• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Sep 14 2025, 01:04 AM IST
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜನ್ಮ ದಿನೋತ್ಸವದ ಅಂಗವಾಗಿ ಸೆ. 14ರಂದು ಬೆಳಗ್ಗೆ 11 ಗಂಟೆಗೆ ಮುಂಡರಗಿಯಲ್ಲಿ ಜರುಗಲಿರುವ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಶಿಕ್ಷಕ, ಉಪನ್ಯಾಸರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಶಿಕ್ಷಕ ವೃತ್ತಿಯ ಪಾವಿತ್ರ್ಯತೆ ಕಾಪಾಡಬೇಕು

Sep 14 2025, 01:04 AM IST
ಶಿಕ್ಷಕ ಕೇವಲ ವ್ಯಕ್ತಿಯಲ್ಲ, ಒಬ್ಬ ಶಿಕ್ಷಕ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಇದ್ದಂತೆ. ಶಿಕ್ಷಕರಿಗೆ ಇಡೀ ವಿಶ್ವದಲ್ಲಿಯೇ ಗುರುಸ್ಥಾನ ನೀಡಿ ಗೌರವಿಸುತ್ತಿದೆ. ಇದು ಬೇರೆ ಯಾವುದೇ ವೃತ್ತಿಯಲ್ಲಿ ಇಂತಹ ಗೌರವ ಸಿಗಲ್ಲ ಈ ಗೌರವವನ್ನು ಕಾಪಾಡಿಕೊಳ್ಳಬೇಕು. ಶಿಕ್ಷಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆಗಳನ್ನು ತುಂಬಬೇಕು.

ಕುಮಟಾದ ಗಣೇಶ ಪಂಡಿತಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

Sep 13 2025, 02:05 AM IST
ಸಂಸ್ಕೃತ ಭಾಷೆಯ ಮೇಲಿನ ಆಸಕ್ತಿಯನ್ನು ಗಮನಿಸಿ ಸಂಸ್ಕೃತ ಗುರು ಎಂ.ಆರ್. ಉಪಾಧ್ಯಾಯ ಅವರನ್ನು ಪ್ರೇರೇಪಿಸಿದರು.

ಶಿಕ್ಷಕ ವಿದ್ಯಾರ್ಥಿಗಳ ಎದೆಯಲ್ಲಿ ಅಕ್ಷರ ಬಿತ್ತುವ ಬ್ರಹ್ಮ: ಎಚ್.ಸಿ.ವಿಶ್ವನಾಥ ಗೌಡ

Sep 13 2025, 02:04 AM IST
ಬೀರೂರು, ಶಿಕ್ಷಕ ವಿದ್ಯಾರ್ಥಿಗಳ ಎದೆಯಲ್ಲಿ ಅಕ್ಷರ ಬಿತ್ತುವ ಬ್ರಹ್ಮ. ಪ್ರಪಂಚದ ಎಲ್ಲ ಹುದ್ದೆಗಳೂ ವಂದಿಸುವ ಅತ್ಯಂತ ಶ್ರೇಷ್ಠ ಹುದ್ದೆ ಶಿಕ್ಷಕನದ್ದು ಎಂದು ಕನ್ನಡ ಸಂಘದ ಅಧ್ಯಕ್ಷ ಎಚ್.ಸಿ.ವಿಶ್ವನಾಥ ಗೌಡ ತಿಳಿಸಿದರು.

ಕೈ ಹಿಡಿದು ದಡ ಸೇರಿಸುವುದು ಶಿಕ್ಷಕ ಮಾತ್ರ

Sep 12 2025, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಜ್ಞಾನ ನೀಡಿದ ಶಿಕ್ಷಕರನ್ನು ಸ್ಮರಿಸಿ, ಮಾರ್ಗದರ್ಶನ ಪಡೆದರೆ ನೀವು ಜಗತ್ತು ಬೆಳಗುವ ತಾರೆಗಳಾಗುತ್ತೀರಿ ಎಂದು ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಂಜುನಾಥ ಕೋರಿ ಹೇಳಿದರು.

ಜೀವನದ ಅರ್ಥ ಅರ್ಥೈಸುವವನೇ ಶಿಕ್ಷಕ: ಗಚ್ಚಿನಮಠ

Sep 11 2025, 12:03 AM IST
ಶಾಲೆಗಳು ಸಮುದಾಯದ ಕೇಂದ್ರ ಬಿಂದುಗಳು, ಮಕ್ಕಳನ್ನು ಭಾವಿ ಭವಿಷ್ಯಕ್ಕೆ ತಯಾರು ಮಾಡುವ ಜವಾಬ್ದಾರಿಯುತ ತಾಣಗಳು

ಸಮಾಜದಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದುದು: ಶ್ರೀ ಸಿದ್ಧಲಿಂಗ ಸ್ವಾಮೀಜಿTeaching profession is sacred in society: Sri Siddalinga Swamiji

Sep 10 2025, 01:03 AM IST
ಯಂಟಗಾನಹಳ್ಳಿ ಪ್ರೌಢಶಾಲೆಯ 1996- 97ನೇ ಸಾಲಿನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹಸಮ್ಮಿಲನ ಸಮಾರಂಭದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯದ ಅನನ್ಯತೆ ಅರಿವು ಅಗತ್ಯ: ಶಿಕ್ಷಕ ಕೋದಂಡರಾಮ್Awareness of the uniqueness of Kannada literature is essential: Teacher Kodandaram

Sep 10 2025, 01:03 AM IST
ಕನ್ನಡ ಭಾಷೆ ಮತ್ತು ಸಾಹಿತ್ಯದ ಓದು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕನ್ನಡ ಕಾವ್ಯದ ರಸವನ್ನು ಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು.

ನಿವೃತ್ತ ಪ್ರಭಾರಿ ಮುಖ್ಯ ಶಿಕ್ಷಕ ಎಂ.ಡಿ.ಮರಿಸ್ವಾಮಿಗೌಡರಿಗೆ ಬೀಳ್ಕೊಡುಗೆ

Sep 09 2025, 01:00 AM IST
30 ವರ್ಷಗಳ ಉತ್ತಮ ಕೆಲಸದ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಪಾರ ಶ್ರಮಿಸಿದ್ದಾರೆ. ಎಂ.ಡಿ. ಮರಿಸ್ವಾಮಿಗೌಡ ಅವರು ನನ್ನ ಒಡನಾಡಿಗಳು. ಸೆಪ್ಟಂಬರ್ ಎರಡನೇ ಅಥವಾ ಮೂರನೇ ವಾರ ಪಾಂಡವಪುರದಲ್ಲಿ ಮರಿಸ್ವಾಮಿಗೌಡರಿಗೆ ದೊಡ್ಡ ಮಟ್ಟದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ.

ಮುಂಡರಗಿಯಲ್ಲಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ

Sep 08 2025, 01:01 AM IST
. ಮುಂಡರಗಿ ಪಟ್ಟಣ ಭಾನುವಾರ ಶಿಕ್ಷಕಲೋಕದ ಹಬ್ಬಕ್ಕೆ ಸಾಕ್ಷಿಯಾಯಿತು. ಕೇವಲ ಪ್ರಶಸ್ತಿ ಪ್ರದಾನವಾಗಿರದೇ, ಕಲಿಕೆಯ ಹೊಸ ದಿಗಂತಗಳನ್ನು ತೆರೆದಿಡುವ ಮೂಲಕ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನ ಆಯೋಜಿಸಿದ್ದ ಮಕ್ಕಳ ಸ್ನೇಹಿ ಶಿಕ್ಷಕ ರಾಜ್ಯ ಪ್ರಶಸ್ತಿ ಸಮಾರಂಭ ಗಮನ ಸೆಳೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved