• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿವೃತ್ತ ಶಿಕ್ಷಕ ಟಿ.ವೆಂಕಟೇಶ್ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ

Jun 02 2025, 11:51 PM IST
19 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹುಣಸನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ವೆಂಕಟೇಶ್ ಅವರಿಗೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳಿಂದ ಅದ್ಧೂರಿಯಾಗಿ ಬೀಳ್ಕೊಡುಗೆ.

ಶಿಕ್ಷಕ ವೃತ್ತಿಯೇ ಶ್ರೇಷ್ಠವಾದದ್ದು

Jun 02 2025, 01:19 AM IST
ಪ್ರತಿಯೊಬ್ಬ ಶಿಕ್ಷಕನು ತಾನು ಮಾಡುವ ಕೆಲಸವನ್ನು ಪ್ರೀತಿಸಬೇಕು. ತಾನು ಬೋಧಿಸುವ ವಿಷಯವನ್ನು ಪ್ರೀತಿಸಬೇಕು

ಶಿಕ್ಷಕ ಮಲ್ಲೇಗೌಡರ ಸೇವೆ ಅವಿರತವಾದುದ್ದು: ಬಿಇಒ ಬೊಮ್ಮೇಗೌಡ

Jun 02 2025, 01:16 AM IST
ನಿವೃತ್ತಿ ಸಮಯ ಸಮೀಪಿಸುವಾಗ ಪ್ರತಿಯೊಬ್ಬ ಶಿಕ್ಷಕನಿಗೂ ಸಾಕಷ್ಟು ನೋವಾಗುತ್ತದೆ, ಒಂಟಿತನ ಕಾಡುತ್ತದೆ. ಆದ್ದರಿಂದ ನಿವೃತ್ತಿ ಬದುಕಿನಲ್ಲಿಯೂ ಶಿಕ್ಷಕರು ಇತರ ಚಟುವಟಿಕೆಯಲ್ಲಿ ತೊಡಗಿಕೊಂಡು ನೆಮ್ಮದಿ ಬದುಕು ಕಟ್ಟಿಕೊಳ್ಳಲಿ.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ : ಆರ್. ರುದ್ರಪ್ಪ

May 20 2025, 11:52 PM IST
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಹಿಂದೂ ಪರಂಪರೆಯಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನಮಾನ ನೀಡಲಾಗಿದೆ ಎಂದು ನಿವೃತ್ತ ಶಿಕ್ಷಕರಾದ ಆರ್. ರುದ್ರಪ್ಪ ತಿಳಿಸಿದರು.

ಅಂಬೇಡ್ಕರ್‌ ವಿಚಾರಗಳನ್ನು ಅನುಸರಿಸುವ ಅಂಬೇಡ್ಕರ್ ವಾದಿಗಳಾಗಿ: ಶಿಕ್ಷಕ ನಾಗೇಶ ಹರಳಯ್ಯಾ

May 02 2025, 12:10 AM IST
ದಲಿತರೆಲ್ಲರಿಗೂ ಏಪ್ರಿಲ್ 14 ಹಾಗೂ ಡಿ. 6ಕ್ಕೆ ಬಂದಾಗ ಮಾತ್ರ ಅಂಬೇಡ್ಕರ್ ಅವರು ನೆನಪಿಗೆ ಬರುತ್ತಾರೆ. ನಾವೆಲ್ಲರೂ ಸೀಸನ್ ಅಂಬೇಡ್ಕರ್ ವಾದಿಗಳು ಆಗಿದ್ದೇವೆ ಎಂದು ಶಿಕ್ಷಕ ನಾಗೇಶ ಹರಳಯ್ಯಾ ವಿಷಾದಿಸಿದರು.

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜ್‌ ರಕ್ಷಕ-ಶಿಕ್ಷಕ ಸಭೆ

Apr 28 2025, 11:46 PM IST
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ೬೦ನೇ ವರ್ಷದ ಸಂಭ್ರಮಾಚರಣೆಯಲ್ಲಿ ರಕ್ಷಕ-ಶಿಕ್ಷಕ ಸಭೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಅಂತಿಮ ಬಿ.ಸಿ.ಎ. ವಿದ್ಯಾರ್ಥಿಗಳಾದ ಲತೇಶ್ ಮತ್ತು ಶ್ರವೀನ್ ನಿರ್ದೇಶನದಲ್ಲಿ ದಿವಂ ಪ್ರೊಡಕ್ಷನ್ ಮೂಲಕ ಹೊರಬಂದ ‘ಕಣ್ಮಣಿ’ ಕಿರುಚಿತ್ರ ಪ್ರದರ್ಶಿಸಲಾಯಿತು.

ಹಾನಗಲ್ಲಿನಲ್ಲಿ ಆದರ್ಶ ಶಿಕ್ಷಕ ಬಿ.ಬಿ. ಪದಕಿ ವೃತ್ತ ನಾಮಕರಣ ನಾಳೆ

Apr 24 2025, 11:50 PM IST
ಬಿ.ಬಿ. ಪದಕಿ ಅವರು ಹಾನಗಲ್ಲಿನ ನ್ಯೂ ಕಾಂಪೋಜಿಟ್ ಜ್ಯೂನಿಯರ್ ಕಾಲೇಜಿನ ಪ್ರೌಢಶಾಲೆಯ ಶಿಕ್ಷಕರಾಗಿ, ಕಾಲೇಜು ವಿಭಾಗದ ಪ್ರಾಚಾರ್ಯರಾಗಿ, ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಇವರು, ಅಪ್ಪಟ ಗಾಂಧಿವಾದಿ. ಲಾಲ ಬಹದ್ದೂರಶಾಸ್ತ್ರಿ ಅವರ ಅನುಯಾಯಿ.

ವಿವಾಹಿತ ಶಿಕ್ಷಕಿ ಸಂಬಂಧ ಬೆಳೆಸಿ ಕೈ ಕೊಟ್ಟಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಶಿಕ್ಷಕ

Apr 19 2025, 01:55 AM IST
ವಿವಾಹಿತ ಶಿಕ್ಷಕಿಯೊಬ್ಬರು ಸಂಬಂಧ ಬೆಳೆಸಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ನಡೆದಿದೆ.

ಶಿಕ್ಷಕ ವೃತ್ತಿ ಸಮಾಜಕ್ಕೆ ಹಿರಿಮೆ, ಆದರ್ಶಪ್ರಾಯ: ಗೋಪಾಲಪ್ಪ

Mar 15 2025, 01:05 AM IST
ಶಿಕ್ಷಕರಾಗಬೇಕೆಂಬ ಮಹದಾಸೆ ಇಟ್ಟುಕೊಂಡು ಬಿ.ಇಡಿ ಕೋರ್ಸ್ ಆಯ್ಕೆ ಮಾಡಿಕೊಂಡಿದ್ದೀರಿ. ಒಪ್ಪಿಕೊಂಡು- ಅಪ್ಪಿಕೊಂಡು ತರಬೇತಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಿದರೆ, ನೀವೇ ಉತ್ತಮ ಶಿಕ್ಷಕರಾಗಿ ರೂಪುಗೊಳ್ಳುತ್ತೀರಿ. ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಹಿರಿಮೆ-ಗರಿಮೆ ಉಳಿಸಿಕೊಂಡು ಆದರ್ಶಪ್ರಾಯ ಆಗಿರುವುದೇ ಶಿಕ್ಷಕ ವೃತ್ತಿ

ಆಳ್ವಾಸ್ ಪದವಿ ವಿಜ್ಞಾನ ವಿಭಾಗಗಳ ಪೋಷಕ-ಶಿಕ್ಷಕ ಸಂಘದ ಸಭೆ

Mar 11 2025, 12:47 AM IST
ಶನಿವಾರ ಮೂಡುಬಿದಿರೆ ಆಳ್ವಾಸ್ ಪದವಿ ವಿಜ್ಞಾನ ವಿಭಾಗಗಳ ಪೋಷಕ-ಶಿಕ್ಷಕ ಸಂಘದ ಸಭೆ ನೆರವೇರಿತು. ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಶರೀರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಆಳ್ವಾಸ್ ವಿಜ್ಞಾನ ವಿಭಾಗಗಳ ಪೋಷಕ-ಶಿಕ್ಷಕ ಸಂಘ ಅಧ್ಯಕ್ಷ ಡಾ. ದಾಮೋದರ ಗೌಡ ಕೆ.ಎಸ್. ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved