• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರವಣಬೆಳಗೊಳದಲ್ಲಿ ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ

Sep 19 2025, 01:00 AM IST
ಶ್ರೀಕ್ಷೇತ್ರ ಚಾವುಂಡರಾಯ ಸಭಾಂಗಣದಲ್ಲಿ ಶ್ರೀ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೦೨೪ನೇ ಸಾಲಿನ ದತ್ತಿ ಪ್ರಶಸ್ತಿಯನ್ನು ಜನಮನದ ಜನ್ನಿ ಎಂದೇ ಖ್ಯಾತರಾದ ಮೈಸೂರಿನ ಹೆಸರಾಂತ ಗಾಯಕ ಎಚ್.ಜನಾರ್ಧನ್, ೨೦೨೫ ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ ಶೂದ್ರ ಶ್ರೀನಿವಾಸ್ ಅವರಿಗೆ ಶಾಸಕ ಡಾ.ಸಿ.ಎನ್.ಬಾಲಕೃಷ್ಣ ಪ್ರದಾನ ಮಾಡಿದರು.

ಸಾಹಿತ್ಯ, ಸಂಗೀತ, ಕಲೆಗಳ ಅನಾವರಣ

Sep 18 2025, 01:10 AM IST
ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ ಎಂಬ ಹಾಡಿನ ಸಾಹಿತ್ಯಕ್ಕೆ ಕನ್ನಡದ ಸೊಬಗ

ಸಂಗೀತ, ಸಾಹಿತ್ಯ ನಮ್ಮ ಸಮಾಜದ ಆತ್ಮ: ಡಾ. ಜಯದೇವ

Sep 17 2025, 01:06 AM IST
ಚಿಕ್ಕಮಗಳೂರು: ಸಂಗೀತ ಮತ್ತು ಸಾಹಿತ್ಯ ನಮ್ಮ ಸಮಾಜದ ಆತ್ಮ. ಅದಿಲ್ಲದಿದ್ದರೆ ಸಮಾಜದ ಸ್ವಾಸ್ಥ್ಯ ಸಮರ್ಪಕವಾಗಿ ಇರಲು ಸಾಧ್ಯವಿಲ್ಲ ಎಂದು ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ ಹೇಳಿದರು.

ಸೆ. 18ರಿಂದ ಎರಡು ದಿನ ಬೆಂಗಳೂರು ಮಾಹೆಯಲ್ಲಿ ಅಲೆ ಸಾಹಿತ್ಯ ಉತ್ಸವ

Sep 17 2025, 01:05 AM IST
ಬೆಂಗಳೂರಿನ ಮಾಹೆ ಕ್ಯಾಂಪಸ್‌ನಲ್ಲಿ ಸೆ.18 ಮತ್ತು ಸೆ.19ರಂದು ಎರಡು ದಿನಗಳ ಸಾಹಿತ್ಯೋತ್ಸವ ನಡೆಯಲಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಸೆ. 18ರಿಂದ ಎರಡು ದಿನ ಬೆಂಗಳೂರು ಮಾಹೆಯಲ್ಲಿ ಅಲೆ ಸಾಹಿತ್ಯ ಉತ್ಸವ

Sep 16 2025, 02:00 AM IST
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು ಕ್ಯಾಂಪಸ್‌ನಲ್ಲಿ ಸೆಪ್ಟೆಂಬರ್ 18 ಮತ್ತು 19 ರಂದು ‘ಅಲೆ ಸಾಹಿತ್ಯ ಉತ್ಸವ 2025’ ನಡೆಯುತ್ತಿದೆ. ಆ ಕುರಿತ ವಿವರ ಇಲ್ಲಿದೆ.

ಸಾಹಿತ್ಯ ಲೋಕ ಶ್ರೀಮಂತಗೊಳಿಸಿದ ಸಾಹಿತಿ ಜನವಾಡಕರ್: ಸಿದ್ರಾಮ ಸಿಂಧೆ

Sep 15 2025, 01:00 AM IST
ಸಾಹಿತ್ಯದ ವಿಭಿನ್ನ ಪ್ರಕಾರಗಳಲ್ಲಿ ಕೃತಿಗಳನ್ನು ಪ್ರಕಟಿಸಿ ಕನ್ನಡ ಸಾಹಿತ್ಯ ಲೋಕವನ್ನು ಹಿರಿಯ ಸಾಹಿತಿ ಎಸ್. ಎಂ. ಜನವಾಡಕರ್ ಅವರು ಶ್ರೀಮಂತಗೊಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಹೇಳಿದರು.

ಸಾಹಿತ್ಯ ರಚನೆಯಿಂದ ಶುದ್ಧ ಮನಸ್ಸು ಸಾಧ್ಯ: ಯೋಗಾನಂದ ಶ್ರೀ

Sep 15 2025, 01:00 AM IST
ಸಾಧನೆಗೆ ಪುಸ್ತಕಗಳೆಂಬ ಸಾಧನಗಳೇ ಆಯುಧವಾಗಿದ್ದು, ಇಂದು ದೇಶಕ್ಕೆ ಅಂಟಿರುವ ಕಂಟಕ ದೂರವಾಗಲು ಸಾಹಿತ್ಯ ಓದಬೇಕು ಎಂದು ಯಲವಟ್ಟಿ ಸಿದ್ದಾರೂಢ ಆಶ್ರಮದ ಯೋಗಾನಂದ ಸ್ವಾಮೀಜಿ ನುಡಿದಿದ್ದಾರೆ.

ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಡಾ. ಶ್ರೀವತ್ಸ ವಟಿ

Sep 14 2025, 01:04 AM IST
ಸಾಹಿತ್ಯ ಸೇವೆಗೆ ಸಿಕ್ಕಿರುವ ಈ ಗೌರವ ನನಗಲ್ಲ, ಇದು ಕನ್ನಡ ಭಾಷಾ ಪ್ರೇಮಿಗಳಿಗೆ ಸಲ್ಲುತ್ತದೆ. ನನಗೆ ನೀಡಿರುವ ಈ ಸನ್ಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಕೃತಿಗಳನ್ನು ಬರೆಯಲು ಪ್ರೇರಣೆ ನೀಡಲಿದೆ.

ವಿದ್ಯಾರ್ಥಿಗಳು ಸಾಹಿತ್ಯ, ಪತ್ರಿಕೆ ಓದುಕ ಹವ್ಯಾಸ ರೂಡಿಸಿಕೊಳ್ಳಬೇಕು: ಡಾ.ನಿಶಾಂತ್ ಎ.ನಾಯ್ಡು

Sep 14 2025, 01:04 AM IST
ಅಕ್ಷರ, ಶಿಕ್ಷಣ ಎನ್ನವುದು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಸಮಾಜದ ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಅಕ್ಷರಭ್ಯಾಸ ಮಾಡಿಸಿ ಶಿಕ್ಷಣ ಕಲಿಸುವ ಕೆಲಸವವನ್ನು ವಿದ್ಯಾರ್ಥಿಗಳು ಮಾಡಿದರೆ ಸಾಕ್ಷರತೆ ದಿನಾಚರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ.

ಅಕ್ಟೋಬರ್ 5ಕ್ಕೆ ಕಡೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Sep 13 2025, 02:04 AM IST
ಕಡೂರು, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೊಡ್ಡ ಪಟ್ಟಣಗೆರೆಯ ಶ್ರೀ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 5 ರಂದು ನಡೆಸಲು ಶಾಸಕ ಕೆ. ಎಸ್. ಆನಂದ್ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಯಿತು ಎಂದು ಕಡೂರು ತಾಲೂಕು ಕಸಾಪ ಅಧ್ಯಕ್ಷ ಚಿಕ್ಕನಲ್ಲೂರು ಎಸ್. ಪರಮೇಶ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved