• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ

Aug 16 2025, 05:41 AM IST

ಕೇಂದ್ರ ಸರ್ಕಾರ ತೆರಿಗೆ, ಮತ್ತಿತರ ಸಂಪನ್ಮೂಲಗಳ ಹಂಚಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇ.ಡಿ., ಸಿಬಿಐನಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ನಾಗರಿಕರು ಧ್ವನಿ ಎತ್ತಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ

Aug 15 2025, 01:00 AM IST
ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವುದು ಪಕ್ಷದ ಆಂತರಿಕ ವಿಷಯವಾಗಿದ್ದು, ಈ ಬಗ್ಗೆ ಪ್ರತಿಪಕ್ಷಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಸಿಎಲ್ಪಿ ಸಭೆಗೆ ಕಪ್‌ ಕಾಲ್ತುಳಿತ ಘಟನೆ ವಿವರಿಸಿದ ಸಿದ್ದರಾಮಯ್ಯ

Aug 13 2025, 02:31 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆಯ ಬಗ್ಗೆ ಶಾಸಕರಿಗೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 13 2025, 12:30 AM IST
ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಅಂತ್ಯಂತ ಕೆಳ ಹಂತದಿಂದ ಬೆಳೆದು ರಾಷ್ಟ್ರವೇ ಮೆಚ್ಚುವಂತಹ ಮಾದರಿ ಆಡಳಿತ ನೀಡಿದಂತಹ ಮೇರು ವ್ಯಕ್ತಿತ್ವ. ಸದಾ ನೊಂದವರ, ದಲಿತ ದಮನಿತರ, ಹಿಂದುಳಿದವರ, ಮಹಿಳೆಯರ, ಆರ್ಥಿಕ ದುರ್ಬಲರ ಪರವಾಗಿ ನೂರಾರು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದಂತಹ ಅನುಭವಿ ರಾಜಕಾರಣಿ.

ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ: ಎಂ.ಲಕ್ಷ್ಮಣ್

Aug 13 2025, 12:30 AM IST
13 ಬಜೆಟ್ ಮಂಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದಾರೆ, ತಮ್ಮ ರಾಜಕೀಯ ಜೀವನದಲ್ಲಿ ಕಳಂಕರಹಿತರಾಗಿ ದುಡಿದಿದ್ದಾರೆ, ಅವರ ವಿರುದ್ಧ ಪಿತೂರಿ ನಡೆಸಿದ ಬಿಜೆಪಿ ಎಂಡಿಎ ಹಗರಣದಲ್ಲಿ ಅವರ ಕುಟುಂಬವನ್ನು ಗುರಿ ಮಾಡಿ ಅಪಪ್ರಚಾರ ನಡೆಸಿತ್ತು, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪಿತೂರಿ ನಡೆಸಿದ ಇಡಿ ಗೆ ಛಿಮಾರಿ ಹಾಕಿದೆ, ಸಿದ್ದರಾಮಯ್ಯ ರಾಜ್ಯದ ನಮ್ಮ ಪ್ರಶ್ನಾತೀತ ನಾಯಕ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಸ್ತಿಕ, ಹಿಂದೂಗಳ ವಿರೋಧಿ

Aug 12 2025, 12:30 AM IST
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರೇ ಸಿದ್ದರಾಮಯ್ಯ ಅವರಿಗೆ ಈ ಕುರಿತು ಕಪಾಳಕ್ಕೆ ಹೊಡೆದ ರೀತಿಯಲ್ಲಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಕ್ರೌರ್ಯ ಮೆರೆದವರ ಮೇಲೆ ಕ್ರಮ ಆಗಬೇಕು. ನಾವೂ ಇದಕ್ಕೆ ಬದ್ಧರಾಗಿದ್ದೇವೆ. ಆದರೆ, ಸುಖಾಸುಮ್ಮನೆ ಧರ್ಮಸ್ಥಳ ದೇವಸ್ಥಾನ ಮತ್ತು ಧರ್ಮಾಧಿಕಾರಿಗಳ ಮತ್ತು ಅವರ ಕುಟುಂಬದವರ ಮೇಲೆ ಆರೋಪ ಮಾಡಲಾಗುತ್ತಿದೆ.

ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ

Aug 11 2025, 12:30 AM IST

ದಕ್ಷಿಣ ರಾಜ್ಯಗಳಿಗೆ ಅನುದಾನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರದಲ್ಲಿ ಗುಜರಾತ್‌ ಮತ್ತು ಮಹಾರಾಷ್ಟ್ರ ರಾಜ್ಯಗಳಷ್ಟೇ ಒತ್ತು ಕರ್ನಾಟಕಕ್ಕೂ ನೀಡಬೇಕು.  ಹೆಚ್ಚಿನ ಅನುದಾನ ನೀಡಬೇಕು ಎಂದು ಪ್ರಧಾನಿ   ಸಮ್ಮುಖದಲ್ಲೇ ಒತ್ತಾಯಿಸಿದ್ದಾರೆ.

ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ದೊರೆಯಬೇಕು : ಸಿಎಂ ಸಿದ್ದರಾಮಯ್ಯ

Aug 10 2025, 01:30 AM IST
ವರುಣ ಕ್ಷೇತ್ರದಲ್ಲಿ 1107.72 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ಯಾವುದೇ ಜಾತಿ ಧರ್ಮವನ್ನು ಪರಿಗಣಿಸದೆ ಎಲ್ಲಾ ಜಾತಿಯ ಬಡವರು, ರೈತರು, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಬಿಜೆಪಿ ನಾಯಕರು ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ : ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ

Aug 10 2025, 01:30 AM IST

 ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವ್ಯೆಸಗುತ್ತಿದ್ದರೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನರೇಂದ್ರ ಮೋದಿ ಅವರನ್ನು ನ್ಯಾಯ ಕೇಳುವ ಧೈರ್ಯ ಮಾಡುತ್ತಿಲ್ಲ, ಅವರು ನ್ಯಾಯ ಕೇಳದಿದ್ದರೆ ಕರ್ನಾಟಕದ ಜನತೆಗೆ ಮಾಡುವ ದ್ರೋಹವಾಗಿದೆ ಎಂದರಲ್ಲದೆ, ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ನೀಡುತ್ತಿದೆ.

ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ತನು, ಮನ, ಧನ ಸಹಾಯಮಾಡಿ : ಸಿದ್ದರಾಮಯ್ಯ

Aug 10 2025, 01:30 AM IST
ನಿಮ್ಮೆಲ್ಲರ ಸಹಕಾರದಿಂದ ಭವ್ಯವಾದ ಕಾಂಗ್ರೆಸ್ ಭವನ ನಿರ್ಮಾಣ ಮಾಡುತ್ತಿದ್ದೇವೆ. ಮಾಜಿ ಶಾಸಕ ಎಚ್.ಪಿ. ಮಂಜುನಾಥ ಅವರ ತಂದೆ ಪ್ರೇಮ ಕುಮಾರ್ ಅವರ 5 ಲಕ್ಷ ರು. ಹಣ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದೇ ರೀತಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶಕ್ತಿಯಾನುಸರ ದೇಣಿಗೆ ನೀಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 115
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved