• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿರುವ ರಾಜ್ಯ ಸರ್ಕಾರ: ಸಂಸದ ಡಾ.ಕೆ.ಸುಧಾಕರ್State government has taken up the task of dividing religion: MP Dr. K. Sudhakar

Sep 18 2025, 01:10 AM IST
ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹಂಚಿಕೆ ಮಾಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಈ ಸಮುದಾಯಗಳಿಗೆ ಎಸಗುವ ದ್ರೋಹ ಅಲ್ಲವೇ ಎಂದರು.

ಸಂತ್ರಸ್ತರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಅಂತರಗೊಂಡ

Sep 17 2025, 01:09 AM IST
ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತಾದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಯುಕೆಪಿ ಯೋಜನೆ ಕುರಿತಾಗಿ ತೆಗೆದುಕೊಂಡ ನಿರ್ಣಯ ಸ್ವಾಗತಾರ್ಹವಾಗಿದೆ ಎಂದು ಮುಳುಗಡೆ ಹೋರಾಟ ಸಮಿತಿ ಸಂಚಾಲಕ ಪ್ರಕಾಶ ಅಂತರಗೊಂಡ ತಿಳಿಸಿದರು.

ಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರ

Sep 17 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸುವುದರ ಜತಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿಬೇಕು.

ಸರ್ಕಾರ ಸಮಗ್ರ ಬೆಳೆಗಳಿಗೆ ಪರಿಹಾರ ನೀಡಲಿ: ವಿಜಯ ಕುಲಕರ್ಣಿ

Sep 16 2025, 12:04 AM IST
ಸಮಗ್ರ ಬೆಳೆಹಾನಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕೇಂದ್ರ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ಸಮಿತಿ ಹಾಗೂ ತಾಲೂಕು ಕೃಷಿಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ನರಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ನೀಡುತ್ತಿಲ್ಲ: ಶಾಸಕ ಎಚ್.ಟಿ.ಮಂಜು

Sep 16 2025, 12:03 AM IST
ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಸಾರ್ವಜನಿಕರು ಅಭಿವೃದ್ಧಿ ಕೆಲಸಗಳಿಗೆ ಮುಕ್ತ ಮನಸ್ಸಿನಿಂದ ಸಹಕಾರ ನೀಡಿದರೆ ಮಾತ್ರ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯಲು ಸಾಧ್ಯ. ಗ್ರಾಮೀಣ ಭಾಗದ ಪ್ರಮುಖ ರಸ್ತೆಗಳು ಹದಗೆಟ್ಟಿರುವ ಬಗೆಗೆ ಯೋಜನಾ ಪಟ್ಟಿ ಸಿದ್ಧಪಡಿಸಿದ್ದೇನೆ.

ಮಣಿಪುರದಲ್ಲಿ ಶಾಂತಿಗೆ ಸರ್ಕಾರ ಬದ್ಧ : ₹ 8500 ಕೋಟಿ ಮೊತ್ತದ ಯೋಜನೆಗೆ ಮೋದಿ ಚಾಲನೆ

Sep 14 2025, 01:04 AM IST

 ಈಶಾನ್ಯ ರಾಜ್ಯ ಮಣಿಪುರಕ್ಕೆ, ಹಿಂಸೆ ಆರಂಭವಾದ ಬಳಿಕ ಶನಿವಾರ ಮೊದಲ ಬಾರಿ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ‘ಆದ ಗಾಯಗಳನ್ನು ಗುಣಪಡಿಸಲು ಹಾಗೂ ರಾಜ್ಯದಲ್ಲಿ ಶಾಂತಿ ಮತ್ತು ಸಮೃದ್ಧಿ ಮತ್ತು ಆತ್ಮವಿಶ್ವಾಸವನ್ನು ಪುನಃಸ್ಥಾಪಿಸಲು ತಮ್ಮ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲ: ಎಚ್.ಡಿ.ರೇವಣ್ಣ

Sep 14 2025, 01:04 AM IST
ಸೇವೆಯಲ್ಲಿದ್ದಾಗ ನಿಧನರಾದ ಶಿಕ್ಷಕರ ಕುಟುಂಬದವರಿಗೆ ಸಾಂತ್ವನ ಹಾಗೂ ಗೌರವ ಸಮರ್ಪಣೆ ಜತೆಗೆ ನಿವೃತ್ತ ಶಿಕ್ಷಕರು, ಉಪನ್ಯಾಸಕರು, ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸರ್ಕಾರ ಮಾಡದ ಕೆಲಸ ಮಠಗಳು ಮಾಡುತ್ತಿವೆ- ಸಚಿವ ಮಧು ಬಂಗಾರಪ್ಪ

Sep 13 2025, 02:05 AM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರಗಳು ಮಾಡದೇ ಇರುವಂತಹ ಕೆಲಸವನ್ನು ನಾಡಿನ ಮಠಗಳು ಮಾಡುತ್ತಿವೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಿಲ್ಲೆಯ 25 ಪ್ರವಾಸಿ ತಾಣಗಳ ಪಟ್ಟಿಗೆ ಸರ್ಕಾರ ಅನುಮೋದನೆ

Sep 13 2025, 02:04 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳಿಗೆ ಕರ್ನಾಟಕ ಪ್ರವಾಸೋದ್ಯಮ ನೀತಿ 2024-25ರಡಿ ಸರ್ಕಾರ ಅನುಮೋದನೆ ನೀಡಿದೆ.

ಸರ್ಕಾರ ಕೊಟ್ಟಿದ್ದ ದಂಡ ರಿಯಾಯ್ತಿ:3 ವಾರಗಳಲ್ಲಿ ₹96 ಕೋಟಿ ಸಂಗ್ರಹ

Sep 13 2025, 02:04 AM IST
ಕಡೆಯ ದಿನ ದಂಡ ಪಾವತಿಗೆ ಜಮಾಯಿಸಿರುವ ವಾಹನ ಮಾಲಿಕರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 187
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved