• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಸತ್ಯಕ್ಕೆ ಸಿಕ್ಕ ಜಯ : ಎಂ. ಲಕ್ಷ್ಮಣ

Jul 23 2025, 03:36 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮುಡಾ ವಿಚಾರದಲ್ಲಿ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ ನಡೆಸಿತ್ತು. ಆದರೆ, ಮುಡಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.

ಸುಪ್ರೀಂಕೋರ್ಟ್ ನೀಡಿದ ನಿರ್ದೇಶನ ಪರಿಶೀಲನೆಗೆ ಸುತ್ತೋಲೆ: ರವೀಂದ್ರ ನಾಯ್ಕ

Mar 17 2025, 12:33 AM IST
ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿಯಲ್ಲಿ ಅಧಿಕಾರ ವರ್ಗದ ಸದಸ್ಯರ ಸಮಿತಿಯಿಂದ ಅರಣ್ಯವಾಸಿ

ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಕೈವಾಡ : ವರದಿ ಕೇಳಿದ ಸುಪ್ರೀಂಕೋರ್ಟ್

Feb 04 2025, 12:30 AM IST
ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಕಾರಣವಾಗಿರುವ ಆಡಿಯೋ ಕುರಿತು ಸುಪ್ರೀಂಕೋರ್ಟ್ ಸೋಮವಾರ ಎಫ್‌ಎಸ್‌ಎಲ್ ವರದಿ ಕೇಳಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೆ ತರಲು ಒತ್ತಾಯ

Feb 01 2025, 12:03 AM IST
ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.

ಎಸ್‌ಸಿ ಒಳ ಮೀಸಲಾತಿ-ಸುಪ್ರೀಂಕೋರ್ಟ್ ತೀರ್ಪನ್ನು ಜಾರಿಗೊಳಿಸಲಿ: ಭೀಮಾಶಂಕರ್

Dec 16 2024, 12:45 AM IST
ರಾಣಿಬೆನ್ನೂರು ನಗರದ ಶಿಕ್ಷಕರ ಸಹಕಾರಿ ಸಂಘದಲ್ಲಿ ಭಾನುವಾರ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ತಾಲೂಕು ಸಮಿತಿಯ ಆಶ್ರಯದಲ್ಲಿ ಒಳ ಮೀಸಲಾತಿ ಕುರಿತ ಜಿಲ್ಲಾಮಟ್ಟದ ವಿಚಾರ ಸಂಕಿರಣ ನಡೆಯಿತು.

ಸುಪ್ರೀಂಕೋರ್ಟ್ ಮಾರ್ಗಸೂಚಿ ಅನುಸರಿಸಿ ಬೆಂಗಳೂರಲ್ಲಿ ಹಸಿರೇತರ ಪಟಾಕಿ ಮಾರಾಟಕ್ಕಿಲ್ಲ ಅಂಕುಶ !

Nov 01 2024, 01:20 AM IST

  ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಅವುಗಳನ್ನು ರಾತ್ರಿ 8ರಿಂದ ರಾತ್ರಿ 10ರವರೆಗೆ ಮಾತ್ರ ಸಿಡಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ಪರವಾನಗಿ ಇಲ್ಲದೆ ಹಸಿರೇತರ ಪಟಾಕಿಗಳನ್ನು ಎಲ್ಲೆಡೆ ಎಗ್ಗಿಲ್ಲದೆ ರಾಜಾರೋಷವಾಗಿ ಮಾರಾಟ 

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಕೇಸ್ ಕುರಿತು ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

Oct 05 2024, 07:36 AM IST

ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿತ್ತು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಿದೆ

ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳಮೀಸಲು ಜಾರಿಗೊಳಿಸಿದಿದ್ದರೆ ಸಿಎಂ ಮನೆಗೆ ಮುತ್ತಿಗೆ

Oct 05 2024, 01:31 AM IST
ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿ ಅನುಷ್ಠಾನಗೊಳಿಸಿ ಸಾಮಾಜಿಕ ನ್ಯಾಯ ಎತ್ತಿಹಿಡಿಯದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಪಾದಯಾತ್ರೆ ತೆರಳಿ ಮುತ್ತಿಗೆ ಹಾಕಲಾಗುವುದೆಂದು ಮಾದಿಗ ದಂಡೋರದ ಮುಖಂಡ ಪಾವಗಡ ಶ್ರೀರಾಮ್ ಎಚ್ಚರಿಸಿದರು.

ಒಳ ಮೀಸಲಾತಿ: ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

Oct 02 2024, 01:02 AM IST
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದ್ದು, ಕೂಡಲೇ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಾದಿಗ ಸಂಘಟನೆ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್‌ ಆರ್.ಎಚ್. ಭಾಗವಾನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸುಪ್ರೀಂಕೋರ್ಟ್ ಆದೇಶ ಪುನರ್ ಪರಿಶೀಲನೆಯಾಗಲಿ

Sep 20 2024, 01:34 AM IST
ಎಂಎಸ್ಪಿ ಗ್ಯಾರಂಟಿ ಕಾನೂನು ಆಗಬೇಕು
  • < previous
  • 1
  • 2
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved