• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಲ್ಲ ರಂಗ ಬಾಷ ಶೂಟಿಂಗ್‌ಗೆ ಬಾಡಿ ಬಿಲ್ಡ್ ಮಾಡಿ ಕಿಚ್ಚ ಸುದೀಪ್‌ ರೆಡಿ

Apr 04 2025, 12:47 AM IST
ಬಿಲ್ಲ ರಂಗ ಬಾಷ ಸಿನಿಮಾಕ್ಕಾಗಿ ಬಾಡಿ ಬಿಲ್ಡ್ ಮಾಡಿದ್ದಾರೆ ಸುದೀಪ್

ಸುದೀಪ್‌ ಪುತ್ರಿ ಸಾನ್ವಿ ಕ್ರಷ್ ಯಾರು..? : ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್‌

Mar 15 2025, 12:19 PM IST

‘ನನಗೆ ಟಾಲಿವುಡ್‌ನ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ಮೇಲೆ ಕ್ರಶ್‌ ಆಗಿತ್ತು’ ಎಂಬ ಸಾನ್ವಿ ಸುದೀಪ್‌ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಒಂದು ವಯಸ್ಸಿಗೆ ಕಾಲಿಡೋದು ದೊಡ್ಡದಲ್ಲ, ವಯಸ್ಸನ್ನು ಒಪ್ಕೊಬೇಕು : ಕಿಚ್ಚ ಸುದೀಪ್‌

Feb 13 2025, 12:46 AM IST

ಫೈನಲ್‌ ಆಗಿ ನೀವು ಒಂದು ವಯಸ್ಸಿಗೆ ಕಾಲಿಟ್ಟಿದ್ದೀರಿ. ವಯಸ್ಸಿಗೆ ಕಾಲಿಡೋದು ದೊಡ್ದಲ್ಲ ಮಂಜು, ವಯಸ್ಸನ್ನ ಒಪ್ಕೊಳ್ಳಿ’ - ಕಿಚ್ಚ ಸುದೀಪ್‌.

ಸುದೀಪ್‌ ಅಕ್ಕನ ಮಗ ಸಂಚಿ ನಟನೆಯ ಹೊಸ ಚಿತ್ರದ ಹೆಸರು ಮ್ಯಾಂಗೋ ಪಚ್ಚ : ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಕೋರಿಕೆ

Feb 06 2025, 12:16 AM IST
ಸುದೀಪ್‌ ಅಕ್ಕನ ಮಗ ಸಂಚಿ ಹೊಸ ಸಿನಿಮಾ ಮ್ಯಾಂಗೋ ಪಚ್ಚ

ಶ್ರೀನಗರ ಕಿಟ್ಟಿ ನಾಯಕನಾಗಿ ನಟಿಸಿರುವ ಸಂಜು ವೆಡ್ಸ್ ಗೀತಾ 2 ಕತೆ ಕೊಟ್ಟಿದ್ದು ಸುದೀಪ್‌ : ನಾಗಶೇಖರ್‌

Jan 03 2025, 12:32 AM IST
ಶ್ರೀನಗರ ಕಿಟ್ಟಿ ನಾಯಕನಾಗಿ ನಟಿಸಿರುವ ಸಂಜು ವೆಡ್ಸ್ ಗೀತಾ 2 ಚಿತ್ರ ಜನವರಿ 10ಕ್ಕೆ ತೆರೆಗೆ ಬರುತ್ತಿದೆ.

ಮ್ಯಾಕ್ಸ್‌ಗೆ ಹೀರೋಯಿನ್‌ ಅವಶ್ಯಕತೆ ಇಲ್ಲ ಅನಿಸ್ತು, ಬೇಡ ಅಂದೆ: ಕಿಚ್ಚ ಸುದೀಪ್‌

Dec 04 2024, 12:30 AM IST
ಸುದೀಪ್‌ ನಟನೆಯ ಮ್ಯಾಕ್ಸ್‌ ಸಿನಿಮಾ ಈ ತಿಂಗಳ 25ಕ್ಕೆ ರಿಲೀಸ್‌ ಆಗಲಿದೆ. ಈ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುದೀಪ್‌ ಮಾತನಾಡಿದ್ದಾರೆ.

ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಸೋಷಿಯಲ್‌ ಮೀಡಿಯಾದಲ್ಲಿ ಹೀಗೊಂದು ಪ್ರಶ್ನೆ ಎಸೆದಿದ್ದಾರೆ

Oct 18 2024, 12:13 AM IST
ಅಪ್ಪನ ಜೊತೆಗೆ ನಾನು ನಟಿಸೋದು ನಿಮಗಿಷ್ಟನಾ ಅಂತ ಸಾನ್ವಿ ಸುದೀಪ್ ಮಹಾಜನತೆಯ ಮುಂದೆ ಪ್ರಶ್ನೆ ಇಟ್ಟಿದ್ದಾರೆ.

ಫೈರ್‌ ಸಂಸ್ಥೆಗೂ ನನಗೂ ಸಂಬಂಧವಿಲ್ಲ: ನಟ ಸುದೀಪ್‌

Sep 19 2024, 01:47 AM IST
‘ನನಗೂ ಮತ್ತು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಆ್ಯಂಡ್‌ ಈಕ್ವಾಲಿಟಿ (ಫೈರ್) ಸಂಘಟನೆಗೂ ಸಂಬಂಧವಿಲ್ಲ. ಆ ಸಂಘಟನೆಯ ಪತ್ರದಲ್ಲಿ ನನ್ನ ಹೆಸರು ಇರುವುದು ತಿಳಿದು ನನಗೇ ಶಾಕ್‌ ಆಯಿತು’ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.

ಅಭಿಮಾನಿಗಳು ನನಗೆ ಕಳಂಕ ತಂದಿಲ್ಲ: ಸುದೀಪ್‌

Sep 03 2024, 01:39 AM IST
ಬೆಂಗಳೂರಿನ ಜಯನಗರದ ಎಂಇಎಸ್ ಕಾಲೇಜು ಮೈದಾನದಲ್ಲಿ ಸುದೀಪ್‌ ಅಭಿಮಾನಿಗಳಿಂದ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಜನ್ಮ ದಿನವನ್ನು ಆಚರಿಸಲಾಯಿತು.

ಅಭಿನಯದಿಂದ ಜನಮನ ಗೆದ್ದ ಪ್ರತಿಭಾವಂತ ನಟ ಸುದೀಪ್‌

Sep 03 2024, 01:32 AM IST
ಜನಪ್ರಿಯತೆ ಪಡೆದ ಯಾವುದೇ ಕಲಾವಿದರಾಗಲಿ, ದಾರ್ಶನಿಕರಾಗಿರಲಿ ಅವರನ್ನು ಒಂದು ಜಾತಿಗೆ ಸೀಮಿತರನ್ನಾಗಿ ಮಾಡಬಾರದು. ಅವರು ಸೇವಕರಾಗಿ, ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಬೆಳಕು ತೋರಿದಂತಹ ಮಹಾನೀಯರು ಎಂದು ದಾವಣಗೆರೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved