• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿ ಸಂತಸ ತಂದಿದೆ : ಶಾಸಕ

Jul 07 2025, 01:33 AM IST
ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು

Jul 06 2025, 01:48 AM IST

ಶರಾವತಿ ಹಿನ್ನೀರು ಪ್ರದೇಶದ ಮೇಲೆ ಹಾದು ಹೋಗಿರುವ ಹೊಳೆಬಾಗಿಲು-ಕಳಸವಳ್ಳಿ ನಡುವೆ ನಿರ್ಮಾಣಗೊಡಿರುವ ಸಿಗಂದೂರು ಸೇತುವೆಯ ಲೋಕಾರ್ಪಣೆ ಜು.14 ರಂದು ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ 

2026ರ ಮೇ ಅಂತ್ಯಕ್ಕೆ ‘ಹಸಿರು ಮಕ್ಕಿ’ ಸೇತುವೆ ಮುಕ್ತ

Jul 05 2025, 12:18 AM IST
‘ಮಧ್ಯ ಕರ್ನಾಟಕ ಪ್ರದೇಶವನ್ನು ಕರಾವಳಿ ಭಾಗಕ್ಕೆ ಸಂಪರ್ಕಿಸುವ ತಾಲೂಕಿನ ಹಸಿರುಮಕ್ಕಿಯ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ 2026ರ ಮೇ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಕೊಡಸಳ್ಳಿ: ತಾತ್ಕಾಲಿಕ ಸೇತುವೆ, ಬೋಟ್‌ಗಳಲ್ಲಿ ಸಂಚರಿಸಲು ಅವಕಾಶ

Jul 04 2025, 11:46 PM IST
ಕದ್ರಾದಿಂದ ಕೊಡಸಳ್ಳಿಗೆ ತೆರಳುವ ರಸ್ತೆಯಲ್ಲಿ ಬಾಳೆಮನೆ ಎಂಬಲ್ಲಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರ ನಿರ್ಬಂಧಿಸಲಾಗಿದ್ದು, ಗುಡ್ಡ ಕುಸಿತದ ಕೆಳಭಾಗದಲ್ಲಿ ತಾತ್ಕಾಲಿಕವಾಗಿ ಮರದ ದಿಮ್ಮಿ ಬಳಸಿ ಕಾಲ್ನಿಡಿಗೆಯಲ್ಲಿ ಸಾಗಲು ಅನುಕೂಲ ಕಲ್ಪಿಸಿದ್ದು, ಈ ಸೇತುವೆಯ ಮೇಲೆ ಶುಕ್ರವಾರ ಕೆಪಿಸಿಯ 5 ಸಿಬ್ಬಂದಿ ಹಾಗೂ ವಿದ್ಯಾರ್ಥಿನಿ ಸಂಚರಿಸಿದ್ದಾರೆ.

ಸುರಂಗ, ಸೇತುವೆ, ಎತ್ತರದ ಹೆದ್ದಾರಿ ಟೋಲ್‌ ಶೇ.50 ಕಡಿತ

Jul 04 2025, 11:46 PM IST
ಸೇತುವೆ, ಸುರಂಗ, ಮೇಲ್ಸೇತುವೆ ಅಥವಾ ಎತ್ತರದ ಹೆದ್ದಾರಿಗಳಂತಹ ವಿಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದು ವಾಣಿಜ್ಯ ವಾಹನ ಮಾಲೀಕರಿಗೆ ಪ್ರಯೋಜನ ನೀಡಲಿದೆ.

ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಸಂತೃಪ್ತಿ ಇದೆ

Jul 02 2025, 12:25 AM IST
ಶರಾವತಿ ಹಿನ್ನೀರು ಪ್ರದೇಶದ ದಶಕಗಳ ಸಂಕೋಲೆ ಬಿಡಿಸುವ ಭಾಗ್ಯದ ಕೆಲಸ ನಮ್ಮ ಕಾಲದಲ್ಲಿ ಆಯಿತೆನ್ನುವ ಸಂತೃಪ್ತ ಭಾವ ನಮಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು.

ಮಲಪ್ರಭಾ ನದಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣಭೈರೇಗೌಡ

Jul 02 2025, 12:23 AM IST
ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಸಂಜೆ ತಾಲೂಕಿನ ಕುಸಮಳಿ ಗ್ರಾಮದ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿರುವ ಮಲಪ್ರಭಾ ನದಿಯನ್ನು ವೀಕ್ಷಿಸಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸೇತುವೆ ಕಾಮಗಾರಿಯ ಪ್ರಗತಿ ಮತ್ತು ನದಿಯ ಪ್ರವಾಹ ಪರಿಸ್ಥಿತಿ ಬಗ್ಗೆ ವಿವರಿಸಿದರು.

90 ಡಿಗ್ರಿ ತಿರುವಿನ ಸೇತುವೆ-ಭಾರಿ ವಿವಾದ : 7 ಎಂಜಿನಿಯರ್‌ಗಳು ಅಮಾನತು

Jun 30 2025, 01:47 AM IST
ಮಧ್ಯಪ್ರದೇಶ ರಾಜಧಾನಿಯಲ್ಲಿ 90 ಡಿಗ್ರಿ ತಿರುವಿನಲ್ಲಿ ಸೇತುವೆ ನಿರ್ಮಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಇಂಥ ಅಪಾಯಕಾರಿ ಮೇಲ್ಸೇತುವೆ ನಿರ್ಮಿಸಿದ್ದಕ್ಕಾಗಿ ಮಧ್ಯಪ್ರದೇಶ ಸರ್ಕಾರ 7 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

ಕಳಸೂರು ಸೇತುವೆ ಮುಳುಗಡೆ, ಸಂಪರ್ಕ ಕಡಿತ

Jun 28 2025, 12:18 AM IST
ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ 37 ಮನೆಗಳಿಗೆ ಹಾನಿಯಾಗಿದ್ದು, ಎರಡು ದನದ ಕೊಟ್ಟಿಗೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 9.67 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಸಂಭವಿಸಿದೆ.

ಸಿಗಂದೂರು ಸೇತುವೆ ಮೊದಲ ಹಂತದ ಸಾಮರ್ಥ್ಯ ಪರೀಕ್ಷೆ ಯಶಸ್ವಿ

Jun 27 2025, 12:49 AM IST
ಮಹತ್ವದ ಸಿಗಂದೂರು ಸೇತುವೆಯ ಮೊದಲ ಹಂತದ ಸಾಮರ್ಥ್ಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved