• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು

Jun 18 2025, 02:28 AM IST
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲ ಕಾನೂನುಗಳಿಗೂ ನಮ್ಮ ಭಾರತದ ಸಂವಿಧಾನ ತಾಯಿ ಇದ್ದಂತೆ. ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು ಎಂದು ಮುಂಡರಗಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜ್ಯೋತಿ ಕಾಗಿನಕರ್ ಹೇಳಿದರು.

ಸಂವಿಧಾನ ಸರ್ವರನ್ನೂ ಒಳಗೊಂಡಿದೆ: ಶಶಿಕುಮಾರ್

Jun 16 2025, 01:22 AM IST
ಭಾರತದ ಸರ್ವಶ್ರೇಷ್ಠ ಗ್ರಂಥ ಸಂವಿಧಾನವು ಸರ್ವರನ್ನೂ ಒಳಗೊಂಡಿದೆ ಎಂದು ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಶಶಿಕುಮಾರ್ ಹೇಳಿದರು.

ಸಂವಿಧಾನ ಅಧ್ಯಯನದಿಂದ ಕಾನೂನಿನ ಅರಿವು

Jun 13 2025, 02:02 AM IST
ಕರ್ನಾಟಕ ವಿದ್ಯಾರ್ಥಿ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್ ವ್ಯಾಕರಣ ಕಾರ್ಯಾಗಾರವನ್ನು ರಾಮಣ್ಣ ಉದ್ಘಾಟಿಸಿದರು.

ದೇಶಕ್ಕೆ ಸಂವಿಧಾನ ನೀಡಿದ್ದರೂ ಇನ್ನೂ ಮನು ಸಂಸ್ಕೃತಿ ಜೀವಂತ

May 28 2025, 12:04 AM IST
ಸುಭದ್ರ ಮತ್ತು ಸಮಾನತೆಯ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರಿಗೂ ಸಮಾನವಾಗಿ ನೀಡಿದ್ದರೂ ದೇಶದಲ್ಲಿ ಇನ್ನೂ ಮನು ಸಂಸ್ಕೃತಿ ಜೀವಂತವಾಗಿದ್ದು, ಸಂವಿಧಾನ ಆಶಯಗಳ ಮೇಲೆ ಅಟ್ಟಹಾಸ ಮಾಡುತ್ತಿದೆ. ಇಂತಹ ದುಷ್ಟಶಕ್ತಿಗಳ ದಮನಗೊಳಿಸಿ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು ಎಂದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹಾದೇವಪ್ಪ ಹೇಳಿದರು. ವಿಪಕ್ಷಗಳು ದೇಶದಲ್ಲಿ ಭಾವನಾತ್ಮಕ ವಿಷಯವನ್ನು ತೆಗೆದುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಎಲ್ಲಿಯತನಕ ವ್ಯಕ್ತಿ ಪೂಜೆ ನಡೆಯುತ್ತದೋ ಅಲ್ಲಿಯವರೆಗೆ ಸಂವಿಧಾನಕ್ಕೆ ಧಕ್ಕೆಯಾಗುತ್ತದೆ ಎಂದರು.

ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ: ಸಿ.ಪುಟ್ಟರಂಗಶೆಟ್ಟಿ

May 26 2025, 01:03 AM IST
ಚಾಮರಾಜನಗರದ 30ನೇ ವಾರ್ಡ್‌ನ ಚಿಕ್ಕಬೀದಿಯಲ್ಲಿ ಜೈ ಭೀಮ್ ಯುವಜನ ಸಂಘದ ವತಿಯಿಂದ ಡಾ.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ಸಂವಿಧಾನ ಆಶಯಕ್ಕೆ ವಿರುದ್ಧವಾಗಿ ತಿದ್ದುಪಡಿ ಅಸಾಧ್ಯ: ಡಾ. ಸಿ. ಬಸವರಾಜು

May 13 2025, 01:17 AM IST
ಸಂವಿಧಾನಕ್ಕೆ ತಿದ್ದುಪಡಿ ತಪ್ಪಲ್ಲ. ಆದರೆ, ಸಮಾಜದ ಹಿತಕ್ಕೆ ಅನುಗುಣವಾಗಿ, ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯದ ವಿರುದ್ಧವಾಗಿ ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಹೀಗಾಗಿಯೇ ನಮ್ಮ ಸಂವಿಧಾನ ಇಂದಿಗೂ ಗಟ್ಟಿಯಾಗಿ ಉಳಿದಿದೆ.

ನೀವು ಒಗ್ಗಟ್ಟಾಗಿರುವವರೆಗೂ ಸಂವಿಧಾನ ಬದಲು ಕನಸು

May 13 2025, 01:02 AM IST
ಕನ್ನಡಪ್ರಭ ವಾರ್ತೆ ನಿಡಗುಂದಿ ಅಂಬೇಡ್ಕರ್‌ರ ಸಂವಿಧಾನದ ಮಂತ್ರದಿಂದ ದೇಶದ ಎಲ್ಲ ವರ್ಗದ ಜನರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಆದರೆ, ಕೆಲವರಿಂದ ಸಂವಿಧಾನ ತಿದ್ದುವ ಹಾಗೂ ಬದಲಿಸುವ ಮಾತುಗಳು ಕೇಳಿ ಬರುತ್ತಿದ್ದರೂ ನಿಮ್ಮೆಲ್ಲರ ಧ್ವನಿ ಒಗ್ಗಟ್ಟಾಗಿರುವವರೆಗೆ ಅದು ಸಾಧ್ಯವಿಲ್ಲ. ಸೂರ್ಯ ಚಂದ್ರರಿರೋವರೆಗೂ ಡಾ.ಅಂಬೇಡ್ಕರ್ ಅವರ ಆಚಾರ, ವಿಚಾರಗಳು ನಮ್ಮನ್ನು ಮುನ್ನಡೆಸುತ್ತವೆ ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸಂವಿಧಾನ ಹಕ್ಕು ಪಡೆಯಲು ಶಿಕ್ಷಣವೇ ಆಯುಧ

May 11 2025, 11:50 PM IST
ರಾಮನಗರ: ಸಮಾಜದಲ್ಲಿ ಸಾಮಾಜಿಕ ಅಸ್ಪೃಶ್ಯತೆಗಿಂತಲೂ ಧಾರ್ಮಿಕ ಅಸ್ಪೃಶ್ಯತೆ ಅತ್ಯಂತ ಅಪಾಯಕಾರಿ. ಆ ಪಿಡುಗಿನಿಂದ ಹೊರ ಬಂದಾಗ ಸಂವಿಧಾನ ನಿಜವಾಗಿ ಜಾರಿಯಾದ ದಿನವೆಂದು ಒಪ್ಪಿದಂತಾಗುತ್ತದೆ ಎಂದು ಮಳವಳ್ಳಿ ಕ್ಷೇತ್ರ ಶಾಸಕ ನರೇಂದ್ರಸ್ವಾಮಿ ಹೇಳಿದರು.

ಎಲ್ಲರ ಹಕ್ಕು ರಕ್ಷಿಸುವುದು ಸಂವಿಧಾನ ಮೂಲಧ್ಯೇಯ

May 11 2025, 11:46 PM IST
ಮಹಿಳೆಯರ ಮೇಲಾದ ದೌರ್ಜನ್ಯವನ್ನು ಉಲ್ಲೇಖಿಸುತ್ತಾ ಸಂವಿಧಾನವು ಮಹಿಳೆಯರ ಹಕ್ಕುಗಳನ್ನು ರಕ್ಷಿಸುತ್ತಿದೆ. ಇಂತಹ ಸಂವಿಧಾನವನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು.

ಸಂವಿಧಾನ ವಿರೋಧಿ ಶಕ್ತಿಗಳಿಗೆ ಅಧಿಕಾರ

May 11 2025, 01:21 AM IST
ಸಂವಿಧಾನ ರಚನೆಯಾದಾಗಿನಿಂದ ಅದನ್ನು ವಿರೋಧಿಸಿಕೊಂಡು ಬಂದ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved