ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಿಸಬೇಕೋ ಇಲ್ಲವೇ ಪುನರ್ ರಚನೆ ಮಾಡಬೇಕೋ ಎನ್ನುವ ಸಂಗತಿಗಳು ವರಿಷ್ಠರಿಗೆ ಬಿಟ್ಟಿದ್ದು, ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.