• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಟ್ಟಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

Apr 18 2025, 12:40 AM IST

  ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ಮೋದಿ ಅಮಿತ್ ಷಾ ಸರ್ಕಾರವನ್ನು ಉರುಳಿಸುತ್ತಾರೆ'' ಎಂದು ಹೇಳುವ ಮೂಲಕ  ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮ್ಯ - ಡಿಕೆಶಿ ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ, ರೇವಂತ್ ರೆಡ್ಡಿಗೆ ಸನ್ಮಾನ

Apr 17 2025, 12:08 AM IST
ರಾಯಚೂರಿನಲ್ಲಿ ಶೀಘ್ರ ಆಯೋಜನೆ । ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

ವಕ್ಫ್‌ ತಿದ್ದುಪಡಿ ವಿಧೇಯಕ ವಿರೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಗೆ ಮೆಹಬೂಬಾ ಅಭಿನಂದನೆ

Apr 13 2025, 02:05 AM IST
ವಕ್ಫ್‌ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡೆಗೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸರ್ಕಾರಿ ಅಧಿಕಾರಿಗಳ ಸಹಿ ನಕಲು ಮಾಡಿ ನೇಮಕಾತಿ ಆದೇಶ ನೀಡಿದ ಭೂಪ..!

Feb 20 2025, 12:46 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಯನ್ನೇ ನಕಲು ಮಾಡಿ ನಕಲಿ ನೇಮಕಾತಿ ಆದೇಶ ಸೃಷ್ಟಿಸಿದ ಆಸಾಮಿಯೊಬ್ಬ ಇಬ್ಬರಿಗೆ 31 ಲಕ್ಷ ರು. ವಂಚಿಸಿದ್ದಾನೆ. ಆತನ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನೀರಾವರಿ ಹೋರಾಟಕ್ಕೆ ಸಿದ್ಧ ಎಂದ ಎಚ್ಡಿ ದೇವೇಗೌಡಗೆ ಸಿಎಂ ಸಿದ್ದರಾಮಯ್ಯ, ಡಿಕೆ ಗುದ್ದು

Feb 17 2025, 07:08 AM IST

ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ

ಸಿದ್ದರಾಮಯ್ಯ, ಡಿಕೆಶಿ ಇಬ್ಬರೂ ಬೇಕು - ಬಹಿರಂಗ ಹೇಳಿಕೆ ನೀಡೋರು ಶಿಶುಪಾಲ ಇದ್ದಂತೆ : ಚಂದ್ರಶೇಖರ್‌

Feb 16 2025, 05:10 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಕಾಂಗ್ರೆಸ್‌ಗೆ ಅನಿವಾರ್ಯ. ಯಾರೋ ಹೇಳಿಕೆ ನೀಡಿದರು ಎಂಬ ಕಾರಣಕ್ಕೆ ಯಾವುದೇ ಬದಲಾವಣೆ ಆಗುವುದಿಲ್ಲ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, 35 ಶಾಸಕರ ಡಿನ್ನರ್ ಮೀಟಿಂಗ್

Jan 03 2025, 06:25 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯ, ದೇವರಾಜ ಅರಸು ಉತ್ತಮ ವ್ಯಕ್ತಿಗಳು - ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ

Dec 02 2024, 01:15 AM IST
ನಮಗೆ ಯಾರು ಶಕ್ತಿ ಕೊಡುತ್ತಾರೆಯೋ ಅವರನ್ನು ನಾವು ದೇವರು ಎಂದು ಭಾವಿಸಬೇಕು.

ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Nov 30 2024, 07:51 AM IST

ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.

ಕೇರಳದ ವಯನಾಡಿನಲ್ಲಿ ಸಿದ್ದರಾಮಯ್ಯ, ಡಿಕೆಶಿ ರೇಶನ್‌ ಕಿಟ್‌ವಿರುದ್ಧ ಎಲ್‌ಡಿಎಫ್‌ ದೂರು

Nov 09 2024, 01:12 AM IST

ಕೇರಳದ ವಯನಾಡಿನಲ್ಲಿ ನಡೆಯುತ್ತಿರುವ ಲೋಕಸಭೆ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದರು ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಚಿತ್ರಗಳುಳ್ಳ ರೇಶನ್‌ ಕಿಟ್‌ಗಳು ಪತ್ತೆಯಾಗಿದ್ದರ ಸಂಬಂಧ   ಎಲ್‌ಡಿಎಫ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

  • < previous
  • 1
  • 2
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved