• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಕಚೇರಿಯಲ್ಲಿ ಸಮಯ ಪಾಲನೆಗೆ ರಾಷ್ಟ್ರಗೀತೆ ಗಾಯನ!

Oct 15 2025, 02:08 AM IST
ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಬೆಳಗ್ಗೆ ೧೦.೧೫ಕ್ಕೆ ಸರಿಯಾಗಿ ನೀವು ಹೋದರೆ ಅಲ್ಲಿ ಅಧಿಕಾರಿ- ಸಿಬ್ಬಂದಿ ವರ್ಗದವರು ಸೇರಿಕೊಂಡು ಈ ಪದ್ಧತಿಯನ್ನು ರೂಢಿಸಿಕೊಂಡಿದ್ದಾರೆ.

ಬಂಡೆ ಸಂತೆ ಸ್ಥಳಾಂತರ ಸದ್ಯಕ್ಕೆ ಬೇಡ ಸಮಯ ಬದಲಾಯಿಸಿ

Oct 11 2025, 12:02 AM IST
ಹೊಸದುರ್ಗದ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ರಾಜೇಶ್ವರಿ ಅವರ ಅಧ್ಯಕ್ಷತೆಯಲ್ಲಿ ಮುಂದುವರೆದ ಸಾಮಾನ್ಯ ಸಭೆ ನಡೆಯಿತು.

ಸಮಯ ಪಾಲನೆ ಮಾಡದ ಸರ್ಕಾರಿ ಬಸ್ಸುಗಳಿಂದ ಶಾಲಾ ಮಕ್ಕಳಿಗೆ ತೊಂದರೆ: ಚಂದ್ರಮ್ಮ

Sep 26 2025, 01:00 AM IST
ನರಸಿಂಹರಾಜಪುರ, ಸರ್ಕಾರಿ ಬಸ್ಸುಗಳು ಮನಸ್ಸೋ ಇಚ್ಛೆ ಬರುತ್ತಿವೆ. ಸಮಯಕ್ಕೆ ಸರಿಯಾಗಿ ಬಾರದೇ ಶಾಲಾ, ಕಾಲೇಜುಗಳ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಕು. ಚಂದ್ರಮ್ಮ ಆರೋಪಿಸಿದರು.

ಯುವಜನತೆ ಸಮಯ ಮಹತ್ವ ಅರಿತು ಸಾಧನೆ ತೋರಲಿ: ಎಸಿ ಅಭಿಷೇಕ್

Sep 03 2025, 01:00 AM IST
ಯುವಜನರು ಹೆಚ್ಚಿನ ಸಮಯವನ್ನು ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೇ ಕಳೆದು ಅಮೂಲ್ಯ ಜೀವನ ಮಾಡುತ್ತಿರುವುದು ಬೇಸರದ ಸಂಗತಿ ಎಂದು ಉಪವಿಬಾಗಾಧಿಕಾರಿ ಅಭಿಷೇಕ್ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿ ಸಮಯ ಪ್ರಜ್ಞೆ; ತಪ್ಪಿದ ಮೂರು ಬಾಲ್ಯ ವಿವಾಹ

Sep 02 2025, 01:00 AM IST
ಅಣ್ಣೂರು ಕೇರಿ ಗ್ರಾಮದಲ್ಲಿ ಮೂರು ಬಾಲ್ಯಗಳು ನಡೆಯುತ್ತವೆ ಎಂಬ ಮಾಹಿತಿ ಜಿಲ್ಲಾಧಿಕಾರಿಗಳಿಗೆ ಬಂದಿದೆ. ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಗೆ ರವಾನಿಸಿ ವರದಿ ನೀಡುವಂತೆ ಸೂಚನೆ ನೀಡಿದ ಬಳಿಕ ಗ್ರಾಮದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಓದಿ: ಸಿಪಿವೈ

Sep 01 2025, 01:03 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ವಿದ್ಯಾರ್ಥಿ ಅಬಧಿಯಲ್ಲಿ ಸಮಯ ವ್ಯರ್ಥ ಮಾಡಬಾರದು. ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಕಲಿತ ಶಾಲೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕಿವಿಮಾತು ಹೇಳಿದರು.

ವಿಪಕ್ಷ ನಾಯಕರಿಂದ ಸದನದ ಸಮಯ ಹಾಳು: ಶಾಸಕ ಕೆ.ಎಂ.ಉದಯ್

Aug 21 2025, 01:00 AM IST
ವಿಪಕ್ಷ ನಾಯಕರಿಗೆ ರಾಜ್ಯದ ಅಭಿವೃದ್ಧಿ ಪಡಿಸುವ ಬಗ್ಗೆ ಚಿಂತೆಯಿಲ್ಲ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳ ಶಾಸಕರ ಸಮಸ್ಯೆ ಚರ್ಚಿಸಲು ಸಮಯಾವಕಾಶ ಕೊರತೆಯಾಗುತ್ತಿದೆ. ಕೆಲ ಬಿಲ್ ಗಳಿಗೆ ಮಾತ್ರ ಅನುಮತಿ ಸಿಗುತ್ತಿದೆ. ಶಾಸಕರು ಸಂಕ್ಷಿಪ್ತವಾಗಿ ಚರ್ಚಿಸಲು ವಿಪಕ್ಷ ನಾಯಕರ ಕಾಲಹರಣದಿಂದ ಅಡ್ಡಿಯಾಗುತ್ತಿದೆ.

ಇದು ಭಾರತೀಯರು ಸಂಭ್ರಮಿಸುವ ಸಂತಸದ ಸಮಯ

Aug 16 2025, 02:01 AM IST
ಸ್ವಾತಂತ್ರ್ಯ ತಂದು ಕೊಡುತ್ತೇನೆ ಎಂಬ ಧೀರ ನುಡಿಗಳು, ಬ್ರಿಟಿಷ್ ಸಾಮ್ರಾಜ್ಯ ನಡುಗಿಸಿ ಚೂರಾಗಿದ್ದ ಭಾರತವನ್ನು ಒಂದುಗೂಡಿಸಿದವು

ಮಕ್ಕಳು ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆಯಬೇಕು: ಲೋಕೇಶಪ್ಪ

Aug 15 2025, 01:00 AM IST
ಮಕ್ಕಳು ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆಯಬೇಕು ಎಂದು ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಡಾ.ಎಚ್.ಲೋಕೇಶಪ್ಪ ಹೇಳಿದರು.

ಮಕ್ಕಳಿಗೆ ನಿಮ್ಮ ಅಮೂಲ್ಯ ಸಮಯ ನೀಡಿ: ಡಾ.ವಿ.ಎಚ್.ಐಶ್ವರ್ಯ

Aug 11 2025, 12:30 AM IST
ಪ್ರತಿಯೊಬ್ಬ ತಂದೆ ತಾಯಿಯರು ಮಕ್ಕಳಗೆ ನಿಮ್ಮ ಅಮೂಲ್ಯವಾದ ಸಮಯವನ್ನು ನೀಡಬೇಕು ಎಂದು ಶಿವಮೊಗ್ಗದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ವೈದ್ಯೆ ಹಾಗೂ ಆಪ್ತ ಸಮಾಲೋಚಕಿ ಡಾ.ವಿ.ಎಚ್.ಐಶ್ವರ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved