• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರು ಯಾವುದೇ ಸಮಾಜಕ್ಕೆ ಅವಹೇಳನ ಮಾಡಿಲ್ಲ

Oct 31 2025, 03:30 AM IST
ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಗಾಣಿಗ ಸಮಾಜಕ್ಕೆ ಅಗೌರವದಿಂದ ಮಾತನಾಡಿಲ್ಲ.

ಶಾಸಕರು ಜಮೀನುಗಳಿಗೆ ತೆರಳಿ ಪರಿಶೀಲಿಸಲಿ

Oct 06 2025, 01:01 AM IST
ಕನ್ನಡಪ್ರಭ ವಾರ್ತೆ ನಾಲತವಾಡ ರೈತರ ವಿಷಯದಲ್ಲಿ ರಾಜಕೀಯ ಮಾಡಲು ಬಂದಿಲ್ಲ, ಇದು ರಾಜಕೀಯ ಮಾಡುವ ಸಮಯವಲ್ಲ. ರೈತರು ಪ್ರತಿ ಪಕ್ಷಕ್ಕೂ ಮತ ಹಾಕಿದ್ದು, ಅವರು ಸಂಕಷ್ಟದಲ್ಲಿರುವಾಗ ಅವರಿಗೆ ನ್ಯಾಯ ದೊರಕಿಸಿಕೊಡುವುದು ನನ್ನ ಉದ್ದೇಶ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಸೋಲೂರು ವಿಚಾರದಲ್ಲಿ ದಿಕ್ಕು ತಪ್ಪಿಸುತ್ತಿರುವ ನೆಲಮಂಗಲ ಶಾಸಕರು

Sep 27 2025, 12:00 AM IST
ಮಾಗಡಿ: ಸೋಲೂರು ಹೋಬಳಿ, ನೆಲಮಂಗಲ ತಾಲೂಕಿಗೆ ಸೇರುವ ವಿಚಾರದಲ್ಲಿ ಆ ಭಾಗದ ಜನಗಳಿಗೆ ದಿಕ್ಕು ತಪ್ಪಿಸುವ ಕೆಲಸವನ್ನು ನೆಲಮಂಗಲ ಶಾಸಕ ಶ್ರೀನಿವಾಸ್ ಮಾಡುತ್ತಿದ್ದಾರೆ ಎಂದು ಪ್ರಗತಿಪರ ರೈತ ಹೋರಾಟಗಾರ ಕನ್ನಡ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಆಸ್ಪತ್ರೆ ಕಟ್ಟಡದ ಅನುದಾನ ಕಡಿತಕ್ಕೆ ಶಾಸಕರು ಉತ್ತರಿಸಲಿ: ಹೆಗಡೆ

Sep 22 2025, 01:02 AM IST
ಇಂದಿನ ಸರ್ಕಾರ ₹5.20 ಕೋಟಿಗೆ ಇಳಿಕೆ ಮಾಡಿದೆ. ಇದರ ಕುರಿತು ಶಾಸಕರು ಸ್ಪಷ್ಟನೆ ನೀಡುತ್ತಿಲ್ಲ.

ಶಾಸಕರು ಕ್ಷೇತ್ರ ಅಭಿವೃದ್ಧಿಯತ್ತ ಗಮನಹರಿಸಲಿ: ಎ.ಮಂಜುನಾಥ್‌

Sep 20 2025, 01:00 AM IST
ಮಾಗಡಿ: ಶಾಸಕ ಬಾಲಕೃಷ್ಣ ಉಡಾಫೆ ಮಾತುಗಳನ್ನು ನಿಲ್ಲಿಸಿ ಸರ್ಕಾರದಿಂದ ವಿಶೇಷ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಲಿ, ಅದನ್ನು ಬಿಟ್ಟು ಮಾತಿನಲ್ಲಿ ಸಮಗ್ರ ಅಭಿವೃದ್ಧಿ ಎಂದು ಹೇಳಿಕೆ ಕೊಡುವುದು ಸರಿಯಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ವ್ಯಂಗ್ಯವಾಡಿದರು.

ಶ್ರೀರಂಗಪಟ್ಟಣ ದಸರಾ: ಶಾಸಕರು, ಅಧಿಕಾರಿಗಳ ದಸರಾವಾಗಿ ಆಚರಣೆ: ಆರೋಪ

Sep 16 2025, 12:03 AM IST
ಸ್ಥಳೀಯವಾಗಿ ಸಾಧನೆಗೈದವರಿಗೆ ಮೊದಲ ಆದ್ಯತೆ ನೀಡಿ ದಸರಾ ಉದ್ಘಾಟನೆಗೆ ಕರೆ ತರಬೇಕು. ಅದು ಬಿಟ್ಟು ಈಗಾಗಲೆ ಒಂದು ಬಾರಿ ದಸರಾ ಉದ್ಘಾಟನೆ ಮಾಡಿದ್ದ ಟಿ.ಎಸ್.ನಾಗಾಭರಣ ಅವರನ್ನೇ ಮತ್ತೊಮ್ಮೆ ಆಹ್ವಾನಿಸಿದ್ದೀರಿ. ಸ್ಥಳೀಯರ ಸಲಹೆ ಸೂಚನೆ ಪಡೆಯದ ಕಾರಣದಿಂದ ಇಂತಹ ತಪ್ಪು ನಿರ್ಧಾರವಾಗಿದೆ.

ದೊಡ್ಡ ಮಟ್ಟದ ಘರ್ಷಣೆಯಾಗಿದ್ದರೂ ಕ್ಷೇತ್ರದ ಶಾಸಕರು ಎಲ್ಲಿ: ಯದುವೀರ್ ಒಡೆಯರ್

Sep 14 2025, 01:04 AM IST
ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟವಾಗಿ ದೊಡ್ಡ ಮಟ್ಟದ ಘರ್ಷಣೆಯಾಗಿದ್ದರೂ ಕ್ಷೇತ್ರದ ಶಾಸಕರೂ ಮಾತ್ರ ಎಲ್ಲಿದ್ದಾರೆಂಬುದೇ ತಿಳಿಯದಾಗಿದೆ. ಗೃಹ ಸಚಿವರು ಇಲ್ಲಿ ಬಂದು ಪರಿಶೀಲನೆ ನಡೆಸಬೇಕಿತ್ತು. ಸ್ಥಳೀಯ ಶಾಸಕರೂ ಸಹ ಜನರ ಸಮಸ್ಯೆ ಆಲಿಸಬೇಕಿತ್ತು. ಈಗ ಶಾಸಕರು ಎಲ್ಲಿ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ.

ದಸರಾ ಮಹೋತ್ಸವ ಪೂರ್ವಭಾವಿ ಸಭೆಗೆ ಶಾಸಕರು, ಡೀಸಿ ಗೈರು: ಸಾರ್ವಜನಿಕರ ಒತ್ತಾಯದಿಂದ ಸಭೆ ಮುಂದೂಡಿಕೆ

Sep 07 2025, 01:00 AM IST
ಪ್ರತಿ ಬಾರಿ ದೊಡ್ಡ ಮನರಂಜನೆ ಹೆಸರಿನಲ್ಲಿ ದೊಡ್ಡ ದೊಡ್ಡ ಚಿತ್ರ ನಟರನ್ನು ಸಂಗೀತ, ನೃತ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವರಿಗೆ ಹೆಚ್ಚಿನ ಹಣವನ್ನು ಸ್ಥಳದಲ್ಲೇ ವಿತರಿಸುತ್ತೀರಿ. ಆದರೆ ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ.

ಶಾಸಕರು ಮತ್ತು ತಹಸೀಲ್ದಾರ್ ನಡುವೆ ಮಾತಿನ ಚಕಮಕಿ

Sep 04 2025, 01:00 AM IST
ಬುಧವಾರ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ರಮಣ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಗೆ ಆಗಮಿಸಿದ ಶಾಸಕರನ್ನು ಕಂಡ ಸಾರ್ವಜನಿಕರು ಸಭೆ ಆಯೋಜನೆಯಾಗಿದ್ದ ಸಭಾಂಗಣ ಪ್ರವೇಶಿಸಿದರು. ಇದರಿಂದ ಸಿಡಿಮಿಡಿಗೊಂಡ ತಹಸೀಲ್ದಾರ್ ಏರುಧ್ವನಿಯಲ್ಲಿ ಕೊಠಡಿಯಿಂದ ಹೊರಗಿರುವಂತೆ ಸಾರ್ವಜನಿಕರಿಗೆ ಸೂಚಿಸಿದರು. ತಹಸೀಲ್ದಾರ್ ವರ್ತನೆಯಿಂದ ಕಸಿವಿಸಿಗೊಂಡ ಶಾಸಕರು, ಯಾಕ್ರೀ ಸಾರ್ವಜನಿಕರೊಂದಿಗೆ ಕೂಗಾಡುತ್ತೀರಾ, ಮೆದುವಾಗಿ ಮಾತನಾಡಿ, ನಾವಿರುವುದೇ ಸಾರ್ವಜನಿಕರ ಕೆಲಸ ಮಾಡಲು, ಅವರು ಕಟ್ಟುವ ತೆರಿಗೆಯಿಂದ ನಾವು ನೀವು ಸಂಬಳ ತೆಗೆದುಕೊಳ್ಳುತ್ತಿರುವುದು ಎಂದು ತಹಸೀಲ್ದಾರ್‌ಗೆ ಸೂಚಿಸಿದರು.

ಖಾಸಗಿ ಕಂಪನಿ ಒತ್ತುವರಿ ಮಾಡಿಕೊಂಡಿದ್ದ ಜಾಗ ಗ್ರಾಪಂ ವಶಕ್ಕೆ ನೀಡಿದ ಶಾಸಕರು

Aug 27 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯ್ತಿಗೆ ಸೇರಿದ ಬಸ್ ನಿಲ್ದಾಣ ಕಟ್ಟಡ ಜಾಗ ಖಾಸಗಿ ಕಂಪನಿ ಒತ್ತುವರಿ ಮಾಡಿಕೊಂಡಿದ್ದು, ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮತ್ತೆ ಗ್ರಾಮದ ಹೆಸರಿಗೆ ತಿದ್ದುಪಡಿ ದಾಖಲಿಸಿ ಜಾಗವನ್ನು ಪಂಚಾಯ್ತಿಗೆ ವಹಿಸಿಕೊಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved