• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಕೇರಿ: ಸಾಂಪ್ರದಾಯಿಕ ಸುಗ್ಗಿ ಆಚರಣೆ ಸಂಭ್ರಮ

Apr 28 2025, 11:46 PM IST
ತಾಕೇರಿ ಗ್ರಾಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಉತ್ಸವ ಆಚರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಸಾಂಪ್ರದಾಯಿಕ ಕೃಷಿ, ಹೈನುಗಾರಿಕೆಯಿಂದ ವಾರ್ಷಿಕ 4 ಲಕ್ಷ ರು. ನಿವ್ವಳ ಲಾಭ

Apr 25 2025, 11:52 PM IST
ಹುಣಸೂರು ತಾಲೂಕು ಹನಗೋಡು ಹೋಬಳಿ ವಡ್ಡಂಬಾಳು ಗ್ರಾಮದ ದೇವರಾಜನಾಯಕ ಅವರ ಪತ್ನಿಯಾದ ವಿ.ಡಿ. ಕುಮಾರಿ ಅವರ ವಾರ್ಷಿಕ ಮೂರರಿಂದ ನಾಲ್ಕು ಲಕ್ಷ ರು.ವರೆಗೆ ನಿವ್ವಳ ಆದಾಯ ಗಳಿಸುತ್ತಿದ್ದಾರೆ. ಇವರಿಗೆ ನಾಲ್ಕು ಎಕರೆ ಜಮೀನಿದೆ. ಎರಡು ಕೊಳವೆ ಬಾವಿ ಕೊರೆಸಿದ್ದರು. ಒಂದು ವಿಫಲವಾದರೆ ಮತ್ತೊಂದರಲ್ಲಿ ಉತ್ತಮವಾಗಿ ನೀರು ಬರುತ್ತಿದೆ. ಕಳೆದ ಹದಿನೈದು ವರ್ಷಗಳಿಂದಲೂ ಪತಿಯೊಂದಿಗೆ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಂಟಿಕೊಪ್ಪ: ಮಲಯಾಳಿ ಬಾಂಧವರಿಂದ ವಿಶು ಹಬ್ಬ ಸಾಂಪ್ರದಾಯಿಕ ಆಚರಣೆ

Apr 16 2025, 12:33 AM IST
ಕೊಡಗಿನಲ್ಲಿ ನೆಲೆ ನಿಂತಿರುವ ಮಲಯಾಳಿ ಸಮಾಜದವರು ವಿಶು ಸೌರಮಾನ ಯುಗಾದಿಯನ್ನು ಸಾಂಪ್ರದಾಯಿಕವಾಗಿ ಸಡಗರ ಸಂಭ್ರಮದಿಂದ ಆಚರಿಸಿದರು.

ವೈರಮುಡಿ, ರಾಜಮುಡಿ, ವಜ್ರಾಭರಣಗಳಿಗೆ ಸಾಂಪ್ರದಾಯಿಕ ಪೂಜೆ

Apr 08 2025, 12:35 AM IST
ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿಯ ಐತಿಹಾಸಿಕ ಶ್ರೀವೈರಮುಡಿ ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ವಜ್ರಖಚಿತ ವೈರಮುಡಿ, ರಾಜಮುಡಿ ಮತ್ತು ಇತರೆ ವಜ್ರಾಭರಣಗಳನ್ನು ಜಿಲ್ಲಾ ಖಜಾನೆಯಿಂದ ಸೋಮವಾರ ಬೆಳಗ್ಗೆ ಮೇಲುಕೋಟೆಗೆ ಕೊಂಡೊಯ್ಯಲಾಯಿತು.

21 ವರ್ಷದ ಬಳಿಕ ನಡೆಯಿತು ಸಾಂಪ್ರದಾಯಿಕ ಬಣ್ಣದೋಕುಳಿ

Apr 01 2025, 12:50 AM IST
ಸಂಜೀವಮೂರ್ತಿ ದೇವಸ್ಥಾನದ ಮುಂಭಾಗದಲ್ಲಿದ್ದ ಹೊಂಡವನ್ನು ಯುವಕರು ೨೧ ವರ್ಷಗಳ ಬಳಿಕ ಜೆಸಿಬಿ ಮೂಲಕ ಅಗೆಯಿಸಿ ನೀರು ಹಾಗೂ ಬಣ್ಣ ತುಂಬಿ ಬಣ್ಣದೋಕುಳಿಗೆ ಮೆರಗು

ದೇಶದ ಧಾರ್ಮಿಕ ಸಾಂಪ್ರದಾಯಿಕ ಆಚರಣೆ ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ : ಪ್ರಧಾನಿ ಟೀಕೆ

Feb 24 2025, 12:35 AM IST

 ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ ಇದಕ್ಕೆ ವಿದೇಶಗಳಿಂದ ಕುಮ್ಮಕ್ಕು ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ ಮಹಾಕುಂಭಮೇಳವು ‘ಏಕತೆಯ ಮಹಾಕುಂಭ’ ಆಗಿದ್ದು, ಟೀಕಾಕಾರರಿಗೆ ಇದೇ ಉತ್ತರ’ ಎಂದು ಬಣ್ಣಿಸಿದ್ದಾರೆ.

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ: ಶಾಸಕ ಯಶ್ಪಾಲ್ ಮನವಿ

Feb 18 2025, 12:34 AM IST
ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿದೆ. ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರ ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮನವಿ ಮಾಡಿದರು.

ಕೊಡವರ ಸಾಂಪ್ರದಾಯಿಕ ವಸ್ತ್ರ, ಆಚರಣೆಗಳು ಆದಿಮಸಂಜಾತ ಕೊಡವರ ಹೆಗ್ಗುರುತು: ಎನ್.ಯು.ನಾಚಪ್ಪ

Feb 10 2025, 01:47 AM IST
ಕಳೆದ 35 ವರ್ಷಗಳಿಂದ ಆದಿಮ ಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್‌ಸಿ ಸಂಘಟನೆ ಶ್ರಮಿಸುತ್ತಿದೆ.

ವಿಶ್ವಕ್ಕೆ ಸಾಂಪ್ರದಾಯಿಕ ಕಲೆಯಾಗಿರುವ ತೊಗಲು ಗೊಂಬೆಯಾಟ ತೋರಿಸಿದ ಭೀಮವ್ವನಿಗೆ ಪದ್ಮಶ್ರೀ

Jan 26 2025, 01:34 AM IST
ಸಾಂಪ್ರದಾಯಿಕ ಕಲೆಯಾಗಿರುವ ತೊಗಲುಗೊಂಬೆಯಾಟದ ಮೂಲಕವೇ ರಾಮಾಯಣ, ಮಹಾಭಾರತದ ಕತೆಯನ್ನು ದೇಶ-ವಿದೇಶಗಳಲ್ಲಿಯೂ ಹೇಳುತ್ತಿರುವ ಶತಾಯುಷಿ ಭೀಮವ್ವ ದೊಡ್ಡಬಾಳಪ್ಪ ಶಿಳ್ಳಿಕ್ಯಾತರ ಅವರಿಗೆ ಕೇಂದ್ರ ಸರ್ಕಾರ 2025ನೇ ಸಾಲಿನ ಪ್ರದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ.

ಉತ್ತರದಲ್ಲಿ ಸಾಂಪ್ರದಾಯಿಕ ಎಳ್ಳು ಅಮವಾಸೆ ಸಡಗರ

Dec 31 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಉತ್ತರ ಕರ್ನಾಟಕ ಭಾಗದ ರೈತರ ಸಂಭ್ರಮದ ಹಬ್ಬ ಎಳ್ಳು ಅಮವಾಸೆ. ಸೋಮವಾರ ಈ ಹಬ್ಬವನ್ನು ಜಿಲ್ಲಾದ್ಯಂತ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಬೆಳಗ್ಗೆಯೇ ತರಹೇವಾರಿ ಊಟದ ಬುತ್ತಿ ಕಟ್ಟಿಕೊಂಡು ಎತ್ತಿನ ಬಂಡಿಯಲ್ಲಿ ಕುಟುಂಬದ ಸಮೇತ ಹೊಲಕ್ಕೆ ತೆರಳಿ ಚರಗ ಚೆಲ್ಲಿ ಭೂಮಿ ತಾಯಿಗೆ ನಮಿಸಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved