• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ಬಾಳ- ಸಿಲ್ಕ್‌ಬೋರ್ಡ್‌ ಸುರಂಗ ರಸ್ತೆ ನಿರ್ಮಾಣಕ್ಕೆ ಸಿದ್ಧತೆ

Jul 16 2025, 01:30 AM IST
ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ ಎರಡು ಪ್ಯಾಕೇಜ್‌ಗಳಲ್ಲಿ 17 ಸಾವಿರ ಕೋಟಿ ವೆಚ್ಚದ ಮೂರು ಪಥದ ಅವಳಿ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಅಂತಾರಾಷ್ಟ್ರೀಯ ಟೆಂಡರ್‌ ಆಹ್ವಾನಿಸಲಾಗಿದೆ.

ಸುರಂಗ, ಸೇತುವೆ, ಎತ್ತರದ ಹೆದ್ದಾರಿ ಟೋಲ್‌ ಶೇ.50 ಕಡಿತ

Jul 04 2025, 11:46 PM IST
ಸೇತುವೆ, ಸುರಂಗ, ಮೇಲ್ಸೇತುವೆ ಅಥವಾ ಎತ್ತರದ ಹೆದ್ದಾರಿಗಳಂತಹ ವಿಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದು ವಾಣಿಜ್ಯ ವಾಹನ ಮಾಲೀಕರಿಗೆ ಪ್ರಯೋಜನ ನೀಡಲಿದೆ.

ಸಿಲ್ಕ್‌ ಬೋರ್ಡ್‌ನಿಂದ ಹೆಬ್ಬಾಳವರೆಗೆ ಸುರಂಗ ರಸ್ತೆ ಯೋಜನೆಗೆ ಶೀಘ್ರ ಟೆಂಡರ್‌

Jun 23 2025, 06:40 AM IST

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ

ಸುರಂಗ ಪೈಪ್‌ಲೈನ್ ಕಾಮಗಾರಿ ಪರಿಶೀಲನೆ

Jun 01 2025, 03:13 AM IST
ತುಮಕೂರು ರಸ್ತೆಯ ಕನಕವೃತ್ತದಲ್ಲಿ ಪುರಸಭೆಯಿಂದ ಕೈಗೊಂಡಿದ್ದ ಸುರಂಗ ಮಾರ್ಗದ ಪೈಪ್‌ಲೈನ್‌ ಕಾಮಗಾರಿಯನ್ನು ತಹಸೀಲ್ದಾರ್‌ ಡಿ.ಎನ್‌.ವರದರಾಜು ಹಾಗೂ ಪುರಸಭೆಯ ಮುಖ್ಯಾಧಿಕಾರಿ ಜಾಫರ್‌ ಷರೀಪ್‌ ಪರಿಶೀಲನೆ ನಡೆಸಿದರು.

ಸೋಮಣ್ಣ ಸಹಕಾರದಿಂದ 25 ವರ್ಷ ಮುಚ್ಚಿದ್ದ ರೈಲ್ವೆ ಸುರಂಗ ಮಾರ್ಗ ತೆರವುಗೊಳಿಸಿದ ಎಸ್‌.ಮುನಿರಾಜು

Apr 22 2025, 07:45 AM IST

ಕಳೆದ 25ವರ್ಷದಿಂದ ಮುಚ್ಚಿದ್ದ ಚಿಕ್ಕಬಾಣಾವರದಲ್ಲಿರುವ ರೈಲ್ವೆ ಬ್ರಿಡ್ಜ್‌ ಸುರಂಗ ಮಾರ್ಗವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹಕಾರದೊಂದಿಗೆ ಶಾಸಕ ಎಸ್‌.ಮುನಿರಾಜು ಅವರು ತೆರವುಗೊಳಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಿದೆ.

ಶಿರಾಡಿ ಘಾಟ್‌ನಲ್ಲಿ ಸುರಂಗ ನಿರ್ಮಾಣ ಮಾಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

Apr 03 2025, 12:30 AM IST

  ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.

ಪಾದಚಾರಿ ಸುರಂಗ ಮಾರ್ಗಕ್ಕೆ ವಿ.ಸೋಮಣ್ಣರಿಂದ ಶಂಕುಸ್ಥಾಪನೆ

Mar 16 2025, 01:49 AM IST
ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ಶ್ರೀ ಶೈಲಂ ಸುರಂಗ ಕುಸಿತ : 2ನೇ ದಿನವೂ ಒಳಗೆ ಸಿಲುಕಿರುವ 8 ಕಾರ್ಮಿಕರ ರಕ್ಷಣಾ ಕಾರ್ಯ

Feb 24 2025, 12:33 AM IST
ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಕುಸಿದು, 14 ಕಿ.ಮೀ. ಒಳಗೆ ಸಿಲುಕಿರುವ 8 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ 2ನೇ ದಿನವೂ ಮುಂದುವರೆದಿದೆ.

ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಕಾಲುವೆ ಸುರಂಗ ಕುಸಿತ : ಸಿಲುಕಿದ 8 ಜನ

Feb 23 2025, 12:30 AM IST
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಕುಸಿದಿದ್ದು, ಕನಿಷ್ಠ 8 ಕೆಲಸಗಾರರು ಸಿಲುಕಿದ್ದಾರೆ. ಈ ಘಟನೆ 2 ವರ್ಷ ಹಿಂದೆ ಸಂಭವಿಸಿದ ಉತ್ತರಾಖಂಡ ಸುರಂಗ ಕುಸಿತದ ಘಟನೆಯನ್ನೇ ನೆನಪಿಸಿದೆ.

ಗಟ್ಟಿ ಕಲ್ಲು, ಮಣ್ಣಿನಿಂದ ಕೂಡಿದ ಬೆಂಗಳೂರಲ್ಲಿ ಮೆಟ್ರೋ ಸುರಂಗ ಕೊರೆಯುವ ಕೆಲಸ ದೆಹಲಿಗಿಂತ 10 ಪಟ್ಟು ಕಠಿಣ

Feb 18 2025, 01:48 AM IST
ಗಟ್ಟಿ ಕಲ್ಲು, ಮಣ್ಣಿನಿಂದ ಕೂಡಿದ್ದ ರಚನೆಯಿರುವ ಬೆಂಗಳೂರಲ್ಲಿ ಮೆಟ್ರೋ ಸುರಂಗ ಕೊರೆಯುವುದು ದೆಹಲಿ ಮೆಟ್ರೋಗಿಂತ ಹತ್ತು ಪಟ್ಟು ಸವಾಲಿನ ಕೆಲಸವಾಗಿತ್ತು.
  • < previous
  • 1
  • 2
  • 3
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved