• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿ

Aug 01 2025, 12:30 AM IST
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ದೊಡ್ಡ ಜಾಲವೇ ಇರುವ ಕಾರಣ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ನ್ಯಾಯಾಧೀಶ ದೀಪು ಎಂ.ಟಿ ಸಲಹೆ ನೀಡಿದರು.

ಸೊರಬದಲ್ಲಿ ಬೀಡಾಡಿ ದನಗಳಿಂದ ಸಾರ್ವಜನಿಕರು ಸುಸ್ತು

Jul 21 2025, 12:00 AM IST
ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ಉಪಟಳದಿಂದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಂಚರಿಸಲು ಭಯ ಪಡುವ ವಾತಾವರಣದಿಂದ ಬೇಸತ್ತಿದ್ದಾರೆ.

ಗುಂಡಿ ಬಿದ್ದ ರಸ್ತೆಯಲ್ಲಿ ಕೆಸರು ತುಂಬಿ ಸಾರ್ವಜನಿಕರು ಹೈರಾಣು

Jul 06 2025, 01:48 AM IST
ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೆಸರಾಗಿದ್ದು ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗಿದ್ದು ಸಾರ್ವಜನಿಕರು ಹೈರಾಣಾಗಿದ್ದಾರೆ.

ನೀರಿನ ಮೂಲಗಳ ಸಮೀಕ್ಷೆಗೆ ಸಾರ್ವಜನಿಕರು ಸಹಕರಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

Jun 12 2025, 01:11 AM IST
ನೀರಾವರಿ ನೀತಿಗಳನ್ನು ರೂಪಿಸಲು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ವತಿಯಿಂದ 7ನೇ ಸಣ್ಣ ನೀರಾವರಿ ಗಣತಿ - ನೀರಿನ ಮೂಲಗಳ ಸಮೀಕ್ಷೆಯನ್ನು ಜೂನ್‌ನಿಂದ ಅಕ್ಟೋಬರ್ ಅಂತ್ಯದ ವರೆಗೆ ನಡೆಯಲಿದ್ದು, ಸಾರ್ವಜನಿಕರು ಈ ಗಣತಿಗೆ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಟ್ರಾಫಿಕ್ ಕಿರಿಕಿರಿ: ನಿಯಮ ಪಾಲಿಸದ ಸಾರ್ವಜನಿಕರು

May 30 2025, 12:25 AM IST
ತಾಲೂಕು ಕೇಂದ್ರ ಶಿರಹಟ್ಟಿಯಲ್ಲಿ ಬಸ್ ನಿಲ್ದಾಣದ ನೆಹರು ವೃತ್ತ ಹಾಗೂ ಮಾರುಕಟ್ಟೆಯ ಬಸವೇಶ್ವರ ವೃತ್ತದ ವರೆಗೆ ಸಂಚರಿಸಬೇಕಾದರೆ ಹರಸಾಹಸ ಪಡಬೇಕಾಗಿದೆ.

ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು: ಡಾ.ಎಸ್.ಸೀಮಾ

May 27 2025, 01:10 AM IST
ಚಿಕ್ಕಮಗಳೂರು, ಜಿಲ್ಲೆಯಾದ್ಯಂತ ಡೆಂಘೀ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸೀಮಾ ಸಲಹೆ ಮಾಡಿದರು.

ಅಗ್ನಿ ಅವಘಡ ತಡೆಗೆ ಸಾರ್ವಜನಿಕರು ಜಾಗೃತಿ ಹೊಂದಲಿ

Apr 20 2025, 02:05 AM IST
ಆಸ್ಪತ್ರೆಗಳು ಅತ್ಯಂತ ಸೂಕ್ಷ್ಮ ಸ್ಥಳಗಳಾಗಿದ್ದು, ಆರೋಗ್ಯ ಸಿಬ್ಬಂದಿಗಳು ಅಗ್ನಿ ಅವಘಡಗಳ ಕುರಿತು ಹೆಚ್ಚು ಜಾಗರೂಕತೆ ಹೊಂದಿರಬೇಕು.

ಸಾರ್ವಜನಿಕರು ಬೇಸಿಗೆಯಲ್ಲಿ ನೀರು ಮಿತವಾಗಿ ಬಳಸಿ-ಶಾಸಕ ಸಿ.ಸಿ. ಪಾಟೀಲ

Apr 16 2025, 12:46 AM IST
ನರಗುಂದ ಪಟ್ಟಣದ ಜನತೆ ಈ ಬೇಸಿಗೆಯ ಸಮಯದಲ್ಲಿ ನಲ್ಲಿಗಳ ನೀರನ್ನು ಸಾರ್ವಜನಿಕರು ಮಿತವಾಗಿ ಬಳಕೆ ಮಾಡಬೇಕೆಂದು ಶಾಸಕ ಸಿ.ಸಿ. ಪಾಟೀಲ ಮನವಿ ಮಾಡಿದರು.

ಸಾರ್ವಜನಿಕರು ಸಂಚರಿಸುವ ದಾರಿಗೆ ಅಕ್ರಮವಾಗಿ ಗೇಟ್ ಅಳವಡಿಸಿದವರ ಮೇಲೆ ಕ್ರಮಕ್ಕೆ ಆಗ್ರಹ

Mar 30 2025, 03:08 AM IST
ಸಾರ್ವಜನಿಕರು ಸಂಚರಿಸುವ ದಾರಿಗೆ ಅಕ್ರಮವಾಗಿ ಗೇಟ್ ಅಳವಡಿಸಿರುವ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಫಿ ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಮಲೆನಾಡು ಮೂಲನಿವಾಸಿಗಳ ಒಕ್ಕೂಟದ ಸದಸ್ಯರು ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.

ನೆತ್ತಿ ಸುಡುವ ಕಾಯಕದಲ್ಲಿರುವ ಸೂರ್ಯನ ಪ್ರಖರತೆಗೆ ಸಾರ್ವಜನಿಕರು ಕಂಗಾಲು - ವ್ಯಾಪಾರಿಗಳ ಸಂಕಷ್ಟ

Mar 27 2025, 01:08 AM IST
ಒಣಗುತ್ತಿರುವ ಗಂಟಲಿನ ದಾಹ ನೀಗಿಸಿಕೊಳ್ಳಲು ಮಜ್ಜಿಗೆ ಸೇರಿದಂತೆ ತಂಪು ಪಾನೀಯಗಳತ್ತ ಜನತೆ ಮುಖ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved