• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ರಿ ಸರ್ಕಾರಿ ಕಾಲೇಜು ಶಿಕ್ಷಕ ರಕ್ಷಕ ಸಂಘ ಸಭೆ

Oct 27 2025, 12:45 AM IST
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2025–26ನೇ ಶೈಕ್ಷಣಿಕ ಸಾಲಿನ ಶಿಕ್ಷಕ–ರಕ್ಷಕ ಸಂಘದ ಸಭೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ, ಪ್ರಿನ್ಸಿಪಾಲ್‌ಗೆ ನೋಟಿಸ್‌

Oct 24 2025, 02:00 AM IST
ಶಾಲೆಗೆ ಚಕ್ಕರ್‌ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.

ಅತಿಥಿ ಶಿಕ್ಷಕ, ಉಪನ್ಯಾಸಕರನ್ನು ಕಾಯಂ ಮಾಡಿ

Oct 20 2025, 01:02 AM IST
ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್. ಮಂಜುನಾಥ ಪ್ರಸಾದ್ ಎಚ್ಚರಿಸಿದರು.

ದೇಶದಲ್ಲಿ 1 ಲಕ್ಷ ಏಕ ಶಿಕ್ಷಕ ಶಾಲೆ : ಕರ್ನಾಟಕ ನಂ.5

Oct 13 2025, 02:01 AM IST
ದೇಶದ 1 ಲಕ್ಷಕ್ಕೂ ಅಧಿಕ ಏಕೋಪಾಧ್ಯಾಯ ಶಾಲೆಗಳಲ್ಲಿ 33 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅತಿ ಹೆಚ್ಚು ಏಕೋಪಾಧ್ಯಾಯ ಶಾಲೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ 5ನೇ ಸ್ಥಾನದಲ್ಲಿದೆ ಎಂದು ಶಿಕ್ಷಣ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂತನರಾಮನ್ ಗೆ ಹೃದಯಸ್ಪರ್ಶಿ ಅಭಿನಂದನೆ

Oct 07 2025, 01:02 AM IST
ನ್ಯಾಮನಹಳ್ಳಿಯಲ್ಲಿ 16 ವರ್ಷ ಮುಖ್ಯಶಿಕ್ಷಕರಾಗಿ ಸೇವೆ ಮಾಡಿದ ಸಂತಾನರಾಮನ್ ಗ್ರಾಮಸ್ಥರ ಹಾಗೂ ಡೇರಿ ಸಂಘದ ಮನವೊಲಿಸಿ ಗ್ರಾಮದ ಮಧ್ಯ ಭಾಗದ ಲಕ್ಷಾಂತರ ರು. ನಿವೇಶನವನ್ನು ಇಲಾಖೆಗೆ ಕೊಡಿಸಿ ಶಾಲಾ ಕೊಠಡಿಗಳನ್ನು ಮಂಜೂರು ಮಾಡಿಸಿ ಅಚ್ಚುಕಟ್ಟಾಗಿ ನಿರ್ಮಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಒಳಿತು ಬಯಸುವವನೇ ನಿಜವಾದ ಶಿಕ್ಷಕ: ಪ್ರೊ. ಕೆ.ವಿ. ನಾಯಕ

Sep 30 2025, 12:01 AM IST
ವಿದ್ಯಾರ್ಥಿಗಳ ಒಳಿತು, ಅದರಲ್ಲೂ ಅವರ ಭವಿಷ್ಯದ ಒಳಿತನ್ನು ಬಯಸುವ ಶಿಕ್ಷಕನೇ ನಿಜವಾದ ಶಿಕ್ಷಕ.

ಸಮೀಕ್ಷೆಗೆ ಗೈರಾಗಿದ್ದಕ್ಕೆ ಇಬ್ಬರು ಶಿಕ್ಷಕ, ಓರ್ವ ಸಿಬ್ಬಂದಿ ಸಸ್ಪೆಂಡ್‌

Sep 28 2025, 09:36 AM IST

ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಳ್ಳಲು ನಿರಾಸಕ್ತಿ ತೋರಿದ ಇಬ್ಬರು ಶಿಕ್ಷಕರೂ ಸೇರಿದಂತೆ ಮೂವರು ಸಿಬ್ಬಂದಿಯನ್ನು ಜಿಲ್ಲಾ ಶಿಸ್ತು ಪ್ರಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಶಿಕ್ಷಕ ದಿನಾಚರಣೆಗೆ ಲಕ್ಷ ಲಕ್ಷ ಎತ್ತುವಳಿ, ಜಿಪಂ ಸಿಇಒಗೆ ದೂರು

Sep 22 2025, 01:02 AM IST
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಣ ದಿನಾಚರಣೆ ಕಾರ್ಯಕ್ರಮಕ್ಕೆ ಲಕ್ಷಾಂತರ ರೂಪಾಯಿ ಹಣವನ್ನು ಸ್ಥಳೀಯ ಮುಖಂಡರು ಹಾಗೂ ಜನಪ್ರತಿನಿಧಿಗಳಿಂದ ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಶರಣೆಗೌಡ ಪಾಟೀಲ್ ಹುಲಸನಹಟ್ಟಿ ಶನಿವಾರ ದೂರು ಸಲ್ಲಿಸಿದ್ದಾರೆ.

ಶಿಕ್ಷಕ ಸಂಘಟನೆಗಳು ಒಡಕನ್ನು ಬದಿಗಿಡಿ

Sep 21 2025, 02:00 AM IST
ಹಣ, ಜಾತಿ ಬಿಟ್ಟು ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಬೇಕಾಗಿದೆ. ಶಿಕ್ಷಕರ ಸಂಘಟನೆಗಳ ನಡುವಿನ ಒಡಕನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್‌ಬಾಬು ಹೇಳಿದರು.

ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಪ್ರಪಾತಕ್ಕೆ ಬಿದ್ದು ಜೀವ ತೆತ್ತ ಶಿಕ್ಷಕ

Sep 21 2025, 02:00 AM IST
ತರೀಕೆರೆ: ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಪ್ರಪಾತಕ್ಕೆ ಬಿದ್ದು ಶಿಕ್ಷಕರೊಬ್ಬರು ಪ್ರಾಣ ಕಳೆದುಕೊಡಿರುವ ಘಟನೆ ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved