• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ ಡಿಪೋ ಅಧಿಕಾರಿಗಳು ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ: ಆರೋಪ

Jun 18 2025, 12:16 AM IST
ನರಸಿಂಹರಾಜಪುರ, ಬಸ್ಸುಗಳ ಸಮಸ್ಯೆ ಬಗ್ಗೆ ಎಷ್ಟು ಬಾರಿ ಕರೆ ಮಾಡಿದರೂ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಡಿಪೋದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ದೂರಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

Jun 02 2025, 11:54 PM IST
ಜಿಲ್ಲೆಯಲ್ಲಿ ಗೋಹತ್ಯೆ, ಬಲಿ ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ಪ್ರಸ್ತಾವನೆ: ಸಂಸದ ತುಕಾರಾಂ

Jun 01 2025, 03:06 AM IST
ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಬಳಿ ಪ್ರಸ್ತಾವನೆ ಸಲ್ಲಿಸುವ ಸಂಬಂಧ ಶೀಘ್ರ ನಿಯೋಗ ತೆರಳಲು ನಿರ್ಧರಿಸಿದ್ದೇವೆ.

ಶಿವಮೊಗ್ಗ ಏರ್ಪೋರ್ಟಲ್ಲಿ ಮೊದಲ ವಿಮಾನ ತರಬೇತಿ ಸಂಸ್ಥೆ ಸ್ಥಾಪನೆ

May 31 2025, 12:28 PM IST

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಯುಯಾನ ತರಬೇತಿ ಸಂಸ್ಥೆ (ಎಫ್‌ಟಿಒ) ಸ್ಥಾಪನೆಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ಯೋಜನೆ ರೂಪಿಸಿದೆ.

ಶಿವಮೊಗ್ಗ ನಗರಕ್ಕೆ ಲಾರಿ ನಿಲ್ಲಿಸಲು ಟ್ರಕ್ ಟರ್ಮಿನಲ್ ಬೇಕು: ತಲ್ಕೀನ್ ಅಹ್ಮದ್

May 11 2025, 01:19 AM IST
ನಗರಕ್ಕೆ ಟ್ರಕ್ ಟರ್ಮಿನಲ್(ಲಾರಿ ನಿಲ್ದಾಣ) ಬೇಕು ಎಂದು ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಆಗ್ರಹಿಸಿದರು.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಪಿ.ಲಂಕೇಶ್ ಹೆಸರಿನಲ್ಲಿ ಗೋಪಾಲ್ ಯಡಗೆರೆ ಸೇರಿ ಐವರು ಪತ್ರಕರ್ತರಿಗೆ ಪ್ರಶಸ್ತಿ

Apr 11 2025, 12:35 AM IST

 ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಪಿ.ಲಂಕೇಶ್ ಹೆಸರಿನಲ್ಲಿ ಸ್ಥಾಪಿಸಿರುವ ಜೀವಮಾನದ ಸಾಧನೆಗಾಗಿ ನೀಡುವ ವಾರ್ಷಿಕ ಪ್ರಶಸ್ತಿ ಹಾಗೂ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಪ್ರಭ ಪತ್ರಿಕೆಯ ವಿಶೇಷ ವರದಿಗಾರ ಗೋಪಾಲ್ ಯಡಗೆರೆ ಸೇರಿದಂತೆ 5 ಮಂದಿಗೆ ಪ್ರಶಸ್ತಿ ಘೋಷಿಸಿದೆ.

ಭೋವಿ ನಿಗಮದ ಹಗರಣಕೋರರಿಗೆ ಇ.ಡಿ. ಶಾಕ್‌ - ಬೆಂಗಳೂರು, ಶಿವಮೊಗ್ಗ ಸೇರಿ 10 ಸ್ಥಳಗಳಲ್ಲಿ ರೇಡ್‌

Apr 05 2025, 07:20 AM IST

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆ

Mar 22 2025, 02:05 AM IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಸತಿ ರಹಿತರಿಗೆ ನಿವೇಶನ ಒದಗಿಸಲು ಕ್ರಮ

Mar 08 2025, 12:31 AM IST

 ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಠ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಶಿವಮೊಗ್ಗ: ನಾನು ಬಂಗಾರಪ್ಪನವರ ಹಾದಿಯಲ್ಲೇ ಸಾಗುತ್ತಿದ್ದೇನೆ -ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 03 2025, 01:50 AM IST

 ನನ್ನ ಹುಟ್ಟುಹಬ್ಬದ ನಿಮಿತ್ತ ಕುಬಟೂರು ನಿಂದ ಹಿಡಿದು ಶಿವಮೊಗ್ಗದವರಿಗೆ ದಾರಿಯಲ್ಲೆಡೆ ಜನರ ಹಾರೈಕೆ ಸಿಕ್ಕಿದೆ. ಜನರ ಅಭಿಮಾನದ ಹಿನ್ನೆಲೆ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved