ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮುಡಾ ವಿಚಾರದಲ್ಲಿ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ ನಡೆಸಿತ್ತು. ಆದರೆ, ಮುಡಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.
ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಅವುಗಳನ್ನು ರಾತ್ರಿ 8ರಿಂದ ರಾತ್ರಿ 10ರವರೆಗೆ ಮಾತ್ರ ಸಿಡಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ಪರವಾನಗಿ ಇಲ್ಲದೆ ಹಸಿರೇತರ ಪಟಾಕಿಗಳನ್ನು ಎಲ್ಲೆಡೆ ಎಗ್ಗಿಲ್ಲದೆ ರಾಜಾರೋಷವಾಗಿ ಮಾರಾಟ
ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿತ್ತು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ 5 ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಿದೆ