• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಂಗ ಪೈಪ್‌ಲೈನ್ ಕಾಮಗಾರಿ ಪರಿಶೀಲನೆ

Jun 01 2025, 03:13 AM IST
ತುಮಕೂರು ರಸ್ತೆಯ ಕನಕವೃತ್ತದಲ್ಲಿ ಪುರಸಭೆಯಿಂದ ಕೈಗೊಂಡಿದ್ದ ಸುರಂಗ ಮಾರ್ಗದ ಪೈಪ್‌ಲೈನ್‌ ಕಾಮಗಾರಿಯನ್ನು ತಹಸೀಲ್ದಾರ್‌ ಡಿ.ಎನ್‌.ವರದರಾಜು ಹಾಗೂ ಪುರಸಭೆಯ ಮುಖ್ಯಾಧಿಕಾರಿ ಜಾಫರ್‌ ಷರೀಪ್‌ ಪರಿಶೀಲನೆ ನಡೆಸಿದರು.

ಸೋಮಣ್ಣ ಸಹಕಾರದಿಂದ 25 ವರ್ಷ ಮುಚ್ಚಿದ್ದ ರೈಲ್ವೆ ಸುರಂಗ ಮಾರ್ಗ ತೆರವುಗೊಳಿಸಿದ ಎಸ್‌.ಮುನಿರಾಜು

Apr 22 2025, 07:45 AM IST

ಕಳೆದ 25ವರ್ಷದಿಂದ ಮುಚ್ಚಿದ್ದ ಚಿಕ್ಕಬಾಣಾವರದಲ್ಲಿರುವ ರೈಲ್ವೆ ಬ್ರಿಡ್ಜ್‌ ಸುರಂಗ ಮಾರ್ಗವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹಕಾರದೊಂದಿಗೆ ಶಾಸಕ ಎಸ್‌.ಮುನಿರಾಜು ಅವರು ತೆರವುಗೊಳಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಿದೆ.

ಶಿರಾಡಿ ಘಾಟ್‌ನಲ್ಲಿ ಸುರಂಗ ನಿರ್ಮಾಣ ಮಾಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

Apr 03 2025, 12:30 AM IST

  ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.

ಪಾದಚಾರಿ ಸುರಂಗ ಮಾರ್ಗಕ್ಕೆ ವಿ.ಸೋಮಣ್ಣರಿಂದ ಶಂಕುಸ್ಥಾಪನೆ

Mar 16 2025, 01:49 AM IST
ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ಶ್ರೀ ಶೈಲಂ ಸುರಂಗ ಕುಸಿತ : 2ನೇ ದಿನವೂ ಒಳಗೆ ಸಿಲುಕಿರುವ 8 ಕಾರ್ಮಿಕರ ರಕ್ಷಣಾ ಕಾರ್ಯ

Feb 24 2025, 12:33 AM IST
ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಕುಸಿದು, 14 ಕಿ.ಮೀ. ಒಳಗೆ ಸಿಲುಕಿರುವ 8 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ 2ನೇ ದಿನವೂ ಮುಂದುವರೆದಿದೆ.

ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಕಾಲುವೆ ಸುರಂಗ ಕುಸಿತ : ಸಿಲುಕಿದ 8 ಜನ

Feb 23 2025, 12:30 AM IST
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಕುಸಿದಿದ್ದು, ಕನಿಷ್ಠ 8 ಕೆಲಸಗಾರರು ಸಿಲುಕಿದ್ದಾರೆ. ಈ ಘಟನೆ 2 ವರ್ಷ ಹಿಂದೆ ಸಂಭವಿಸಿದ ಉತ್ತರಾಖಂಡ ಸುರಂಗ ಕುಸಿತದ ಘಟನೆಯನ್ನೇ ನೆನಪಿಸಿದೆ.

ಗಟ್ಟಿ ಕಲ್ಲು, ಮಣ್ಣಿನಿಂದ ಕೂಡಿದ ಬೆಂಗಳೂರಲ್ಲಿ ಮೆಟ್ರೋ ಸುರಂಗ ಕೊರೆಯುವ ಕೆಲಸ ದೆಹಲಿಗಿಂತ 10 ಪಟ್ಟು ಕಠಿಣ

Feb 18 2025, 01:48 AM IST
ಗಟ್ಟಿ ಕಲ್ಲು, ಮಣ್ಣಿನಿಂದ ಕೂಡಿದ್ದ ರಚನೆಯಿರುವ ಬೆಂಗಳೂರಲ್ಲಿ ಮೆಟ್ರೋ ಸುರಂಗ ಕೊರೆಯುವುದು ದೆಹಲಿ ಮೆಟ್ರೋಗಿಂತ ಹತ್ತು ಪಟ್ಟು ಸವಾಲಿನ ಕೆಲಸವಾಗಿತ್ತು.

ನಗರದ ಸುರಂಗ ರಸ್ತೆ ಪರಿಸರಕ್ಕೆ ಮಾರಕ, ಲಾಭವಿಲ್ಲ : ನಮ್ಮ ಬೆಂಗಳೂರು ಫೌಂಡೇಷನ್‌

Jan 12 2025, 10:34 AM IST

  ಸಾರಿಗೆ ದರ ದುಬಾರಿ ಮಾಡಿ, ಕೋಟ್ಯಂತರ ರು. ವೆಚ್ಚದಲ್ಲಿ ಪರಿಸರಕ್ಕೆ ಮಾರಕವಾದ ಟನಲ್ ಯೋಜನೆಗಳನ್ನು ಅನುಷ್ಠಾನಕ್ಕೆ ಮುಂದಾಗಿ ರುವುಮ ಮಧ್ಯಮ ವರ್ಗ ಹಾಗೂ ಬಡವರ ಬದುಕನ್ನು ಮತ್ತಷ್ಟು ದುಬಾರಿಗೊಳಿಸಲಿದೆ ಎಂದು ನಮ್ಮ ಬೆಂಗಳೂರು ಫೌಂಡೇಷನ್‌ ಹಾಗೂ ನಗರ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಹತ್ವಕಾಂಕ್ಷಿ ಯೋಜನೆಯಾದ ಸುರಂಗ ರಸ್ತೆ ನಿರ್ಮಾಣ : ಸದ್ಯಕ್ಕೆ ಉತ್ತರ-ದಕ್ಷಿಣಕ್ಕೆ ನಿರ್ಮಾಣ

Dec 21 2024, 01:19 AM IST
ರಾಜ್ಯದ ಮಹತ್ವಕಾಂಕ್ಷಿ ಯೋಜನೆಯಾದ ಸುರಂಗ ರಸ್ತೆ ನಿರ್ಮಾಣದ ಎರಡು ಕಾರಿಡಾರ್‌ಗಳ ಪೈಕಿ ಸದ್ಯಕ್ಕೆ ನಗರದ ಉತ್ತರ-ದಕ್ಷಿಣಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ ಕಾರಿಡಾರ್‌ ಅನುಷ್ಠಾನಕ್ಕೆ ಮಾತ್ರ ಸಾಲ ಪಡೆಯಲು ತೀರ್ಮಾನಿಸಲಾಗಿದೆ.

ಬಂಡೀಪುರದಲ್ಲಿ ಷಟ್ಪಥ ಸುರಂಗ ಮಾರ್ಗಕ್ಕೆ ಕೇಂದ್ರದಿಂದ ಚಿಂತನೆ - ಕೇರಳ ಎಂಪಿ - ಗಡ್ಕರಿ ಭೇಟಿ

Dec 20 2024, 05:04 AM IST

ಬಂಡೀಪುರ ಹುಲಿ ರಕ್ಷಿತಾರಣ್ಯದ ಮೂಲಕ ಕೇರಳಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ವರ್ಷಗಳಿಂದ ಜಾರಿಯಲ್ಲಿರುವ ರಾತ್ರಿ ಸಂಚಾರ ನಿಷೇಧದಿಂದಾಗುತ್ತಿರುವ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಇದೀಗ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved