• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ಗೆ ಬುದ್ದಿ ಕಲಿಸಲು ಸೂಕ್ತ ಸಮಯ: ಸದಾಶಿವ ಗಣಿ

May 11 2025, 01:30 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಸರಿಯಾದ ಬುದ್ದಿ ಕಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಭಾರತೀಯ ಎಲ್ಲ ಸೇನೆಗಳು ತೆಗೆದುಕೊಂಡ ನಿರ್ಧಾರ ಸರಿಯಾಗಿದೆ. ನಾನು ನಿವೃತ್ತ ಯೋಧನಾದರೂ ದೇಶ ಮತ್ತು ಸೈನ್ಯ ಕರೆ ಕೊಟ್ಟರೆ ಇಂದೇ ಯುದ್ದಕ್ಕೆ ಹೋಗಲು ಸಿದ್ದವಾಗಿದ್ದೇನೆ ಸಿಆರ್‌ಪಿಎಫ್‌ ಮಾಜಿ ಹವಾಲ್ದಾರ್‌ ಸದಾಶಿವ ಗಣಿ ಹೇಳಿದ್ದಾರೆ.

ಭಾರತ ದೇಶದ ನಕ್ಷೆ ವಿಸ್ತಾರವಾಗುವ ಸಮಯ ಇದು

May 11 2025, 01:22 AM IST
ಭಾರತ ದೇಶದ ನಕ್ಷೆ ವಿಶಾಲವಾಗಿ, ವಿಸ್ತಾರವಾಗಿ ಬದಲಾಗುವ ಸಮಯ ಬಂದಿದೆ

ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ

May 09 2025, 09:22 AM IST

ದೇಶ ತೊರೆಯಲು ಮೇ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಮೈಸೂರಿನಲ್ಲಿ ನೆಲೆಸಿರುವ ಪಾಕಿಸ್ತಾನದ ಮೂವರು ಮಕ್ಕಳು ತಮ್ಮ ತಾಯಿಯೊಂದಿಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಗ್ರಾಮೀಣ ಜನರ ಸೇವೆಗೆ ವೈದ್ಯರು ಸಮಯ ಮೀಸಲಿಡಿ: ಅಜೀಂ ಪ್ರೇಮ್‌ಜಿ

May 07 2025, 01:46 AM IST
ನಗರ ಪ್ರದೇಶ, ಕಾರ್ಪೊರೇಟ್‌ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಕೂಡ ತಮ್ಮ ಸಮಯದ ಒಂದು ಭಾಗವನ್ನಾದರೂ ಕೊಳಗೇರಿ ನಿವಾಸಿಗಳು, ಗ್ರಾಮೀಣ ಭಾಗದ ಜನರ ಸೇವೆಗೆ ಮೀಸಲಿಡಬೇಕು ಎಂದು ಅಜೀಂ ಪ್ರೇಮ್‌ಜಿ ಫೌಂಡೇಷನ್ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಸಲಹೆ ನೀಡಿದ್ದಾರೆ.

ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 03 2025, 12:15 AM IST
ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಮಿಲ್ಲರ್ ಕಮಿಷನ್ ರಚಿಸಿದಾಗಿನಿಂದಲೂ ಇವತ್ತಿನವರೆಗೂ ವಿರೋಧ ಮಾಡುತ್ತಿದ್ದಾರೆ.

ಕಟಕ ರಾಶಿಗಿದೆ ಒಳ್ಳೆಯ ಸಮಯ : ಈ ವಾರ ನಿಮ್ಮ ರಾಶಿಯ ಫಲಾ ಫಲ ಹೇಗಿದೆ ತಿಳಿಯಿರಿ ಇಲ್ಲಿ

Apr 13 2025, 12:54 PM IST

ವಾರಫಲ - ಈ ವಾರ ನಿಮ್ಮ ರಾಶಿಗಳ ಫಲಾ ಫಲ ಹೇಗಿದೆ ?

9 ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲು - ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸ

Apr 03 2025, 11:23 AM IST

ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಿಗೆ ಸಿಎಂಗೆ ಮನವಿ

Mar 28 2025, 12:36 AM IST

 ತಾಲೂಕಿನ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ ಮಾಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗುರುವಾರ ಶಿರಸ್ತೇದಾರ ಎ.ಎಚ್.ಬಳೂರಗಿ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಿಗರ ಮೇಲಿನ ದೌರ್ಜನ್ಯ : ಇಂದು ರಾಜ್ಯ ಬಂದ್‌ - ಏನುಂಟು - ಏನಿಲ್ಲ ? ಎಷ್ಟು ಸಮಯ ಇರಲಿದೆ ?

Mar 22 2025, 02:00 AM IST
ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಅಖಂಡ ಕರ್ನಾಟಕ ಬಂದ್​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ.

ವಿದ್ಯಾರ್ಥಿ ಬದುಕಲ್ಲಿ ಸಮಯ ಅತೀ ಮುಖ್ಯ

Mar 14 2025, 01:31 AM IST
ಹಿರಿಯೂರು ನಗರದ ರೀಜನಲ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved