• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಮುಂದಾಗಲಿ-ಮಾಜಿ ಸಚಿವ ಬಿಸಿಪಾ

Nov 04 2025, 03:15 AM IST
ಬಿಜೆಪಿ ಬೇರು ಮಟ್ಟದಿಂದ ಗಟ್ಟಿಯಾಗಲು ಸ್ಥಳೀಯ ಬೂತ್ ಮಟ್ಟದ ಅಧ್ಯಕ್ಷರು, ಬಿಎಲ್‌ಎಗಳು, ಶಕ್ತಿ ಕೇಂದ್ರ, ಹಾಗೂ ಮಹಾ ಶಕ್ತಿ ಕೇಂದ್ರಗಳೇ ಪ್ರಮುಖ ಕಾರಣಾಗುತ್ತಾರೆ, ಆದ್ದರಿಂದ ಅವರಿಗೆ ನೀಡಿದ ಜವಾಬ್ದಾರಿಯನ್ನು ಚಾಚು ತಪ್ಪದೆ ಪಾಲಿಸಿದರೆ ಮಾತ್ರ ಪಕ್ಷ ಬಲಿಷ್ಠವಾಗಲು ಸಾಧ್ಯ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ದೇಶದ ಭದ್ರ ಬುನಾದಿಗೆ ಶಿಕ್ಷಣದ ಅಗತ್ಯವಿದೆ: ಸಚಿವ ಪಾಟೀಲ

Nov 04 2025, 03:00 AM IST
ದೇಶದ ಭದ್ರ ಬುನಾದಿಗೆ ಶಿಕ್ಷಣದ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು ಶೈಕ್ಷಣಿಕ ಅಭ್ಯುದಯಕ್ಕಾಗಿ ಸಾವಿರಾರು ಕೋಟಿ ವ್ಯಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ನಿಲಯ ಮಂಜೂರಾತಿ ಮಾಡಿಸಿಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

1.47 ಲಕ್ಷ ಬಡ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ: ವಸತಿ ಸಚಿವ ಜಮೀರ್‌

Nov 04 2025, 03:00 AM IST
ರಾಜ್ಯದ ಒಟ್ಟು 1.47 ಲಕ್ಷ ಬಡ ಕುಟುಂಬಗಳಿಗೆ ನಿವೇಶನದ ಹಕ್ಕು ಪತ್ರ ಕೊಡಲು ಸಿದ್ಧತೆ ನಡೆದಿದೆ. ಆದರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ನಡೆಯುತ್ತಿರುವ ನಮ್ಮ ಅಭಿವೃದ್ಧಿ ಕಾರ್ಯಗಳು ನಿದ್ದೆಗೆಡಿಸಿವೆ ಎಂದು ವಸತಿ ಸಚಿವ ಬಿ.ಝಡ್. ಜಮೀರ ಅಹ್ಮದ ಖಾನ್ ಲೇವಡಿ ಮಾಡಿದರು.

ಶಿಕ್ಷಣ, ಸಂಸ್ಕಾರದಿಂದ ಮಾತ್ರ ಸಮಾಜದ ಉದ್ಧಾರ: ಮಾಜಿ ಸಚಿವ ಶ್ರೀರಾಮುಲು

Nov 04 2025, 03:00 AM IST
ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಪೂಜ್ಯನೀಯ. ಅವರು ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಭಾರತೀಯರ ಬದುಕಿನಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿವೆ.

ಮಾಜಿ ಸಚಿವ ಬಿ.ಆರ್‌.ಯಾವಗಲ್ಲರನ್ನು ಪಕ್ಷದಿಂದ ಉಚ್ಚಾಟಿಸಲು ಆಗ್ರಹ

Nov 04 2025, 02:45 AM IST
ಬಿ.ಆರ್. ಯಾವಗಲ್ಲ ಅವರು 80 ವಯಸ್ಸಿನ ಹಿರಿಯರು. ಮೊಮ್ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿ ಗೌರವದಿಂದ ಇರಬೇಕು. ಇವರ ವರ್ತನೆಯಿಂದ ಪಕ್ಷದ ಹಿರಿಯ ಕಾರ್ಯಕರ್ತರು ಬೇಸತ್ತಿದ್ದಾರೆ ಎಂದು ಡಾ. ಸಂಗಮೇಶ ಕೊಳ್ಳಿಯವರ ತಿಳಿಸಿದರು.

ಸೈನಿಕರಿಗೆ ನೈತಿಕ ಬಲ ತುಂಬಿ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ

Nov 04 2025, 12:30 AM IST
ದೇಶದ ರಕ್ಷಣೆ ಮತ್ತು ಹಿತವನ್ನು ಕಾಪಾಡುವಲ್ಲಿ ಸೈನಿಕರು ಹಗಲಿರುಳು ತಮ್ಮ ಜೀವದ ಹಂಗು ತೊರೆದು ದಕ್ಷತೆಯಿಂದ ಕಾರ್ಯ ಮಾಡುತ್ತಿದ್ದಾರೆ. ಅವರಿಗೆ ನೈತಿಕ ಬಲ ಆತ್ಮಸ್ಥೈರ್ಯ ತುಂಬುವ ಮೂಲಕ ನಾವು ಸದಾಕಾಲ ಸೈನಿಕರ ಶ್ರೇಯೋಭಿವೃದ್ಧಿಯನ್ನು ಬಯಸಬೇಕು.

ಒಂದು ಸಮುದಾಯಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿಲ್ಲ: ಸಚಿವ ಚಲುವರಾಯಸ್ವಾಮಿ

Nov 04 2025, 12:00 AM IST
ಯಾವುದೋ ಒಂದು ಸಮುದಾಯಕ್ಕೋ, ಒಂದು ಜಾತಿಗೆ ಸೀಮಿತವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಅಥವಾ ಓಟಿಗೆ ಸೀಮಿತವಾಗಿ ಇವುಗಳನ್ನೆಲ್ಲಾ ಕೊಡುತ್ತಿಲ್ಲ. ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಗ್ಯಾರಂಟಿ ಯೋಜನೆಗಳಿಗಷ್ಟೇ ಸರ್ಕಾರ ಸೀಮಿತವಾಗಿಲ್ಲ.

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್

Nov 03 2025, 11:53 AM IST

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. 2028ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ. ಪಕ್ಷಕ್ಕಾಗಿ ದುಡಿದಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹ ಮುಂದಿನ ದಿನದಲ್ಲಿ ಸಿಎಂ ಆಗಲಿ ಎನ್ನುವ ಆಸೆ ನನ್ನದು ಎಂದು ಸಚಿವ ಜಮೀರ್‌ ಅಹ್ಮದ್ ಹೇಳಿದರು.

ಗ್ಯಾರಂಟಿ ಎಂದಿಗೂ ನಿಲ್ಲಲ್ಲ: ಸಚಿವ ಜಮೀರ್ ಅಹ್ಮದ್ ಖಾನ್

Nov 03 2025, 02:45 AM IST
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆಂಬ ಆರೋಪ ಸುಳ್ಳಾಗಿದೆ.

ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಗೆಲುವಿಗೆ ಎಲ್ಲರೂ ಶ್ರಮಿಸಬೇಕು-ಸಚಿವ ಶಿವಾನಂದ ಪಾಟೀಲ

Nov 03 2025, 02:15 AM IST
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಗಳಲ್ಲಿ ಸಾಮರಸ್ಯ ಇರಬೇಕು. ಆಕಾಂಕ್ಷಿಗಳೆಲ್ಲರಿಗೂ ಟಿಕೆಟ್ ಕೊಡಲು ಸಾಧ್ಯವಿಲ್ಲ. ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಅವರನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಎಲ್ಲರೂ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 377
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved