• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಜನತೆಗೆ ಸಾಂಪ್ರದಾಯಿಕ ಆಹಾರ ಪದ್ಧತಿ ಪರಿಚಯಿಸುವ ಕೆಲಸವಾಗಲಿ: ಶ್ರೀಶೈಲಜಾ ಎಚ್.ವಿ.

Sep 14 2025, 01:04 AM IST
ಹಾವೇರಿ ನಗರದ ಜಿಲ್ಲಾ ನೌಕರರ ಭವನದಲ್ಲಿ ವಿಶ್ವ ಪೋಷಣ ದಿನಾಚರಣೆ ಹಾಗೂ ರಾಷ್ಟ್ರೀಯ ಪೋಷಣ ಸಪ್ತಾಹ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ವಿ. ಉದ್ಘಾಟಿಸಿದರು.

ಪೊನ್ನಂಪೇಟೆ ಕೊಡವ ಸಮಾಜದಿಂದ ಸಾಂಪ್ರದಾಯಿಕ ಕೈಲ್ ಪೋಳ್ದ್

Sep 04 2025, 01:01 AM IST
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೈಲ್‌ ಪೋಳ್ದ್‌ ಹಬ್ಬವನ್ನು ಸಾಂಪ್ರದಾಯಿಕವಾಗಿ ಕೃಷಿ ಪರಿಕರ, ಕೋವಿ ವಾಹನಗಳಿಗೆ ಪೂಜೆ ಸಲ್ಲಿಸಿ ಆಚರಿಸಲಾಯಿತು.

ಸಾಂಪ್ರದಾಯಿಕ ಪತ್ರಿಕೋದ್ಯಮದಲ್ಲಿ ಬದಲಾವಣೆ

Aug 14 2025, 02:09 AM IST
ಜನಾಭಿಪ್ರಾಯ ಬಿಂಬಿಸುವುದೇ ಪತ್ರಿಕೋದ್ಯಮದ ಮೂಲ ಉದ್ದೇಶ.. ಪತ್ರಕರ್ತರು ಸತ್ಯವನ್ನು ಮರೆಮಾಚಿ ಸುದ್ದಿ ಮಾಡಿದರೆ ಸಾಮಾಜಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಆಟಿ ಅಮಾವಾಸ್ಯೆಯಂದು ಸಾಂಪ್ರದಾಯಿಕ ಆಟಿ ಕಷಾಯ ವಿತರಣೆ

Jul 25 2025, 12:30 AM IST
ಕೊಪ್ಪ, ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ಕೊಪ್ಪದ ಎ.ಎಲ್.ಎನ್.ರಾವ್. ಆಯುರ್ವೇದ ಕಾಲೇಜಿನ ದ್ರವ್ಯಗುಣ, ರಸಶಾಸ್ತ್ರ ವಿಭಾಗದಿಂದ ಸಾರ್ವಜನಿಕರಿಗೆ ಸಾಂಪ್ರದಾಯಿಕವಾಗಿ ತಯಾರಿಸಿದ ಔಷಧೀಯ ಗುಣ ಹೊಂದಿದ ಆಟಿ ಕಷಾಯವನ್ನು ಉಚಿತವಾಗಿ ವಿತರಿಸಲಾಯಿತು.

ತಾಕೇರಿ: ಸಾಂಪ್ರದಾಯಿಕ ಸುಗ್ಗಿ ಆಚರಣೆ ಸಂಭ್ರಮ

Apr 28 2025, 11:46 PM IST
ತಾಕೇರಿ ಗ್ರಾಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಉತ್ಸವ ಆಚರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಸಾಂಪ್ರದಾಯಿಕ ಕೃಷಿ, ಹೈನುಗಾರಿಕೆಯಿಂದ ವಾರ್ಷಿಕ 4 ಲಕ್ಷ ರು. ನಿವ್ವಳ ಲಾಭ

Apr 25 2025, 11:52 PM IST
ಹುಣಸೂರು ತಾಲೂಕು ಹನಗೋಡು ಹೋಬಳಿ ವಡ್ಡಂಬಾಳು ಗ್ರಾಮದ ದೇವರಾಜನಾಯಕ ಅವರ ಪತ್ನಿಯಾದ ವಿ.ಡಿ. ಕುಮಾರಿ ಅವರ ವಾರ್ಷಿಕ ಮೂರರಿಂದ ನಾಲ್ಕು ಲಕ್ಷ ರು.ವರೆಗೆ ನಿವ್ವಳ ಆದಾಯ ಗಳಿಸುತ್ತಿದ್ದಾರೆ. ಇವರಿಗೆ ನಾಲ್ಕು ಎಕರೆ ಜಮೀನಿದೆ. ಎರಡು ಕೊಳವೆ ಬಾವಿ ಕೊರೆಸಿದ್ದರು. ಒಂದು ವಿಫಲವಾದರೆ ಮತ್ತೊಂದರಲ್ಲಿ ಉತ್ತಮವಾಗಿ ನೀರು ಬರುತ್ತಿದೆ. ಕಳೆದ ಹದಿನೈದು ವರ್ಷಗಳಿಂದಲೂ ಪತಿಯೊಂದಿಗೆ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಂಟಿಕೊಪ್ಪ: ಮಲಯಾಳಿ ಬಾಂಧವರಿಂದ ವಿಶು ಹಬ್ಬ ಸಾಂಪ್ರದಾಯಿಕ ಆಚರಣೆ

Apr 16 2025, 12:33 AM IST
ಕೊಡಗಿನಲ್ಲಿ ನೆಲೆ ನಿಂತಿರುವ ಮಲಯಾಳಿ ಸಮಾಜದವರು ವಿಶು ಸೌರಮಾನ ಯುಗಾದಿಯನ್ನು ಸಾಂಪ್ರದಾಯಿಕವಾಗಿ ಸಡಗರ ಸಂಭ್ರಮದಿಂದ ಆಚರಿಸಿದರು.

ವೈರಮುಡಿ, ರಾಜಮುಡಿ, ವಜ್ರಾಭರಣಗಳಿಗೆ ಸಾಂಪ್ರದಾಯಿಕ ಪೂಜೆ

Apr 08 2025, 12:35 AM IST
ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿಯ ಐತಿಹಾಸಿಕ ಶ್ರೀವೈರಮುಡಿ ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ವಜ್ರಖಚಿತ ವೈರಮುಡಿ, ರಾಜಮುಡಿ ಮತ್ತು ಇತರೆ ವಜ್ರಾಭರಣಗಳನ್ನು ಜಿಲ್ಲಾ ಖಜಾನೆಯಿಂದ ಸೋಮವಾರ ಬೆಳಗ್ಗೆ ಮೇಲುಕೋಟೆಗೆ ಕೊಂಡೊಯ್ಯಲಾಯಿತು.

21 ವರ್ಷದ ಬಳಿಕ ನಡೆಯಿತು ಸಾಂಪ್ರದಾಯಿಕ ಬಣ್ಣದೋಕುಳಿ

Apr 01 2025, 12:50 AM IST
ಸಂಜೀವಮೂರ್ತಿ ದೇವಸ್ಥಾನದ ಮುಂಭಾಗದಲ್ಲಿದ್ದ ಹೊಂಡವನ್ನು ಯುವಕರು ೨೧ ವರ್ಷಗಳ ಬಳಿಕ ಜೆಸಿಬಿ ಮೂಲಕ ಅಗೆಯಿಸಿ ನೀರು ಹಾಗೂ ಬಣ್ಣ ತುಂಬಿ ಬಣ್ಣದೋಕುಳಿಗೆ ಮೆರಗು

ದೇಶದ ಧಾರ್ಮಿಕ ಸಾಂಪ್ರದಾಯಿಕ ಆಚರಣೆ ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ : ಪ್ರಧಾನಿ ಟೀಕೆ

Feb 24 2025, 12:35 AM IST

 ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ ಇದಕ್ಕೆ ವಿದೇಶಗಳಿಂದ ಕುಮ್ಮಕ್ಕು ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ ಮಹಾಕುಂಭಮೇಳವು ‘ಏಕತೆಯ ಮಹಾಕುಂಭ’ ಆಗಿದ್ದು, ಟೀಕಾಕಾರರಿಗೆ ಇದೇ ಉತ್ತರ’ ಎಂದು ಬಣ್ಣಿಸಿದ್ದಾರೆ.

  • < previous
  • 1
  • 2
  • 3
  • 4
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved