• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ

Aug 21 2025, 02:00 AM IST
ಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಅಬ್ಬರದ ಮಳೆ ಮುಂದುವರೆದಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಜಿಲ್ಲೆಯ ಇತರೆ ನದಿಗಳು ಉಕ್ಕಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕುರ್ಕಿ ಬಳಿ ಭದ್ರಾ ನಾಲೆ ಸೇತುವೆ ಕುಸಿತ: ಪರಿಶೀಲನೆ

Aug 18 2025, 12:00 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕುರ್ಕಿ ಬಳಿ ಹಾದುಹೋಗಿರುವ ಭದ್ರಾ ಮುಖ್ಯ ನಾಲೆ ಸೇತುವೆ ನಿರಂತರ ಮಳೆಯಿಂದಾಗಿ ಗುರುವಾರ ಕುಸಿದಿದ್ದು, ಸ್ಥಳಕ್ಕೆ ಶನಿವಾರ ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಳೆ, ನಾಲೆ ನೀರಿನ ರಭಸಕ್ಕೆ ಕೊಚ್ಚಿ ಹೋದ ಸೇತುವೆ!

Aug 15 2025, 01:00 AM IST
ಮಳೆ ನೀರಿನ ಜೊತೆಗೆ ಭದ್ರಾ ನಾಲೆ ನೀರು ರಭಸವಾಗಿ ಹರಿದು ಬಂದಿದ್ದರಿಂದ ತಾಲೂಕಿನ ಕುರ್ಕಿ-ಚಟ್ಟೋಬನಹಳ್ಳಿ ಗ್ರಾಮಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು, ಕೊಚ್ಚಿ ಹೋದ ಘಟನೆ ತಾಲೂಕಿನ ಕುರ್ಕಿ ಗ್ರಾಮದ ಬಳಿ ವರದಿಯಾಗಿದೆ.

ಧಾರಾಕಾರ ಮಳೆ: ಮ್ಯಾದನಹೊಳೆ ಸೇತುವೆ ಕಾಮಗಾರಿ ಸ್ಥಗಿತ

Aug 11 2025, 12:30 AM IST
ಹಿರಿಯೂರು ತಾಲೂಕಿನ ಮ್ಯಾದನ ಹೊಳೆ ಬಳಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಹಾಗೂ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿರುವುದು.

ಆಶ್ಲೇಷಾ ವರ್ಷಧಾರೆಗೆ ತೊಗರಿ ಕಣಜ ತತ್ತರ: ರಸ್ತೆ - ಸೇತುವೆ ಜಲಾವೃತ

Aug 08 2025, 01:00 AM IST
ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಬಹುತೇಕ ಕಡೆಗಳಲ್ಲಿ ಗುರುವಾರ ಬೆಳಗಿನ ಒಂದೂವರೆ ಗಂಟೆ ಕಾಲ ಬಿರುಸಿನಿಂದ ಸುರಿದ ಆಶ್ಲೇಷಾ ಮಳೆಗೆ ತೊಗರಿ ಕಣಜ ಕಲಬುರಗಿ ತತ್ತರಿಸಿದೆ.

ಕಂಪ್ಲಿ ಸೇತುವೆ ಮೇಲೆ ಬಸ್ ಸಂಚಾರಕ್ಕೆ ಅನುವು ಕಲ್ಪಿಸುವಂತೆ ಮನವಿ

Aug 02 2025, 12:00 AM IST
ತುಂಗಭದ್ರಾ ಜಲಾಶಯದಿಂದ ನದಿಗೆ ಹರಿಬಿಡುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಪ್ರವಾಹ ಕಡಿಮೆಯಾಗಿದೆ. ಆದ ಕಾರಣ ಇಲ್ಲಿನ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲೆ ಬಸ್ ಸಂಚಾರಕ್ಕೆ ಅನುವು ಕಲ್ಪಿಸುವಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ

Aug 01 2025, 02:15 AM IST
ಕಳೆದ 3 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆ ಕಂಡು ಬಂದಿದ್ದು, ಉಕ್ಕಿ ಹರಿಯುವ ಕೃಷ್ಣೆ ಈಗ ಶಾಂತಳಾಗಿದ್ದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರುವ ಉಗಾರ-ಕುಡಚಿ ಮಾರ್ಗದ ಸೇತುವೆ ಗುರುವಾರ ನಸುಕಿನ ಜಾವ ಸಂಚಾರಕ್ಕೆ ಮುಕ್ತಗೊಂಡಿದೆ. ಇದರಿಂದ ಜನರು ನಿಟ್ಟುಸಿರು ಬಿಡುತ್ತಿದ್ದಾರೆ.

ನದಿಗೆ ನೀರು: ಗಂಗಾವತಿ-ಕಂಪ್ಲಿ ಸೇತುವೆ ಮೇಲೆ ವಾಹನ ರದ್ದು

Jul 29 2025, 01:05 AM IST
ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಗಂಗಾವತಿ-ಕಂಪ್ಲಿ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಭಾನುವಾರ ಬೆಳಗ್ಗೆಯಿಂದಲೇ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಸೇತುವೆ ಬಳಿ ಬ್ಯಾರಿಕ್ಕೇಡ್‌ ಅಳವಡಿಸಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿದೆ.

ಸೇತುವೆ ಮೇಲೆ ಸಂಚಾರ ಸ್ಥಗಿತ, ಮೀನುಗಾರರ ಮನೆಗಳು ಮುಳುಗುವ ಭೀತಿ

Jul 28 2025, 12:34 AM IST
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದು, ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲಿನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ದೇವರ- ಮನುಷ್ಯರ ಸುವರ್ಣ ಸೇತುವೆ ಅನುಭಾವ ಪರಂಪರೆ

Jul 25 2025, 12:31 AM IST
12ನೇ ಶತಮಾನದಿಂದ ಇಂದಿನವರೆಗೆ ಸಾರ್ಥಕ ಬದುಕಿನ ಮಾರ್ಗವನ್ನು ಅನುಭಾವದ ಪರಂಪರೆ ಆವರಿಸಿಕೊಂಡಿದೆ, ಬದುಕಿಗೆ ಸತ್ವವನ್ನು ತಂದುಕೊಟ್ಟಿರುವುದೇ ಅನುಭಾವ ಪರಂಪರೆ ಇದು ದೇವರ-ಮನುಷ್ಯರ ಸುವರ್ಣ ಸೇತುವೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved