ಅಭಿನಯದಿಂದ ಜನಮನ ಗೆದ್ದ ಪ್ರತಿಭಾವಂತ ನಟ ಸುದೀಪ್
Sep 03 2024, 01:32 AM ISTಜನಪ್ರಿಯತೆ ಪಡೆದ ಯಾವುದೇ ಕಲಾವಿದರಾಗಲಿ, ದಾರ್ಶನಿಕರಾಗಿರಲಿ ಅವರನ್ನು ಒಂದು ಜಾತಿಗೆ ಸೀಮಿತರನ್ನಾಗಿ ಮಾಡಬಾರದು. ಅವರು ಸೇವಕರಾಗಿ, ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಬೆಳಕು ತೋರಿದಂತಹ ಮಹಾನೀಯರು ಎಂದು ದಾವಣಗೆರೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.