ನಾಳೆ ಕೆಆರ್ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ...!
Jun 29 2025, 01:32 AM ISTರೈತರ ಜೀವನಾಡಿ, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.೩೦ರ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಆರ್.ಎಸ್.ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ೧೨.೩೦ ಗಂಟೆಗೆ ಬಾಗಿನ ಅರ್ಪಿಸುವರು.