• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಐವನ್‌ ಒತ್ತಾಯ

Jul 06 2025, 01:48 AM IST
ಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್‌, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ಐವನ್‌ ಡಿಸೋಜ ಹೇಳಿದ್ದಾರೆ.

14ನೇ ಸಚಿವ ಸಂಪುಟಸಭೆಯಲ್ಲಿ ಅಭಿವೃದ್ಧಿಗೆ 3400 ಕೋಟಿ ರು. ಮಂಜೂರು

Jul 02 2025, 11:52 PM IST
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಸಚಿವ ಎಚ್.ಕೆ.ಪಾಟೀಲ್ ರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು, ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ

Jul 02 2025, 12:20 AM IST
ಮೂರೂ ಜಿಲ್ಲೆಗಳ ಹಲವು ನಿರೀಕ್ಷೆಗಳು ಈ ಬಾರಿಯ ಸಚಿವ ಸಂಪುಟ ಸಭೆಯಿಂದ ಗರಿಗೆದರಿವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಮಹತ್ವದ ತೀರ್ಮಾನಗಳು ಈ ಭಾಗದ ಜನರಲ್ಲಿ ಹಲವು ಭರವಸೆಗಳನ್ನು ಹುಟ್ಟು ಹಾಕಿವೆ. ಮುಖ್ಯಮಂತ್ರಿಗಳು ಪ್ರಕಟಿಸುವ ನಿರ್ಧಾರಗಳು ಮೂರು ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ್ದಾಗಿದೆ

ಸಂಪುಟದಿಂದ ಸಚಿವ ಜಮೀರ್ ವಜಾಗೊಳಿಸಲು ಆಗ್ರಹ

Jun 25 2025, 11:49 PM IST
ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ತಾಪಂ ಇಒ ಆರ್‌.ಕೆ. ಶ್ರೀಕುಮಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಎಆರ್‌ಕೆಗೆ ಸಚಿವ ಸಂಪುಟದಲ್ಲಿ ಆದ್ಯತೆ ನೀಡಲಿ: ಸೆಲ್ವರಾಜು

Jun 19 2025, 11:49 PM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಕ್ರೈಸ್ತ ಸಂಘಟನೆಗಳ ಸಮಾಜದ ಅಧ್ಯಕ್ಷ ಸೆಲ್ವರಾಜು ಮಾತನಾಡಿದರು.

ಸಂಪುಟ ಪುನರ್‌ ರಚನೆಯಾದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಅಬ್ಬಯ್ಯ

Jun 19 2025, 12:34 AM IST
ಕ್ಷೇತ್ರದ ಜನತೆ ನನ್ನನ್ನು ಮೂರು ಬಾರಿ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಹಾಗೊಂದು ವೇಳೆ ಸಚಿವ ಸಂಪುಟ ಪುನಾರಚನೆ ಮಾಡಿದರೆ ನಾನೂ ಆಕಾಂಕ್ಷಿಯಾಗಿದ್ದೇನೆ.

19ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ

Jun 06 2025, 11:55 PM IST
ಜೂ. 19 ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು. ಈ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 19 ಸಮಿತಿಗಳನ್ನು ರಚಿಸಲಾಗಿದೆ.

ವಿಜಯಪುರ ಸಚಿವ ಸಂಪುಟ ಸಭೆಗೆ ಪೂರ್ವಸಿದ್ಧತೆ

May 09 2025, 12:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆಗಳ ಕುರಿತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ವಿಜಯಪುರ ಭಾಗದ ಅತೀ ಅವಶ್ಯಕ ಯೋಜನೆಗಳ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಅವರವರ ಕ್ಷೇತ್ರಕ್ಕೆ ಅಗತ್ಯವಿರುವ ಯೋಜನೆಗಳ ಮಾಹಿತಿಯನ್ನು ಕೂಡಲೇ ಪಡೆದು ಆಯಾ ಇಲಾಖೆಯ ಅನುಮೋದನೆಯನ್ನು ಪಡೆದುಕೊಳ್ಳಬೇಕು. ಇದರಿಂದ ನಗರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ಅನುಮೋದಿಸಲು ಅನುಕೂಲವಾಗುತ್ತದೆ ಎಂದು ಸಚಿವರು ಸೂಚಿಸಿದ್ದಾರೆ.

ಸಚಿವ ಸಂಪುಟಕ್ಕೆ ಕ್ಷಣಗಣನೆ: ಮಾದಪ್ಪನ ಬೆಟ್ಟ ಜಗಮಗ

Apr 24 2025, 12:01 AM IST
ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು ಇಡೀ ಕ್ಷೇತ್ರ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.

ಸಚಿವ ಸಂಪುಟ ಸಭೇಲಿ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿ: ಬಿಜೆಪಿ

Apr 23 2025, 12:35 AM IST
ಚಾಮರಾಜನಗರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಜಿಲ್ಲಾಧ್ಯಕ್ಷ ಎಸ್.ನಿರಂಜನಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved