಷೇತ್ರದಲ್ಲಿರುವ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಗುರುತಿಸಿರುವ ಆಶ್ರಯ ನಿವೇಶನ ಬಡಾವಣೆ ಜಮೀನುಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಎಂಗೆ ಮಳೆ ಹಾನಿ ವರದಿ ನೀಡಿದ ಶಾಸಕರು

Aug 01 2025, 10:12 AM IST

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ಅಕ್ರಮಕ್ಕೆ ಜಿಲ್ಲಾಡಳಿತ, ಶಾಸಕರು ಅಸ್ಪದ ನೀಡಬೇಡಿ

Jul 26 2025, 12:00 AM IST
ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದ ಉಪ್ಪಾರ ಜನಾಂಗದವರಿಗೆ ಸೇರಿದ್ದ 23 ನಿವೇಶನಗಳು ಇನ್ನು ಸಹ ಆರ್‌ಟಿಸಿಯಲ್ಲಿ ನಮೂದಾಗಿದ್ದು, ಇದನ್ನು ಕೂಡಲೇ ರದ್ದುಪಡಿಸಿ ಅಕ್ರಮ ಪರಭಾರೆಯನ್ನು ಜಿಲ್ಲಾಡಳಿತ ತಪ್ಪಿಸಬೇಕೆಂದು ಆಗ್ರಹಿಸಿ, ಜಿಲ್ಲಾ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಪ್ಪಾರ ಸಮಾಜದವರು ಪ್ರತಿಭಟನೆ ನಡೆಸಿದರು.

ವಿಪಕ್ಷ ಶಾಸಕರು ಸಿಎಂ ಕೇಳಿ ಅನುದಾನ ಪಡೆಯಲಿ

Jul 23 2025, 01:46 AM IST
ಅಭಿವೃದ್ದಿಗೋಸ್ಕರ ಸಿಎಂ ಹತ್ತಿರ ಹೋಗಿ, ಅವರು ತಂದೆ ಸಮಾನರು, ಅವರ ಕಾಲಿಗೆ ನಮಸ್ಕಾರ ಹಾಕಿ ಪ್ರೀತಿಯಿಂದ ಕೇಳಬೇಕು, ಆದರೆ ಕಾಲಿಗೆ ನಮಸ್ಕಾರ ಹಾಕಿ ದುಡ್ಡು ತಗೋ ಅಂತಾ ಹೇಳಿಲ್ಲ. ವಿಪಕ್ಷಗಳ ಶಾಸಕರು ಹೋಗಿ ಕೇಳಿ ತೆಗೆದುಕೊಳ್ಳಲಿ, ಯಾರು ಬೇಡ ಅಂದವರು ಎಂಬುದು ಶಾಸಕ ಕೊತ್ತೂರು ಸ್ಪಷ್ಟನೆ

ಶಾಸಕರು ಗರಂ, ಉಸ್ತುವಾರಿ ಸಚಿವರು ನರಂ

Jul 19 2025, 02:00 AM IST

ಹಲವಾರು ವಿಚಾರಗಳಿಗೆ ಶಾಸಕರು ಗರಂಗೊಂಡಿದ್ದನ್ನು ಕಂಡು ಉಸ್ತುವಾರಿ ಸಚಿವರ ನರಂ, ಟೋಲ್‌ ಗೇಟ್‌ ನಿಲ್ಲಿಸುವಂತೆ ಒತ್ತಾಯಿಸಿ ಶಾಸಕಿಯಿಂದ ಮಿಂಚಿನ ಧರಣಿ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved