ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿ ಇದಕ್ಕೆ ವಿದೇಶಗಳಿಂದ ಕುಮ್ಮಕ್ಕು ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ ಮಹಾಕುಂಭಮೇಳವು ‘ಏಕತೆಯ ಮಹಾಕುಂಭ’ ಆಗಿದ್ದು, ಟೀಕಾಕಾರರಿಗೆ ಇದೇ ಉತ್ತರ’ ಎಂದು ಬಣ್ಣಿಸಿದ್ದಾರೆ.