• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಣ್ಣ ಹನಿಟ್ರ್ಯಾಪ್‌ ಆರೋಪ ನಿರಾಧಾರ: ಸರ್ಕಾರಕ್ಕೆ ಸಿಐಡಿ

Jul 31 2025, 07:14 AM IST

ತಮ್ಮ ಮೇಲೆ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ.

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ಸಿಐಡಿ ತನಿಖೆ ಶುರು

Jul 26 2025, 01:30 AM IST

ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಅಧಿಕಾರಿಗಳು ಆರಂಭಿಸಿದ್ದಾರೆ.

ಮಂಗಳೂರು: 10 ಕೋಟಿ ರು.ಗಳ ವಂಚನೆ ಕೇಸ್ ಸಿಐಡಿ ತನಿಖೆಗೆ

Jul 23 2025, 12:30 AM IST
ಜೆಪ್ಪಿನಮೊಗರು ಬೊಲ್ಲಗುಡ್ಡ ನಿವಾಸಿ ರೋಶನ್ ಸಲ್ಡಾನ (೪೩) ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ೧೦ ಕೋಟಿ.ರು. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಸಿಐಡಿಗೆ ವಹಿಸಲಾಗಿದೆ.

ಕಪ್‌ ಕಾಲ್ತುಳಿತ ಕೇಸ್‌: ಇಂದು ಆರೋಪಿಗಳು ಸಿಐಡಿ ವಶಕ್ಕೆ?

Jun 10 2025, 10:29 AM IST

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸೇರಿ ನಾಲ್ವರು ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಮಂಗಳವಾರ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಪೊಲೀಸರು, ಡಿಪಿಎಆರ್‌ ಅಧಿಕಾರಿಗೂ ಸಿಐಡಿ ತನಿಖೆ ಬಿಸಿ?

Jun 10 2025, 07:15 AM IST

  11 ಮಂದಿ ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ (ಡಿಪಿಎಆರ್‌) ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರನ್ನು ಕೂಡ ಅಪರಾಧ ತನಿಖಾ ಇಲಾಖೆಯ (ಸಿಐಡಿ) ತನಿಖೆಗೊಳಪಡಿಸುವ ಸಾಧ್ಯತೆಯಿದೆ.

ಸಚಿವ ರಾಜಣ್ಣ ಹನಿಟ್ರ್ಯಾಪ್‌ ಕೇಸ್‌ ಅಂತಿಮ ವರದಿಗೆ ಸಿಐಡಿ ಸಿದ್ದತೆ

May 30 2025, 07:01 AM IST

ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.

ಪ್ರಭಾರ ಡಿಜಿ-ಐಜಿಪಿಯಾಗಿ ಇಂದು ಸಿಐಡಿ ಡಿಜಿಪಿ ಡಾ.ಸಲೀಂ ಆಯ್ಕೆ?

May 21 2025, 12:26 AM IST
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಬುಧವಾರ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಆಯ್ಕೆ ಬಹುತೇಕ ಖಚಿತವಾಗಿದೆ.

ಸಿಐಡಿ ಚಾರ್ಜ್‌ಶೀಟ್‌ ಬೆನ್ನಲ್ಲೇ ಬ್ಯಾಂಕ್‌ ಸಾಲ ಕಟ್ಟಿದ ರಮೇಶ್‌

Apr 26 2025, 08:09 AM IST

ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪಪಟ್ಟಿ ಸಲ್ಲಿಕೆ ಬೆನ್ನಲ್ಲೇ ದಿಢೀರ್‌ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ಬ್ಯಾಂಕಿಗೆ 120 ಕೋಟಿ ರು. ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಸಿಐಡಿ ಪೊಲೀಸರಿಂದ ಕೃಷಿ ಸಂಘದ ಮಾಜಿ, ಹಾಲಿ ಸಿಇಒ ಬಂಧನ

Apr 23 2025, 12:37 AM IST
ಪಾಂಡವಪುರ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಕೋಟ್ಯಂತರ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗಿದ್ದ ಸಂಘದ ಮಾಜಿ ಮತ್ತು ಹಾಲಿ ಸಿಇಒ ಅವರನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಾಲಕಿ ಹಂತಕನ ಎನ್‌ಕೌಂಟರ್‌: ಸಿಐಡಿ ತನಿಖೆ

Apr 16 2025, 12:39 AM IST
ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಭಾನುವಾರ ಇಲ್ಲಿ ನಡೆದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಹತ್ಯೆ ಮತ್ತು ನಂತರ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ನಡೆದ ಎನ್‌ಕೌಂಟರ್‌ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved