• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರ್‍ಯಾಪಿಡೋ ಸವಾರ - ಮಹಿಳಾ ಗ್ರಾಹಕಿ ನಡುವೆ ಹೊಡೆದಾಟ : ಕೇಸ್ ದಾಖಲು

Jun 17 2025, 07:30 AM IST

ಪ್ರಯಾಣದ ವೇಳೆ ಕ್ಷುಲ್ಲಕ ಕಾರಣಕ್ಕೆ ರ್‍ಯಾಪಿಡೋ ಸ್ಕೂಟರ ಸವಾರ ಹಾಗೂ ಮಹಿಳಾ ಗ್ರಾಹಕಿ ಮಧ್ಯೆ ನಡು ರಸ್ತೆಯಲ್ಲಿ ಬೀದಿ ಜಗಳ ನಡೆದು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ಜಯನಗರದ 3ನೇ ಹಂತದಲ್ಲಿ ನಡೆದಿದೆ.

ಕಾರು ಬೈಕ್‌ಗೆ ಡಿಕ್ಕಿ: ತಮಿಳುನಾಡು ಮೂಲದ ಸವಾರ ಸಾವು

Jun 17 2025, 02:08 AM IST
ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಳವಳ್ಳಿತಾಲೂಕಿನ ಸಂಶೆಟ್ಟಿಪುರ ಗೇಟ್ ಬಳಿ ಭಾನುವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದ ರಾಹುಲ್ ವಿಘ್ನೇಶ್ವರ್ (25) ಮೃತಪಟ್ಟವರು.

ಬೈಕ್ ಸವಾರನಿಗೆ ಖಾಸಗಿ ಬಸ್ ಡಿಕ್ಕಿ: ಸವಾರ ಸಾವು

Jun 10 2025, 06:08 AM IST
ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಬಳಿಯ ಡಿ. ಕುರುಬರಹಳ್ಳಿ ನಿವಾಸಿಯಾಗಿದ್ದು ಅಫಘಾತಕ್ಕೆ ಕಾರಣನಾದ ಬಸ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ.

ಬೈಕ್ ಗೆ ಕಾರು ಡಿಕ್ಕಿ: ಹಿಂಬದಿ ಸವಾರ ಸಾವು, ಚಾಲಕನಿಗೆ ಗಾಯ

Jun 10 2025, 03:46 AM IST

ಬೈಕ್‌ಗೆ ಕಾರು ಡಿಕ್ಕಿಯಾಗಿ ಹಿಂಬದಿ ಸವಾರ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಶಿವಪುರದಲ್ಲಿ ಭಾನುವಾರ ರಾತ್ರಿ ಜರುಗಿದೆ.

ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸಾವು, ಹಿಂಬದಿ ಸವಾರನ ಕಾಲು ಮುರಿತ

Jun 09 2025, 12:02 AM IST
ಬೈಕ್‌ ಹಿಂದಿಕ್ಕಲು ಹೋಗಿ ಸಾರಿಗೆ ಬಸ್ ಡಿಕ್ಕಿಯಾಗಿ ಚಕ್ರ ಸವಾರನ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರನಿಗೆ ಕಾಲು ಮುರಿದಿರುವ ಶ್ರೀರಂಗಪಟ್ಟಣ ಪಟ್ಟದ ಚೆಕ್ ಪೋಸ್ಟ್ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀಸಾಯಿ ಆಶ್ರಮದ ಸೇತುವೆ ಬಳಿ ನಡೆದಿದೆ.

ಕ್ಯಾಂಟರ್‌-ದ್ವಿಚಕ್ರಗಳ ನಡುವೆ ಡಿಕ್ಕಿ : ಇಬ್ಬರೂ ಬೈಕ್‌ ಸವಾರ ಸಾವು

May 27 2025, 06:54 AM IST

ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ನಿಯಂತ್ರಣ ಕಳೆದುಕೊಂಡು ಮುಂದೆ ಹೋಗುತ್ತಿದ್ದ ಕ್ಯಾಂಟರ್‌ ವಾಹನದ ಹಿಂಭಾಗಕ್ಕೆ ತಾನೇ ಡಿಕ್ಕಿ ಹೊಡೆದುಕೊಂಡು ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಟಿವಿಎಸ್ ಮೊಪೆಡ್‌ಗೆ ಖಾಸಗಿ ಬಸ್ ಡಿಕ್ಕಿ : ಸವಾರ ದುಬೈ ವೆಂಕಟೇಗೌಡ ಸಾವು

May 27 2025, 12:04 AM IST
ಟಿವಿಎಸ್ ಮೊಪೆಡ್‌ಗೆ ವೇಗವಾಗಿ ಬಂದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಗಸರಹಳ್ಳಿ ಗೇಟ್ ಬಳಿಯ ಮೈಸೂರು- ಕೆ.ಆರ್.ಪೇಟೆ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಕಾರಿನೊಳಕ್ಕೆ ಸಿಗರೇಟ್‌ ತಂದು ಕೊಡದಕ್ಕೆ ಸಿಟ್ಟಿಗೆದ್ದು ಬೈಕ್‌ಗೆ ಕಾರು ಡಿಕ್ಕಿ : ಸವಾರ ಟೆಕಿ ಸಾವು

May 18 2025, 01:09 AM IST
ಕಾರಿನೊಳಕ್ಕೆ ಸಿಗರೇಟ್‌ ತಂದು ಕೊಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಕೋಪಗೊಂಡ ಕಾರು ಚಾಲಕ ದ್ವಿಚಕ್ರ ವಾಹನಕ್ಕೆ ತನ್ನ ಕಾರಿನಿಂದ ಗುದ್ದಿಸಿದ ಪರಿಣಾಮ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ್‌ಗೆ ಟೆಂಪೋ ಟ್ರಾವೆಲರ್ಸ್ ಡಿಕ್ಕಿ : ಸವಾರ ಸಾವು

May 15 2025, 01:33 AM IST
ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಕೃಷ್ಣರ ಪುತ್ರ ವಿಜಯ್ (21) ಮೃತಪಟ್ಟ ಬೈಕ್ ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಈತ ಸ್ಥಳದಲ್ಲೇ ಕೊನೆ ಉಸಿರೆಳೆದಿದ್ದಾನೆ.

2 ಬೈಕ್‌ಗಳ ಮುಖಾಮುಖಿ ಅಪಘಾತಕ್ಕೆ ಸವಾರ ಸಾವು

May 02 2025, 01:30 AM IST
ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ದಾರುಣ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved