ಸೀತಂಪಲ್ಲಿ-ಮಲ್ಲಂಪಲ್ಲಿ ಸೇತುವೆ ಲೋಕಾರ್ಪಣೆಗೆ ಸಿದ್ಧ
Oct 03 2025, 01:07 AM IST ಸೇತುವೆಯ ಮೇಲೆ ಪಾಲಾರ್ ನದಿಯ ನೀರು ಹರಿಯುತ್ತಿದ್ದು, ಸ್ಥಳೀಯ ರೈತರು ವಿದ್ಯಾರ್ಥಿಗಳು ವೃದ್ಧರು ವಾಹನ ಸವಾರರು ಓಡಾಡಲು ಸಮಸ್ಯೆಯಾಗಿತ್ತು, ರೈತರಂತೂ ತಮ್ಮ ಬೆಳೆಗಳನ್ನು ಆಂಧ್ರದ ವಿ.ಕೋಟೆ, ಕೋಲಾರ ಇತರೆ ಮಾರುಕಟ್ಟೆಗಳಿಗೆ ಸರಕು ಸಾಗಟಕ್ಕೂ ತೀವ್ರ ಸಮಸ್ಯೆ ಆಗಿತ್ತು. ಇದರಿಂದ ೫ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿ ಸೇತುವೆ ನಿರ್ಮಿಸಲಾಗಿದೆ.