• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತರ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸರ್ಕಾರ ಬದ್ಧ : ತಮ್ಮಯ್ಯ

Oct 27 2025, 12:15 AM IST
ಚಿಕ್ಕಮಗಳೂರುಅಲ್ಪಸಂಖ್ಯಾತರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಸುಮಾರು ₹5 ಕೋಟಿ ವೆಚ್ಚದಲ್ಲಿ ಸ್ವಂತ ಶಾಲಾ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಳಿಸಿ ಮಕ್ಕಳ ಸಮಗ್ರ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಟ್ಟಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಸರ್ಕಾರ ಮುಸ್ಲಿಂ ಸಮಾಜ ಮುಖ್ಯವಾಹಿನಿಗೆ ತರಲಿ: ಮಹ್ಮದಯೂಸುಫ್‌ ನಮಾಜಿ

Oct 27 2025, 12:15 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಸ್ಲಿಂ ಸಮಾಜವನ್ನು ಕೇವಲ ವೋಟ್ ಬ್ಯಾಂಕ್ ಎಂದು ಉಪಯೋಗಿಸಿ ಸಂವಿಧಾನಬದ್ಧ ಯೋಜನೆಗಳನ್ನು ನೀಡುವಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದ್ದಾರೆ.

ಕರ್ನಾಟಕವನ್ನು ಆರೋಗ್ಯವಂತ ರಾಜ್ಯವನ್ನಾಗಿಸಲು ಸರ್ಕಾರ ಬದ್ಧ: ಡಾ.ಶರಣಪ್ರಕಾಶ್ ಪಾಟೀಲ್

Oct 26 2025, 02:00 AM IST
ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ಅಗತ್ಯವಿರುವವರಿಗೆ ಕೈಗೆಟಕುವ ದರದಲ್ಲಿ ಅಂಗಾಂಗ ಕಸಿ ಸೇವೆಯ ಚಿಕಿತ್ಸೆ ಸಿಗಬೇಕು ಎನ್ನುವುದು ಸರ್ಕಾರದ ಮುಖ್ಯ ಗುರಿ. ಹಾಗಾಗಿ ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಅಂಗಾಂಗ ಕಸಿ ಸಂಸ್ಥೆ ಮೂಲಕ ರಾಜ್ಯದಲ್ಲಿ ಆರೋಗ್ಯ ಸಂಬಂಧಿತ ಹಲವು ಯೋಜನೆ ಜಾರಿಗೊಳಿಸಿ, ಸರ್ಕಾರಿ ಸಂಸ್ಥೆಯಿಂದಲೇ ಅಂಗಾಂಗ ಕಸಿ ಮಾಡಲಾಗುತ್ತಿದೆ.

ಈರುಳ್ಳಿ ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಲಿ: ವೀರಬಸಪ್ಪ ಹೂಗಾರ

Oct 22 2025, 01:03 AM IST
ಸರ್ಕಾರ ರೈತರ ಕಷ್ಟವನ್ನು ಅರಿತು ಬೆಳೆಹಾನಿಯಾದ ರೈತರ ಕೃಷಿ ಸಾಲಮನ್ನಾ ಮಾಡಬೇಕು. ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು.

ಸರ್ಕಾರ ವಿರುದ್ಧ ಗುಡುಗಿದ್ದ ಕಿರಣ್‌ ಶಾರಿಂದ ಸಿಎಂ, ಡಿಸಿಎಂ ಭೇಟಿ

Oct 22 2025, 01:03 AM IST
ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ, ಮೂಲಸೌಕರ್ಯ ವಿಚಾರಕ್ಕೆ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್‌ ಕಂಪನಿ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಭ್ರಷ್ಟಾಚಾರದಲ್ಲಿ ದಾಖಲೆ ಬರೆಯುತ್ತಿರುವ ಸರ್ಕಾರ: ಬಿ.ವೈ.ರಾಘವೇಂದ್ರ

Oct 22 2025, 01:03 AM IST
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದ ಕುರಿತಂತೆ ಜನಸಾಮಾನ್ಯರು, ಮಾಧ್ಯಮಗಳು ಹೇಳುತ್ತಿರುವುದನ್ನು ಕೇಳಿಸಿ ಕೊಂಡಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟಾಚಾರದ ಕುರಿತು ದಾಖಲೆಗಳನ್ನು ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಲೇವಡಿ ಮಾಡಿದ್ದಾರೆ.

ಹೈನುಗಾರರಿಗೆ 675 ಕೋಟಿಗೂ ಹೆಚ್ಚಿನ ಹಣ ಬಾಕಿ;5 ತಿಂಗಳಿಂದ ಪ್ರೋತ್ಸಾಹಧನ ಪಾವತಿಸದ ಸರ್ಕಾರ

Oct 22 2025, 01:03 AM IST
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಆಯ್ಕೆಯಾದ ನಂತರ ಬೆಂಗಳೂರು ಹಾಲು ಒಕ್ಕೂಟದಲ್ಲಿ ಸಮಸ್ಯೆಗಳು ಇಲ್ಲದಂತಾಗುತ್ತದೆ. ರೈತರ ಪರವಾಗಿ ಸರ್ಕಾರದ ವಲಯದಲ್ಲಿ ಒಕ್ಕೂಟದ ಅಧ್ಯಕ್ಷರಾಗಿರುವ ಡಿ.ಕೆ.ಸುರೇಶ್ ರವರು ಮಾತನಾಡುತ್ತಾರೆ ಎಂದು ರೈತರು ಭಾವಿಸಿದ್ದರು. ಆದರೆ ಪ್ರೋತ್ಸಾಹ ಧನವನ್ನು ದೀಪಾವಳಿಯ ಸಂದರ್ಭದಲ್ಲಾದರೂ ಡಿ.ಕೆ.ಸುರೇಶ್ ರವರೇ ಮುತುವರ್ಜಿ ವಹಿಸಿ ಹಣ ಬಿಡುಗಡೆ ಮಾಡಿಸಿಕೊಡುತ್ತಾರೆ ಎಂಬ ರೈತರ ನಂಬಿಕೆ ಹುಸಿಯಾದಂತಾಗಿದೆ.

ಸಿದ್ದರಾಮಯ್ಯ ಸರ್ಕಾರ ಎಡಬಿಡಂಗಿ ಸರ್ಕಾರ

Oct 21 2025, 01:00 AM IST
ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಎಂಬ ಹೆಸರಿನಲ್ಲಿ ಸರ್ಕಾರ ಜಾತಿ ಆಧಾರಿತ ರಾಜಕೀಯಕ್ಕೆ ಇಂಧನ ಹಾಕುತ್ತಿದೆ. ಹೈಕೋರ್ಟ್ ಸ್ಪಷ್ಟವಾಗಿ ಹೇಳಿದರೂ, ಧಮ್ಕಿ ಹಾಕಿ ಸಮೀಕ್ಷೆ ಮಾಡಿಸುತ್ತಿದ್ದಾರೆ. ಇದು ಸಂವಿಧಾನ ಬಾಹಿರ ನಡೆ ಎಂದು ತೀವ್ರ ಟೀಕೆ ಮಾಡಿದರು. ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೇಳುವಾಗ, “ಹದಿನೈದು ದಿನಗಳಲ್ಲಿ ಮುಗಿಸುತ್ತೇನೆ ಎಂದು ಹಠ ಹಿಡಿದ ಸಿಎಂ ಈಗ ಮೂರನೇ ಬಾರಿಗೆ ಅವಧಿ ವಿಸ್ತರಣೆ ಮಾಡಿದ್ದಾರೆ. ತರಬೇತಿ ಇಲ್ಲ, ಯೋಜನೆ ಇಲ್ಲ, ಬರೀ ಬೆದರಿಕೆ ಇದೆ. ಇದು ಸರ್ಕಾರದ ವೈಫಲ್ಯದ ಕನ್ನಡಿ ಎಂದರು.

ಕುಂಬಾರ ಸಮಾಜದ ಅಭಿವೃದ್ದಿಗೆ ಸರ್ಕಾರ ಬದ್ಧ

Oct 21 2025, 01:00 AM IST
ತಾಲೂಕಿನಲ್ಲಿ ವಾಸವಾಗಿರುವ ಕುಂಬಾರ ಸಮಾಜದವರಿಗೆ ಗ್ರಾಮಾಂತರ ಪ್ರದೇಶದಗಳಲ್ಲಿ ಸಮುದಾಯ ಭವನ ಸೇರಿದಂತೆ ಸರ್ಕಾರದ ಅನೇಕ ಸೌಲಭ್ಯಗಳನ್ನು ನೀಡಲಾಗಿದೆ

ಕಾಂಗ್ರೆಸ್‌ ಸರ್ಕಾರ ಪಾಪರ್ ಆಗಿದೆ: ಕೆಎಸ್‌ಈ

Oct 19 2025, 01:00 AM IST
ನೀರು ಗಂಟಿಗೆಗಳಿಗೆ ಸಂಬಳ ನೀಡಲು ಆಗದಿರುವ ಮಟ್ಟಿಗೆ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಂಬಳ ಸಿಗದೆ ನೌಕರರು ಆತ್ಮಹತ್ಯೆಯೂ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಉದ್ಯಮಿ ಕಿರಣ್ ಮುಜಮ್ದಾರ್ ಬೆಂಗಳೂರಿನ 15 ರಸ್ತೆಗಳ ಗುಂಡಿಯನ್ನು ತಮ್ಮ ಸಂಸ್ಥೆಯಿಂದ ಮುಚ್ಚುವುದಾಗಿ ಹೇಳಿದ್ದಾರೆ. ಇದು ಗತಿಗೆಟ್ಟ ಸರ್ಕಾರದ ನಿದರ್ಶನ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 195
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved