• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಗ್ರಂಥಾಲಯಕ್ಕೆ ಸೂಕ್ತ ಸ್ಥಳ ನೀಡಿ

Sep 15 2025, 01:00 AM IST
ಪಟ್ಟಣದಲ್ಲಿ ತಾಲೂಕು ಮಟ್ಟದ ಸಾರ್ವಜನಿಕ ಗ್ರಂಥಾಲಯ ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ಸೂಕ್ತ ಖಾಲಿ ಸ್ಥಳವನ್ನು ನೀಡಿ ಜ್ಞಾನಾರ್ಜನೆಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮನವಿ ಮಾಡಿದರು

ಮಾದಕ ವಸ್ತು ನಿರ್ಮೂಲನೆಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ

Sep 13 2025, 02:04 AM IST
ದೇವನಹಳ್ಳಿ: ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಸಮಯದಲ್ಲಿ ಯುವಕರು ಹೆಚ್ಚಾಗಿ ಮಾದಕ ವಸ್ತುಗಳ ಗುಲಾಮರಾಗುತ್ತಿದ್ದಾರೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾದಕ ವಸ್ತು ಮುಕ್ತ ಜಿಲ್ಲೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ ಹೇಳಿದರು.

ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ಆ್ಯಂಬುಲೆನ್ಸ್‌ ಹಸ್ತಾಂತರ

Sep 04 2025, 01:01 AM IST
ವೆಂಟಿಲೇಟರ್, ಆಕ್ಸಿಜನ್, ಮೆಡಿಕಲ್‌ ಕಿಟ್‌ ಸೇರಿದಂತೆ ಇನ್ನಿತರ ಅತ್ಯಾಧುನಿಕ ಸೌಲಭ್ಯ ಹೊಂದಿದ ₹37 ಲಕ್ಷ ವೆಚ್ಚದ ಆ್ಯಂಬುಲೆನ್ಸ್ ಇದಾಗಿದೆ.

ವಿಜಯನಗರ ಜಿಲ್ಲೆಯಲ್ಲಿ 666 ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ

Sep 02 2025, 12:00 AM IST
ವಿಜಯನಗರ ಜಿಲ್ಲೆಯಲ್ಲಿ ಐದನೇ ದಿನವಾದ ಭಾನುವಾರ ಸಡಗರ-ಸಂಭ್ರಮದಿಂದ ಗಣೇಶ ವಿಸರ್ಜನೆ ನೆರವೇರಿಸಲಾಯಿತು.

ಮಹಾನಗರ ಪಾಲಿಕೆ ಸಾರ್ವಜನಿಕ ಸ್ನೇಹಿ ಆಗಬೇಕು: ಈ.ವಿಶ್ವಾಸ್

Aug 31 2025, 01:08 AM IST
ಮಹಾನಗರ ಪಾಲಿಕೆಯ ಭ್ರಷ್ಟಾಚಾರಗಳು ಕೊನೆಗೊಳ್ಳಬೇಕು, ಪಾಲಿಕೆ ಸಾರ್ವಜನಿಕ ಸ್ನೇಹಿಯಾಗಬೇಕು ಎಂದು ಪಾಲಿಕೆಯ ಮಾಜಿ ಸದಸ್ಯ ಹಾಗೂ ರಾಷ್ಟ್ರಭಕ್ತ ಬಳಗದ ಮುಖಂಡ ಈ.ವಿಶ್ವಾಸ್ ಹೇಳಿದರು.

ಮಾಬುಕಳ: ಸಾರ್ವಜನಿಕ ಗಣೇಶೋತ್ಸವ, ಸಾಧಕರಿಗೆ ಸನ್ಮಾನ

Aug 30 2025, 01:01 AM IST
ದೂಳಂಗಡಿ ಶಾಲಾ ವಠಾರದಲ್ಲಿ ೧೬ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

ಹಾವೇರಿಯಲ್ಲಿ ಜನರನ್ನು ಆಕರ್ಷಿಸುತ್ತಿರುವ ಸಾರ್ವಜನಿಕ ಗಣೇಶನ ಮೂರ್ತಿಗಳು

Aug 29 2025, 01:00 AM IST
ಹಾವೇರಿ ಪ್ರಮುಖ ವೃತ್ತಗಳಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಶಾಮಿಯಾನ ಹಾಕಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಿ ವಿವಿಧ ಭಂಗಿಗಳಲ್ಲಿರುವ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.

ನಾಳೆಯಿಂದ ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ

Aug 26 2025, 02:00 AM IST
ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಮೂಡುಬಿದಿರೆ ವತಿಯಿಂದ ಆ.27ರಿಂದ 31ರವರೆಗೆ 62ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಇಲ್ಲಿನ ಸಮಾಜ ಮಂದಿರದಲ್ಲಿ ನಡೆಯಲಿದೆ.

ಮೈಸೂರು ಸಾರ್ವಜನಿಕ ಗಣಪತಿ ವಿಸರ್ಜನಾ ಸಮಿತಿ ಬಿತ್ತಿ ಪತ್ರ ಬಿಡುಗಡೆ

Aug 25 2025, 01:00 AM IST
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತು ನಗರ ಬಿಜೆಪಿ ಅಧ್ಯಕ್ಷ ಎಲ್‌. ನಾಗೇಂದ್ರ

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ

Aug 20 2025, 02:00 AM IST
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುವಂತಾಗಿದೆ. ಇಲ್ಲಿದ್ದ ನಾಲ್ಕು ಜನ ವೈದ್ಯರು ವರ್ಗಾವಣೆಯಾದರೆ, ದಂತ ವೈದ್ಯರೊಬ್ಬರಿಗೆ ಪೋಸ್ಟಿಂಗ್‌ ನೀಡಿಲ್ಲ. ನಾಲ್ವರು ವೈದ್ಯರ ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮೂವರು ವೈದ್ಯರನ್ನು ನಿಯೋಜಿಸಿದ್ದರೂ ಅವರು ಹಾಜರಾಗಿಲ್ಲ. ಇರುವ ಒಬ್ಬ ಸ್ತ್ರೀರೋಗ ತಜ್ಞರ ಸಹಾಯದಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ತುಂಬಾ ಕಷ್ಟಸಾಧ್ಯವಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved