• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ರಾಜಣ್ಣ ಔತಣಕೂಟ : ಸಿದ್ದರಾಮಯ್ಯ ಭಾಗಿ

Nov 07 2025, 02:00 AM IST

‘ನವೆಂಬರ್‌ ಕ್ರಾಂತಿ’ ಹೇಳಿಕೆ ನೀಡಿ ಕುತೂಹಲ ಕೆರಳಿಸಿದ್ದ ತಮ್ಮ ಆಪ್ತ, ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರು ತುಮಕೂರಿನ ತಮ್ಮ ನಿವಾಸಲ್ಲಿ ಶುಕ್ರವಾರ ಆಯೋಜಿಸಿರುವ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

Nov 07 2025, 01:15 AM IST
ಕರ್ನಾಟಕ ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಚರ್ಚಿಸಲು ತುರ್ತು ಭೇಟಿಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.

ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

Nov 06 2025, 02:00 AM IST

ಹರ್ಯಾಣ ಫಲಿತಾಂಶವನ್ನು ಹೇಗೆ ಬುಡಮೇಲು ಮಾಡಲಾಗಿದೆ ಎಂಬುದನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು ಈ ಬಾರಿಯಾದರೂ ತನ್ನ ‘ಮಾಲೀಕರ’ ರಕ್ಷಣೆಯ ದುಸ್ಸಾಹಕ್ಕೆ ಕೈ ಹಾಕದೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ -  ಸಿದ್ದರಾಮಯ್ಯ

ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ

Nov 05 2025, 02:00 AM IST

ಭವಿಷ್ಯದಲ್ಲಿ ಕರ್ನಾಟಕವನ್ನು ವಿಶ್ವದಲ್ಲಿ ಕೌಶಲ್ಯಕ್ಕೆ ಪ್ರಸಿದ್ಧ ಪ್ರದೇಶವಾಗಿಸುವುದು ಹಾಗೂ ಬೆಂಗಳೂರನ್ನು ಭಾರತದ ಕೌಶಲ್ಯ ರಾಜಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದ್ದು, ಅದರ ಭಾಗವಾಗಿ ಸಂಡೂರಿನಲ್ಲಿ ನೂತನ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಯೋಜಿಸಲಾಗಿದೆ - ಮುಖ್ಯಮಂತ್ರಿ ಸಿದ್ದರಾಮಯ್ಯ  

ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ

Nov 04 2025, 06:15 AM IST

ಬಿಹಾರ ಚುನಾವಣೆ ಬಳಿಕ ದೆಹಲಿಗೆ ತೆರಳಲಿದ್ದು, ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ನಡೆಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ

Nov 04 2025, 02:00 AM IST

ಮುಂದಿನ ದಿನಗಳಲ್ಲಿ ವಿಳಂಬ ಮಾಡದೆ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಆಯಾ ವರ್ಷವೇ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಸೋಮವಾರ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು.

ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ್ದು ಸಿಎಂ ಸಿದ್ದರಾಮಯ್ಯ: ಶಾಸಕ ಎ. ಆರ್. ಕೃಷ್ಣಮೂರ್ತಿ

Nov 04 2025, 12:15 AM IST
ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ

ಸಿದ್ದರಾಮಯ್ಯ ಬಳಿಕ ದಲಿತ ಮುಖ್ಯಮಂತ್ರಿ ಆಗಬೇಕು

Nov 04 2025, 12:00 AM IST
ಸಮರ್ಥ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಸಿದ್ದರಾಮಯ್ಯ ಅವರನ್ನು ಮುಂದಿನ ಎರಡೂದರೆ ವರ್ಷಗಳಿಗೆ ಮುಂದುವರೆಸುವುದಾದರೆ ದಲಿತ ಸಂಘಟನೆಗಳ ಯಾವುದೇ ತಕಾರಾರು ಇಲ್ಲ. ಆದರೆ ಇದೀಗ ದಲಿತ ಸಂಘಟನೆಗಳು ಮತ್ತು ದಲಿತ ಜನಾಂಗವು ರಾಜಕೀಯವಾಗಿ ಜಾಗೃತಿಗೊಂಡು ಬೀದಿಗಿಳಿದು ದಲಿತ ಮುಖ್ಯಮಂತ್ರಿ ಹೋರಾಟಕ್ಕೆ ಚಾಲನೆ ನೀಡುವ ಕಾಲ ಸನ್ನಿಹಿತವಾಗಿದೆ

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್

Nov 03 2025, 11:53 AM IST

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. 2028ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ. ಪಕ್ಷಕ್ಕಾಗಿ ದುಡಿದಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹ ಮುಂದಿನ ದಿನದಲ್ಲಿ ಸಿಎಂ ಆಗಲಿ ಎನ್ನುವ ಆಸೆ ನನ್ನದು ಎಂದು ಸಚಿವ ಜಮೀರ್‌ ಅಹ್ಮದ್ ಹೇಳಿದರು.

ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ

Nov 02 2025, 03:00 AM IST

ಕೃತಕ ಬುದ್ಧಿಮತ್ತೆ(ಎಐ)ಯಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾಗುವಂತೆ ಸಿದ್ಧಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 124
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved