• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಚಟುವಟಿಕೆಗಳು ವಿದ್ಯಾರ್ಥಿ ಕೇಂದ್ರಿತವಾಗಲಿ-ಹಿರೇಮಠ

Nov 05 2025, 12:45 AM IST
ವಿದ್ಯಾರ್ಥಿಗಳೇ ನಮ್ಮ ಭವಿಷ್ಯದ ಬೆಳಕು. ಅವರ ಎದೆಯಲ್ಲಿ ಪ್ರೀತಿ, ವಿಶ್ವಾಸ, ಕರುಣೆ, ಸಹನೆ, ಸಹಿಷ್ಣುತೆ ಇತ್ಯಾದಿ ಮೌಲ್ಯಗಳನ್ನು ಬಿತ್ತಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕಿದೆ.

ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣ ಬಿಡುಗಡೆ

Nov 04 2025, 03:15 AM IST
ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನ. 5ರಂದು ಹೆಜಮಾಡಿ ಬಿಲ್ಲವರ ಸಂಘ ಸಭಾಭವನದಲ್ಲಿ ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಇವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಪರಿಕ್ರಮ- ಕನ್ನಡ ಕಥಾ ಸಾಹಿತ್ಯದ ಚಿಂತನ ಮಂಥನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹೆಜಮಾಡಿ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.

ನವೆಂಬರ್‌ 6ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

Nov 04 2025, 12:30 AM IST
ಮಕ್ಕಳು ಕೇವಲ ಪುಸ್ತಕ ಓದುವಿಕೆಗೆ ಮಾತ್ರ ಸೀಮಿತವಾಗದೇ ಮಕ್ಕಳ ಕಲ್ಪನೆ, ಸೃಜನಶೀಲತೆ, ಭಾಷಾ ಕೌಶಲ್ಯ ಮತ್ತು ಸಂಸ್ಕೃತಿ ಪರಂಪರೆಯ ವೃದ್ಧಿಗೆ ಸಾಹಿತ್ಯವು ಬೇಕು. ಈ ಹಿನ್ನೆಲೆಯಲ್ಲಿ ಮಕ್ಕಳ ಸಮ್ಮೇಳನ ಆಯೋಜಿಸಲಾಗುತ್ತಿದೆ.

2 ದಿನಗಳ ಸಮಾಜಮುಖಿ ಸಾಹಿತ್ಯ ಸಮ್ಮೇಳನ

Nov 04 2025, 12:00 AM IST
ಕನ್ನಡದ ಕ್ರಿಯಾಶೀಲ ಮನಸ್ಸುಗಳನ್ನು ಒಂದೆಡೆ ಸೇರಿಸಿ ಚರ್ಚಿಸುವ ಉದ್ದೇಶದ ಸಮಾಜಮುಖಿ ಸಾಹಿತ್ಯ ಸಮ್ಮೇಳನ ಈ ತಿಂಗಳ 8 ಮತ್ತು 9 ರಂದು ಬೆಂಗಳೂರಿನ ಅರಮನೆ ರಸ್ತೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಏರ್ಪಾಟಾಗಿದೆ ಎಂದು ಲೇಖಕಿ ರಮಾಕುಮಾರಿ ತಿಳಿಸಿದರು.

ಸಾಹಿತ್ಯ ಸಿಂಚನದಿಂದ ಪ್ರಕೃತಿ ತಾಣದಲ್ಲೊಂದು ಕವಿಗೋಷ್ಠಿ

Nov 04 2025, 12:00 AM IST
ಅದಮ್ಯ ಪ್ರೀತಿ, ಗಾಢವಾದ ಭಕ್ತಿ, ಕಠಿಣವಾದ ಕಷ್ಟ, ಅತೀವ ದುಃಖ, ಸಂತಸದ ಭಾವಗಳು ಮನದಲ್ಲಿ ತುಂಬಿದಾಗ ಮಾತ್ರ ಕವಿತೆಗಳು ಮೂಡಿ ಭಾಷಿಕ ರೂಪವನ್ನು ಪಡೆದುಕೊಂಡು ಅರ್ಥಗಳು ಧ್ವನಿಸುವಂತೆ ಮಾಡುತ್ತವೆ ಎಂದು ನಗರದ ಎಸ್‌ವಿಪಿ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ತಿಳಿಸಿದರು.

ನಾವೆಲ್ಲ ಕನ್ನಡ ಸಾಹಿತ್ಯ ಕ್ಷೇತ್ರ ಬೆಳೆಸೋಣ

Nov 03 2025, 03:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಸಾಹಿತ್ಯ ಕ್ಷೇತ್ರ ವಿಶಾಲವಾಗಿದ್ದು ಅದನ್ನು ಕನ್ನಡಿಗರಾದ ನಾವೆಲ್ಲರೂ ಬೆಳೆಸೋಣ ಎಂದು ಜಿಲ್ಲಾ ಪಂಚಾಯುತಿ ಮಾಜಿ ಅಧ್ಯಕ್ಷೆ ಅಪ್ಸರಾಬೇಗಂ ಚಪ್ಪರಬಂದ ಅಭಿಪ್ರಾಯ ವ್ಯಕ್ತಪಡಿಸಿದರು.

ಕಿವಿಗೆ ಇಂಪಾದ ಪದಗಳೇ ಸಾಹಿತ್ಯ ಎಂದ ಶಂಭುನಾಥ ಶ್ರೀ

Oct 30 2025, 01:15 AM IST
ಕಿವಿಯಲ್ಲಿ ಬೀಳುವ ಹಿತವಾದ ಪದಗಳೆಲ್ಲವೂ ಸಾಹಿತ್ಯಮಯವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಮಹಾ ಪೋಷಕರಾದ ಶಂಭುನಾಥ ಸ್ವಾಮೀಜಿ ಹೇಳಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ವ್ಯಾಕರಣಬದ್ಧ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಬೇಕು. ವ್ಯವಹಾರಿಕ ಸಲುವಾಗಿ ಮಾತ್ರ ಆಂಗ್ಲ, ಹಿಂದಿ ಹಾಗೂ ಇತರೆ ಭಾಷೆಗಳ ಬಳಕೆ ಇರಲಿ, ಆದರೆ ಸದಾ ಕಾಲ ಮಾತೃ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಎಸ್.ಎಲ್. ಭೈರಪ್ಪ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿ: ರಾಘವೇಂದ್ರ ಪಾಟೀಲ

Oct 29 2025, 01:30 AM IST
ಸಮಾಜದಿಂದ ಹಾಗೂ ಸರ್ಕಾರದಿಂದ ಪ್ರಾಥಮಿಕ ಸೌಲಭ್ಯಗಳು ದೊರೆಯದ ಒಬ್ಬ ವ್ಯಕ್ತಿ ಸ್ವಂತ ಪ್ರತಿಭೆ ಹಾಗೂ ಆಂತರಿಕ ಚೇತನಗಳಿದ್ದರೆ ಎಂತಹ ಸಾಧನೆಯನ್ನಾದರೂ ಮಾಡಲು ಸಾಧ್ಯ ಎಂಬುದಕ್ಕೆ ಸಾಕ್ಷಿ ಎಸ್.ಎಲ್. ಭೈರಪ್ಪ.

ನ.15ರಂದು ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಫಕೀರ್‌ ಮುಹಮ್ಮದ್‌ ಕಟ್ಬಾಡಿ ಸರ್ವಾಧ್ಯಕ್ಷತೆ

Oct 28 2025, 12:33 AM IST
ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ನಡೆಯಲಿದ್ದು, ಖ್ಯಾತ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಜಾನಪದ ಸಾಹಿತ್ಯ ಗ್ರಾಮೀಣ ಬದುಕಿನ ಜೀವನಾಡಿ: ಸತೀಶ್ ಅರಳೀಕೊಪ್ಪ

Oct 28 2025, 12:03 AM IST
ಬಾಳೆಹೊನ್ನೂರು ಜಾನಪದ ಸಾಹಿತ್ಯ ಗ್ರಾಮೀಣ ಬದುಕಿನ ಜೀವನಾಡಿಯಾಗಿದ್ದು, ಇಂದಿಗೂ ಕೆಲವು ಕುಟುಂಬಗಳು ಜಾನಪದ ಸಾಹಿತ್ಯದ ಅಸ್ತಿತ್ವ ಉಳಿಸಿಕೊಂಡು ಬಂದಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಸತೀಶ್ ಅರಳೀಕೊಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 109
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved