• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನ ಸಾಹಿತ್ಯದಲ್ಲಿನ ಸಪ್ತಶೀಲಗಳನ್ನು ಪಾಲಿಸಿದರೆ ಬದುಕು ಸಾರ್ಥಕ: ಸಿ.ಎಂ. ಶಿಗ್ಗಾವಿ

Jan 04 2025, 12:32 AM IST
ಸಂಡೂರು ಪಟ್ಟಣದ ಬಪ್ಪಕಾನ ಕುಮಾರಸ್ವಾಮಿ ಅವರ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ನಮಗೆ ಎದುರಾಳಿಯೇ ಅಲ್ಲ: ಸಿದ್ದರಾಮಯ್ಯ

Oct 26 2024, 12:56 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಆ ಕ್ಷೇತ್ರದಲ್ಲಿ ಜಯ ಗಳಿಸಿರಬಹುದು. ಆದರೆ ಈಗ ಎದುರಾಳಿ ಇಲ್ಲ ಅಂತಲ್ಲ. ಆಗ ನಮ್ಮ ಅಭ್ಯರ್ಥಿ ಪಠಾಣ 68 ಸಾವಿರ ಮತಗಳ ಪಡೆದಿದ್ದರು.

ನಾಮಪತ್ರ ಸಲ್ಲಿಕೆ ಭರಾಟೆ - ಚನ್ನಪಟ್ಟಣ, ಶಿಗ್ಗಾವಿ, ಸಂಡೂರಲ್ಲಿ 121 ಉಮೇದುವಾರಿಕೆ

Oct 26 2024, 12:53 AM IST
ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಒಟ್ಟು 121 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌?

Oct 23 2024, 12:34 AM IST
ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವಾದ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ಬೊಮ್ಮಾಯಿ ಪುತ್ರ ಭರತ್‌ಗೆ ಬಿಜೆಪಿಯಿಂದ ಶಿಗ್ಗಾವಿ ಟಿಕೆಟ್‌ - ರೆಡ್ಡಿ ಆಪ್ತ ಬಂಗಾರು ಹನುಮಂತು ಸಂಡೂರು ಅಭ್ಯರ್ಥಿ

Oct 20 2024, 08:22 AM IST

ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಶಿಗ್ಗಾವಿ ಉಪಚುನಾವಣೆ : ಭರತ್ ಬೊಮ್ಮಾಯಿ ಪರ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಬ್ಯಾಟಿಂಗ್‌

Oct 19 2024, 12:36 AM IST
ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಪರವಾಗಿ ಜನರ ಒಲವು ಇದೆ ಎಂಬುದು ಸ್ಥಳೀಯವಾಗಿ ಸಂಚರಿಸಿದಾಗ ಕಂಡು ಬಂದಿದೆ. ಅವರೇ ಅಭ್ಯರ್ಥಿಯಾದರೆ ಸುಲಭ ಗೆಲವು‌ ಸಾಧಿಸಬಹುದು ಎಂದು ಜನರು ಹೇಳುತ್ತಿದ್ದಾರೆ. ಹೀಗಾಗಿ ಅವರಿಗೆ ಕೊಟ್ಟರೆ ಪಕ್ಷದ ಗೆಲವು ಸುಲಭವಾಗುತ್ತದೆ.

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಎಲೆಕ್ಷನ್‌ಗೆ ಅಧಿಸೂಚನೆ - ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ

Oct 18 2024, 11:57 AM IST

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಶಿಗ್ಗಾವಿ ಉಪಚುನಾವಣೆ :ಪುತ್ರನ ಪರ ಬೊಮ್ಮಾಯಿ ತೆರೆಮರೆ ಕಸರತ್ತು - ಬಿಎಸ್‌ವೈ ಭೇಟಿಯಾಗಿ ಸಮಾಲೋಚನೆ

Oct 18 2024, 11:14 AM IST

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಿರಂಗವಾಗಿ ನಿರಾಕರಿಸುತ್ತಲೇ ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಶಿಗ್ಗಾವಿ: ಪುತ್ರನಿಗೆ ಟಿಕೆಟ್‌ ಕೊಡಿಸಲು ಬೊಮ್ಮಾಯಿ ಯತ್ನ

Jun 19 2024, 01:04 AM IST
ಶಿಗ್ಗಾವಿಯಲ್ಲಿ ಪುತ್ರನಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಕೊಡಿಸಲು ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಯತ್ನ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಶಾಲೆಗಳು ಬದುಕಿನ ಸಾಕ್ಷಾತ್ಕಾರದ ಪ್ರಯೋಗ ಶಾಲೆಗಳು: ಶಿಗ್ಗಾವಿ

Jan 21 2024, 01:35 AM IST
ಸಂಡೂರಿನ ಗುರುಭವನದಲ್ಲಿ ಶನಿವಾರ ರಾಜ್ಯ ಖಾಸಗಿ ಶಿಕ್ಷಕರ ಬಳಗದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಣ ರತ್ನ ಪುರಸ್ಕಾರ ಸಮಾರಂಭ ನಡೆಯಿತು. ಹಲವು ಶಿಕ್ಷಕರಿಗೆ ಸಂಡೂರು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved