ಕಣ್ಣೀರ ಕಾರ್ಮೋಡ, ದುರಾಸೆಯ ಅಟ್ಟಹಾಸ, ಕೊತ್ತಲವಾಡಿ ಎಂಬ ಮಂಡ್ಯದ ಒಂದೂರು. ಬಡತನ, ಉಳ್ಳವರ ಹಿಂಸೆ, ಬಡ್ಡಿದಾಹಕ್ಕೆ ಅರೆಜೀವವಾಗಿ ಬದುಕುತ್ತಿದ್ದ ಜನರ ಕತೆ
ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಸ್ಟಾರ್ಗಳ ಅಭಿಮಾನಿಗಳು ಎಂದು ಹೇಳಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಸಂದೇಶ ಹಾಕುವವರ ವಿರುದ್ಧ ಸಿಟ್ಟು ವ್ಯಕ್ತಪಡಿಸಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ‘ಸರ್ವೈವರ್’ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಶಿವಣ್ಣ ಅವರು ಮೂತ್ರಕೋಶ ಕ್ಯಾನ್ಸರ್ನಿಂದ ಗೆದ್ದು ಬಂದ ಕತೆಯನ್ನು ಹೇಳಲಿರುವ ಈ ಚಿತ್ರ
ಭಾರತದಾದ್ಯಂತ ಸುದ್ದಿಯಾಗಿದ್ದ ಕೊಲೆ ಪ್ರಕರಣವೊಂದು ಇದೀಗ ಸಿನಿಮಾ ಆಗುತ್ತಿದೆ. ಹನಿಮೂನ್ ವೇಳೆ ಪತ್ನಿಯ ಸಂಚಿಗೆ ಬಲಿಯಾಗಿ ಜೀವ ಕಳೆದುಕೊಂಡ ರಾಜಾ ರಘುವಂಶಿಯ ಕತೆಯುಳ್ಳ ಈ ಸಿನಿಮಾದ ಹೆಸರು ‘ಹನಿಮೂನ್ ಇನ್ ಶಿಲ್ಲಾಂಗ್’.
‘ಉಪೇಂದ್ರ ಅವರಿಂದ ರಾತ್ರಿ ಪೂರ್ತಿ ಬೈಸಿಕೊಂಡ ಮೇಲೆ ಮರುದಿನ ಸಂಗೀತ ನಿರ್ದೇಶಕನಾಗಲು ಮನಸ್ಸು ಮಾಡಿದೆ. ಅಲ್ಲಿಂದ ಇಲ್ಲಿವರೆಗೂ 150 ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದೇನೆ.’
ಕಾಂತಾರ ಅಧ್ಯಾಯ 1 ಪ್ರಸಾರ ಹಕ್ಕು ಬೇಡ ಎಂದಿದೆಯಂತೆ ಪ್ರತಿಷ್ಠಿತ ವಾಹಿನಿ, ಸ್ಯಾಟಲೈಟ್ ಹಕ್ಕು ಮಾರಾಟದಿಂದ ಒಂದಿಷ್ಟು ದುಡ್ಡು ಬರುತ್ತದೆ ಎಂಬ ಭರವಸೆಗೆ ಎಳ್ಳು ನೀರು ಬಿಡುವ ಕಾಲ ಬಂದಿದೆ
‘ಸಯ್ಯಾರ’- ತೀವ್ರ ಪ್ರೇಮಕಥೆಯುಳ್ಳ ಈ ಬಾಲಿವುಡ್ ಸಿನಿಮಾ ಬಿಡುಗಡೆಯಾದ ನಾಲ್ಕೇ ದಿನದಲ್ಲಿ ದಾಖಲೆಯ 105.75 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.
ಮಲ್ಟಿಫ್ಲೆಕ್ಸ್ಗಳು ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೆ ಏಕರೂಪ ಟಿಕೆಟ್ ದರ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ.
ದುಲ್ಕರ್ ಸಲ್ಮಾನ್ ನಟನೆಯ ‘ಲಕ್ಕಿ ಭಾಸ್ಕರ್’ ಹಾಗೂ ನಾನಿ ಅಭಿನಯದ ‘ಜೆರ್ಸಿ’ ಚಿತ್ರಗಳನ್ನು ನಿರ್ಮಿಸಿದ್ದ ಸಿತಾರಾ ಎಂಟರ್ಟೇನ್ಮೆಂಟ್ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.