• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಸಚಿವರು

Sep 09 2025, 01:00 AM IST
ದೊಡ್ಡಬಳ್ಳಾಪುರ: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಹಿಂದೂ ಏರಿಯಾಗೆ ಈದ್ ಮೆರವಣಿಗೆ ತರದಂತೆ ಸಚಿವರು ತಿಳಿಸಲಿ: ಯಶವಂತ ರಾವ್‌

Sep 03 2025, 01:00 AM IST
ಜಿಲ್ಲಾ ಉಸ್ತುವಾರಿ ಮಂತ್ರಿ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹಿಂದೂಗಳು ಆಜಾದ್ ನಗರಕ್ಕೆ ಹೋಗಬಾರದೆಂದರೆ ಮುಸ್ಲಿಮರು ಸಹ ಈದ್ ಮಿಲಾದ್ ಮೆರವಣಿಗೆ ಹಿಂದೂಗಳ ಏರಿಯಾದಲ್ಲಿ ತರಬಾರದು. ದಮ್ಮಿದ್ದರೆ ಈ ಮಾತನ್ನು ಮಲ್ಲಿಕಾರ್ಜುನ ಹೇಳಲಿ ನೋಡೋಣ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್‌ ಜಾ‍ಧವ್ ಸವಾಲು ಹಾಕಿದ್ದಾರೆ.

ಸಚಿವರು, ಜಿಲ್ಲಾಡಳಿತ ರೈತರ ಬೇಡಿಕೆ ಕೂಡಲೇ ಈಡೇರಿಸಲಿ

Aug 27 2025, 01:01 AM IST
ಕೃಷಿ ಭೂಮಿ ಪರಿಹಾರ ನೀಡದೇ ಒಕ್ಕಲೆಬ್ಬಿಸಿರುವುದು ಖಂಡನೀಯ

ಗೃಹ ಸಚಿವರು ಬರಲ್ಲ , ಅಧಿಕಾರಿಗಳಿಗೆ ಭಯವಿಲ್ಲ

Aug 27 2025, 01:00 AM IST
ಕೊರಟಗೆರೆ: ಅಪ್ಪ ಅಮ್ಮ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ದಸರಾ ಕ್ರೀಡಾಕೂಟದ ಆಯೋಜಕರಾದ ಮಂಜುನಾಥ್‌ ಹಾಗೂ ತಾಲೂಕ ದೈಹಿಕ ಶಿಕ್ಷಣಾಧಿಕಾರಿ ವಜೀರ ನಡುವಿನ ಜಗಳದಲ್ಲಿ ತಾಲೂಕಿನ ಕ್ರೀಡಾಪಟುಗಳು ಪಡಬಾರದ ಕಷ್ಟ ಅನುಭವಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.

ಸಚಿವರು ಕೆಸಿ ವ್ಯಾಲಿ ನೀರು ಕುಡಿದು ತೊರಿಸಲಿ

Aug 01 2025, 11:45 PM IST
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರೇ, ಮೂರನೇ ಹಂತದ ಶುದ್ಧೀಕರಣ ಇಲ್ಲದೆ ಈ ನೀರನ್ನು ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ. ಈ ನೀರನ್ನು ಮೊದಲು ಸಚಿವರೇ ಕುಡಿದು ಹಾಗೂ ತಮ್ಮ ಮನೆಗಳಲ್ಲಿ ಉಪಯೋಗಿಸಿ ತೋರಿಸಲಿ. ಹಾಗೆಯೇ ಕಾಂಗ್ರೆಸ್‌ ಶಾಸಕರಿಗೆ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಕುಡಿಯಲು ಕೊಡಲಿ

ಈಗ ಸಚಿವರು, ಶಾಸಕರ ಜತೆ ಸಿಎಂ 4 ದಿನ ನಾಳೆಯಿಂದ ಜಿಲ್ಲಾವಾರು ಸರಣಿ ಸಭೆ

Jul 28 2025, 12:31 AM IST
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.

ಕಲಬುರಗಿ ಸಚಿವರು, ಅಧಿಕಾರಿಗಳ ಒಂದು ದಿನದ ಇಂಧನಕ್ಕೆ ₹11 ಲಕ್ಷ

Jul 26 2025, 12:30 AM IST
ಕಲಬುರಗಿ ಮಹಾ ನಗರದಲ್ಲಿ 2024ರ ಸೆ. 17 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಫಲಾಫಲಗಳ ಸುತ್ತಮುತ್ತ ಇಂದಿಗೂ ಚರ್ಚೆಗಳು ನಡೆಯುತ್ತಿರುವಾಗಲೇ ಸಂಪುಟ ಸಭೆಯ ಈ ಒಂದೇ ದಿನ ನಗರದಲ್ಲಿ ಸುತ್ತಾಡಿರುವ ಸಚಿವರು, ಅಧಿಕಾರಿಗಳ ವಾಹನಗಳಿಗೆ ಪೆಟ್ರೋಲ್‌ ಹಾಗೂ ಡೀಸಲ್‌ಗಾಗಿ ಬರೋಬ್ಬರಿ 11.56 ಲಕ್ಷ ರುಪಾಯಿ ವಿನಿಯೋಗಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಶಾಸಕರು ಗರಂ, ಉಸ್ತುವಾರಿ ಸಚಿವರು ನರಂ

Jul 19 2025, 02:00 AM IST

ಹಲವಾರು ವಿಚಾರಗಳಿಗೆ ಶಾಸಕರು ಗರಂಗೊಂಡಿದ್ದನ್ನು ಕಂಡು ಉಸ್ತುವಾರಿ ಸಚಿವರ ನರಂ, ಟೋಲ್‌ ಗೇಟ್‌ ನಿಲ್ಲಿಸುವಂತೆ ಒತ್ತಾಯಿಸಿ ಶಾಸಕಿಯಿಂದ ಮಿಂಚಿನ ಧರಣಿ 

ಚಿನಕುರಳಿ ಪೊಲೀಸ್ ಠಾಣೆಯನ್ನು ಸಚಿವರು ಸ್ಥಳಾಂತರಿಸಿಲ್ಲ: ಸಿ.ಡಿ.ಗಂಗಾಧರ್

Jul 01 2025, 01:48 AM IST
ಮಂಡ್ಯ ಜಿಲ್ಲೆಯ ಜೆಡಿಎಸ್ ನವರು ಬರೀ ಸುಳ್ಳು ಆರೋಪ ಮಾಡುವುದರಲ್ಲಿಯೇ ಕಾಲಕಳೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಜಿಲ್ಲೆಯಲ್ಲಿ ಸಾಧನೆ ಏನು?, ಮೈಷುಗರ್ ಕಾರ್ಖಾನೆ ನಿಲ್ಲಿಸಿದ್ದು ಅವರ ಸಾಧನೆ. ಎಚ್ಡಿಕೆ ಗೆದ್ದರೆ ಮೇಕೆದಾಟು ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಅದರ ಬಗ್ಗೆ ಚಿಂತಿಸಲಿ.

ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ಸಚಿವರು, ಶಾಸಕರಿಂದ ಕಾಮಗಾರಿಗಳ ಉದ್ಘಾಟನೆ

Jun 25 2025, 12:32 AM IST
ಅಕ್ಕಿಹೆಬ್ಬಾಳು ಬಸ್ ನಿಲ್ದಾಣದ ಮುಖ್ಯ ಕಟ್ಟಡದಲ್ಲಿ 3 ವಾಣಿಜ್ಯ ಮಳಿಗೆಗಳು, 01 ಉಪಹಾರಗೃಹ, ಸಂಚಾರ ನಿಯಂತ್ರಕರ ಕೊಠಡಿ, ಮಹಿಳಾ ವಿಶ್ರಾಂತಿ ಕೊಠಡಿ, ಆಸನಗಳ ವ್ಯವಸ್ಥೆ, ಕುಡಿವ ನೀರಿನ ಸೌಲಭ್ಯ ಮತ್ತು ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved